AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾಕ್ಕೆ ಮತ್ತೊಂದು ಪೆಟ್ಟು: ಕೀನ್ಯಾದ ಭಾರೀ ಮೊತ್ತದ ಗುತ್ತಿಗೆ ರದ್ದು!

ನೈರೋಬಿ: ಇತ್ತೀಚೆಗಷ್ಟೇ ಮಹಾರಾಷ್ಟ್ರ ಸರ್ಕಾರ ಚೀನಾಗೆ ಭಾರಿ ಪೆಟ್ಟು ನೀಡಿತ್ತು. ಅದೇನೆಂದರೆ ಚೀನಾದ ಮೂರು ಕಂಪನಿಗಳೊಂದಿಗೆ 5 ಸಾವಿರ ಕೋಟಿ ರೂ. ಯೋಜನೆಯನ್ನು ಉದ್ಧವ್ ಠಾಕ್ರೆ ಸರ್ಕಾರ ಕೈಬಿಟ್ಟಿದೆ. ಇದೀಗ ಕೀನ್ಯಾ ದೇಶದಲ್ಲಿ ಕೈಗೊಂಡಿರುವ ಚೀನಾದ ರೈಲ್ವೆ ಯೋಜನೆಯು ಕಾನೂನು ಬಾಹಿರ ಎಂದು ಘೋಷಿಸಿದೆ. ಹೌದು, ಪುಟ್ಟ ದೇಶ ಕೀನ್ಯಾದಲ್ಲಿ ಚೀನಾವು ಬರೋಬ್ಬರಿ 3.2 ಬಿಲಿಯನ್ ಡಾಲರ್ ಮೊತ್ತದ ರೈಲ್ವೆ ಯೋಜನೆಯನ್ನು ಕೈಗೊಂಡಿತ್ತು. ಅದರಂತೆ ಕೀನ್ಯಾದಲ್ಲಿ ರೈಲು ಹಳಿ ಹಾಗೂ ರೈಲುಗಳ ನಿರ್ಮಾಣಕ್ಕೆ ಚೀನಾ ಮುಂದಾಗಿತ್ತು. ಆದ್ರೆ, […]

ಚೀನಾಕ್ಕೆ ಮತ್ತೊಂದು ಪೆಟ್ಟು: ಕೀನ್ಯಾದ ಭಾರೀ ಮೊತ್ತದ ಗುತ್ತಿಗೆ ರದ್ದು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Jun 25, 2020 | 11:56 AM

Share

ನೈರೋಬಿ: ಇತ್ತೀಚೆಗಷ್ಟೇ ಮಹಾರಾಷ್ಟ್ರ ಸರ್ಕಾರ ಚೀನಾಗೆ ಭಾರಿ ಪೆಟ್ಟು ನೀಡಿತ್ತು. ಅದೇನೆಂದರೆ ಚೀನಾದ ಮೂರು ಕಂಪನಿಗಳೊಂದಿಗೆ 5 ಸಾವಿರ ಕೋಟಿ ರೂ. ಯೋಜನೆಯನ್ನು ಉದ್ಧವ್ ಠಾಕ್ರೆ ಸರ್ಕಾರ ಕೈಬಿಟ್ಟಿದೆ. ಇದೀಗ ಕೀನ್ಯಾ ದೇಶದಲ್ಲಿ ಕೈಗೊಂಡಿರುವ ಚೀನಾದ ರೈಲ್ವೆ ಯೋಜನೆಯು ಕಾನೂನು ಬಾಹಿರ ಎಂದು ಘೋಷಿಸಿದೆ.

ಹೌದು, ಪುಟ್ಟ ದೇಶ ಕೀನ್ಯಾದಲ್ಲಿ ಚೀನಾವು ಬರೋಬ್ಬರಿ 3.2 ಬಿಲಿಯನ್ ಡಾಲರ್ ಮೊತ್ತದ ರೈಲ್ವೆ ಯೋಜನೆಯನ್ನು ಕೈಗೊಂಡಿತ್ತು. ಅದರಂತೆ ಕೀನ್ಯಾದಲ್ಲಿ ರೈಲು ಹಳಿ ಹಾಗೂ ರೈಲುಗಳ ನಿರ್ಮಾಣಕ್ಕೆ ಚೀನಾ ಮುಂದಾಗಿತ್ತು. ಆದ್ರೆ, ಈ ಯೋಜನೆ ಕಾನೂನು ಬಾಹಿರ ಎಂದು ಕೀನ್ಯಾ ನ್ಯಾಯಾಲಯ ಹೇಳಿದೆ.

ಚೀನಾದ ರಸ್ತೆ ಹಾಗೂ ಸೇತುವೆ ನಿರ್ಮಾಣ ನಿಗಮ (CRBC) ಯೋಜನೆಗೆ ಕೂಡಲೆ ತಡೆ ನೀಡುವಂತೆ ಕೀನ್ಯಾ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ