AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಮೂಲದ ನರ್ಸ್‌ ನಿಮಿಷಪ್ರೀಯಾಗೆ ಯೇಮನ್‌ನಲ್ಲಿ ಗಲ್ಲು ಶಿಕ್ಷೆ

ಯೆಮನ್‌: ಕೇರಳ ಮೂಲದ 30 ವರ್ಷದ ನರ್ಸ್‌ ನಿಮಿಷಪ್ರೀಯಾಳಿಗೆ ಯೇಮನ್‌ನಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿದೆ. 2017ರಲ್ಲಿ ಯೆಮನ್‌ ಪ್ರಜೆ ತಲಾಲ್‌ ಅಬ್ದು ಮೆಹದಿಯನ್ನು ಮತ್ತು ಬರಿಸುವ ಔಷಧಿ ನೀಡಿ ಕೊಲೆ ಮಾಡಿದ ಆರೋಪದ ಮೇಲೆ ಈಕೆಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ನರ್ಸ್‌ ನಿಮಿಷಪ್ರೀಯಾ ಆತ ನನಗೆ ಸಿಕ್ಕಾ ಪಟ್ಟೆ ಟಾರ್ಚರ್‌ ನೀಡುತ್ತಿದ್ದ. ಹಾಗೇನೆ ನನ್ನ ಪಾಸ್‌ಪೋರ್ಟ್‌ ಅನ್ನು ಬಚ್ಚಿಟ್ಟಿದ್ದ. ಅವನಿಂದ ನನ್ನ ಪಾಸ್‌ಪೋರ್ಟ್‌ ಪಡೆಯಲು ನಾನು ಅವನಿಗೆ ಮತ್ತು ಬರಿಸುವ ಔಷಧಿ […]

ಕೇರಳ ಮೂಲದ ನರ್ಸ್‌ ನಿಮಿಷಪ್ರೀಯಾಗೆ ಯೇಮನ್‌ನಲ್ಲಿ ಗಲ್ಲು ಶಿಕ್ಷೆ
Guru
Guru|

Updated on: Aug 27, 2020 | 7:16 PM

Share

ಯೆಮನ್‌: ಕೇರಳ ಮೂಲದ 30 ವರ್ಷದ ನರ್ಸ್‌ ನಿಮಿಷಪ್ರೀಯಾಳಿಗೆ ಯೇಮನ್‌ನಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿದೆ.

2017ರಲ್ಲಿ ಯೆಮನ್‌ ಪ್ರಜೆ ತಲಾಲ್‌ ಅಬ್ದು ಮೆಹದಿಯನ್ನು ಮತ್ತು ಬರಿಸುವ ಔಷಧಿ ನೀಡಿ ಕೊಲೆ ಮಾಡಿದ ಆರೋಪದ ಮೇಲೆ ಈಕೆಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ನರ್ಸ್‌ ನಿಮಿಷಪ್ರೀಯಾ ಆತ ನನಗೆ ಸಿಕ್ಕಾ ಪಟ್ಟೆ ಟಾರ್ಚರ್‌ ನೀಡುತ್ತಿದ್ದ. ಹಾಗೇನೆ ನನ್ನ ಪಾಸ್‌ಪೋರ್ಟ್‌ ಅನ್ನು ಬಚ್ಚಿಟ್ಟಿದ್ದ. ಅವನಿಂದ ನನ್ನ ಪಾಸ್‌ಪೋರ್ಟ್‌ ಪಡೆಯಲು ನಾನು ಅವನಿಗೆ ಮತ್ತು ಬರಿಸುವ ಔಷಧಿ ನೀಡಿದ್ದೆ ಅಷ್ಟೇ. ಆತನನ್ನು ಕೊಲ್ಲುವ ಉದ್ದೇಶ ನನ್ನದಾಗಿರಲಿಲ್ಲ ಎಂದಿದ್ದಾಳೆ.

ಈ ನಡುವೆ ಮೆಹದಿಯ ಕುಟುಂಬಸ್ಥರು ಒಂದು ವೇಳೆ ನಿಮಿಷಪ್ರೀಯಾ ಮೆಹದಿಯನ್ನು ಕೊಂದಿದ್ದಕ್ಕೆ 70ಲಕ್ಷರೂ.ಗಳನ್ನು ಬ್ಲಡ್‌ಮನಿಯಾಗಿ ನೀಡಿದರೆ ಅವಳನ್ನು ಕ್ಷಮಿಸುವುದಾಗಿ ಹೇಳಿದೆ.

Follow Us
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು