AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಮೂಲದ ನರ್ಸ್‌ ನಿಮಿಷಪ್ರೀಯಾಗೆ ಯೇಮನ್‌ನಲ್ಲಿ ಗಲ್ಲು ಶಿಕ್ಷೆ

ಯೆಮನ್‌: ಕೇರಳ ಮೂಲದ 30 ವರ್ಷದ ನರ್ಸ್‌ ನಿಮಿಷಪ್ರೀಯಾಳಿಗೆ ಯೇಮನ್‌ನಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿದೆ. 2017ರಲ್ಲಿ ಯೆಮನ್‌ ಪ್ರಜೆ ತಲಾಲ್‌ ಅಬ್ದು ಮೆಹದಿಯನ್ನು ಮತ್ತು ಬರಿಸುವ ಔಷಧಿ ನೀಡಿ ಕೊಲೆ ಮಾಡಿದ ಆರೋಪದ ಮೇಲೆ ಈಕೆಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ನರ್ಸ್‌ ನಿಮಿಷಪ್ರೀಯಾ ಆತ ನನಗೆ ಸಿಕ್ಕಾ ಪಟ್ಟೆ ಟಾರ್ಚರ್‌ ನೀಡುತ್ತಿದ್ದ. ಹಾಗೇನೆ ನನ್ನ ಪಾಸ್‌ಪೋರ್ಟ್‌ ಅನ್ನು ಬಚ್ಚಿಟ್ಟಿದ್ದ. ಅವನಿಂದ ನನ್ನ ಪಾಸ್‌ಪೋರ್ಟ್‌ ಪಡೆಯಲು ನಾನು ಅವನಿಗೆ ಮತ್ತು ಬರಿಸುವ ಔಷಧಿ […]

ಕೇರಳ ಮೂಲದ ನರ್ಸ್‌ ನಿಮಿಷಪ್ರೀಯಾಗೆ ಯೇಮನ್‌ನಲ್ಲಿ ಗಲ್ಲು ಶಿಕ್ಷೆ
Guru
|

Updated on: Aug 27, 2020 | 7:16 PM

Share

ಯೆಮನ್‌: ಕೇರಳ ಮೂಲದ 30 ವರ್ಷದ ನರ್ಸ್‌ ನಿಮಿಷಪ್ರೀಯಾಳಿಗೆ ಯೇಮನ್‌ನಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿದೆ.

2017ರಲ್ಲಿ ಯೆಮನ್‌ ಪ್ರಜೆ ತಲಾಲ್‌ ಅಬ್ದು ಮೆಹದಿಯನ್ನು ಮತ್ತು ಬರಿಸುವ ಔಷಧಿ ನೀಡಿ ಕೊಲೆ ಮಾಡಿದ ಆರೋಪದ ಮೇಲೆ ಈಕೆಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ನರ್ಸ್‌ ನಿಮಿಷಪ್ರೀಯಾ ಆತ ನನಗೆ ಸಿಕ್ಕಾ ಪಟ್ಟೆ ಟಾರ್ಚರ್‌ ನೀಡುತ್ತಿದ್ದ. ಹಾಗೇನೆ ನನ್ನ ಪಾಸ್‌ಪೋರ್ಟ್‌ ಅನ್ನು ಬಚ್ಚಿಟ್ಟಿದ್ದ. ಅವನಿಂದ ನನ್ನ ಪಾಸ್‌ಪೋರ್ಟ್‌ ಪಡೆಯಲು ನಾನು ಅವನಿಗೆ ಮತ್ತು ಬರಿಸುವ ಔಷಧಿ ನೀಡಿದ್ದೆ ಅಷ್ಟೇ. ಆತನನ್ನು ಕೊಲ್ಲುವ ಉದ್ದೇಶ ನನ್ನದಾಗಿರಲಿಲ್ಲ ಎಂದಿದ್ದಾಳೆ.

ಈ ನಡುವೆ ಮೆಹದಿಯ ಕುಟುಂಬಸ್ಥರು ಒಂದು ವೇಳೆ ನಿಮಿಷಪ್ರೀಯಾ ಮೆಹದಿಯನ್ನು ಕೊಂದಿದ್ದಕ್ಕೆ 70ಲಕ್ಷರೂ.ಗಳನ್ನು ಬ್ಲಡ್‌ಮನಿಯಾಗಿ ನೀಡಿದರೆ ಅವಳನ್ನು ಕ್ಷಮಿಸುವುದಾಗಿ ಹೇಳಿದೆ.

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ