AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಮೂಲದ ನರ್ಸ್‌ ನಿಮಿಷಪ್ರೀಯಾಗೆ ಯೇಮನ್‌ನಲ್ಲಿ ಗಲ್ಲು ಶಿಕ್ಷೆ

ಯೆಮನ್‌: ಕೇರಳ ಮೂಲದ 30 ವರ್ಷದ ನರ್ಸ್‌ ನಿಮಿಷಪ್ರೀಯಾಳಿಗೆ ಯೇಮನ್‌ನಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿದೆ. 2017ರಲ್ಲಿ ಯೆಮನ್‌ ಪ್ರಜೆ ತಲಾಲ್‌ ಅಬ್ದು ಮೆಹದಿಯನ್ನು ಮತ್ತು ಬರಿಸುವ ಔಷಧಿ ನೀಡಿ ಕೊಲೆ ಮಾಡಿದ ಆರೋಪದ ಮೇಲೆ ಈಕೆಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ನರ್ಸ್‌ ನಿಮಿಷಪ್ರೀಯಾ ಆತ ನನಗೆ ಸಿಕ್ಕಾ ಪಟ್ಟೆ ಟಾರ್ಚರ್‌ ನೀಡುತ್ತಿದ್ದ. ಹಾಗೇನೆ ನನ್ನ ಪಾಸ್‌ಪೋರ್ಟ್‌ ಅನ್ನು ಬಚ್ಚಿಟ್ಟಿದ್ದ. ಅವನಿಂದ ನನ್ನ ಪಾಸ್‌ಪೋರ್ಟ್‌ ಪಡೆಯಲು ನಾನು ಅವನಿಗೆ ಮತ್ತು ಬರಿಸುವ ಔಷಧಿ […]

ಕೇರಳ ಮೂಲದ ನರ್ಸ್‌ ನಿಮಿಷಪ್ರೀಯಾಗೆ ಯೇಮನ್‌ನಲ್ಲಿ ಗಲ್ಲು ಶಿಕ್ಷೆ
Guru
Guru|

Updated on: Aug 27, 2020 | 7:16 PM

Share

ಯೆಮನ್‌: ಕೇರಳ ಮೂಲದ 30 ವರ್ಷದ ನರ್ಸ್‌ ನಿಮಿಷಪ್ರೀಯಾಳಿಗೆ ಯೇಮನ್‌ನಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿದೆ.

2017ರಲ್ಲಿ ಯೆಮನ್‌ ಪ್ರಜೆ ತಲಾಲ್‌ ಅಬ್ದು ಮೆಹದಿಯನ್ನು ಮತ್ತು ಬರಿಸುವ ಔಷಧಿ ನೀಡಿ ಕೊಲೆ ಮಾಡಿದ ಆರೋಪದ ಮೇಲೆ ಈಕೆಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ನರ್ಸ್‌ ನಿಮಿಷಪ್ರೀಯಾ ಆತ ನನಗೆ ಸಿಕ್ಕಾ ಪಟ್ಟೆ ಟಾರ್ಚರ್‌ ನೀಡುತ್ತಿದ್ದ. ಹಾಗೇನೆ ನನ್ನ ಪಾಸ್‌ಪೋರ್ಟ್‌ ಅನ್ನು ಬಚ್ಚಿಟ್ಟಿದ್ದ. ಅವನಿಂದ ನನ್ನ ಪಾಸ್‌ಪೋರ್ಟ್‌ ಪಡೆಯಲು ನಾನು ಅವನಿಗೆ ಮತ್ತು ಬರಿಸುವ ಔಷಧಿ ನೀಡಿದ್ದೆ ಅಷ್ಟೇ. ಆತನನ್ನು ಕೊಲ್ಲುವ ಉದ್ದೇಶ ನನ್ನದಾಗಿರಲಿಲ್ಲ ಎಂದಿದ್ದಾಳೆ.

ಈ ನಡುವೆ ಮೆಹದಿಯ ಕುಟುಂಬಸ್ಥರು ಒಂದು ವೇಳೆ ನಿಮಿಷಪ್ರೀಯಾ ಮೆಹದಿಯನ್ನು ಕೊಂದಿದ್ದಕ್ಕೆ 70ಲಕ್ಷರೂ.ಗಳನ್ನು ಬ್ಲಡ್‌ಮನಿಯಾಗಿ ನೀಡಿದರೆ ಅವಳನ್ನು ಕ್ಷಮಿಸುವುದಾಗಿ ಹೇಳಿದೆ.

Follow Us
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ