AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಮೂಲದ ನರ್ಸ್‌ ನಿಮಿಷಪ್ರೀಯಾಗೆ ಯೇಮನ್‌ನಲ್ಲಿ ಗಲ್ಲು ಶಿಕ್ಷೆ

ಯೆಮನ್‌: ಕೇರಳ ಮೂಲದ 30 ವರ್ಷದ ನರ್ಸ್‌ ನಿಮಿಷಪ್ರೀಯಾಳಿಗೆ ಯೇಮನ್‌ನಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿದೆ. 2017ರಲ್ಲಿ ಯೆಮನ್‌ ಪ್ರಜೆ ತಲಾಲ್‌ ಅಬ್ದು ಮೆಹದಿಯನ್ನು ಮತ್ತು ಬರಿಸುವ ಔಷಧಿ ನೀಡಿ ಕೊಲೆ ಮಾಡಿದ ಆರೋಪದ ಮೇಲೆ ಈಕೆಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ನರ್ಸ್‌ ನಿಮಿಷಪ್ರೀಯಾ ಆತ ನನಗೆ ಸಿಕ್ಕಾ ಪಟ್ಟೆ ಟಾರ್ಚರ್‌ ನೀಡುತ್ತಿದ್ದ. ಹಾಗೇನೆ ನನ್ನ ಪಾಸ್‌ಪೋರ್ಟ್‌ ಅನ್ನು ಬಚ್ಚಿಟ್ಟಿದ್ದ. ಅವನಿಂದ ನನ್ನ ಪಾಸ್‌ಪೋರ್ಟ್‌ ಪಡೆಯಲು ನಾನು ಅವನಿಗೆ ಮತ್ತು ಬರಿಸುವ ಔಷಧಿ […]

ಕೇರಳ ಮೂಲದ ನರ್ಸ್‌ ನಿಮಿಷಪ್ರೀಯಾಗೆ ಯೇಮನ್‌ನಲ್ಲಿ ಗಲ್ಲು ಶಿಕ್ಷೆ
Guru
|

Updated on: Aug 27, 2020 | 7:16 PM

Share

ಯೆಮನ್‌: ಕೇರಳ ಮೂಲದ 30 ವರ್ಷದ ನರ್ಸ್‌ ನಿಮಿಷಪ್ರೀಯಾಳಿಗೆ ಯೇಮನ್‌ನಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿದೆ.

2017ರಲ್ಲಿ ಯೆಮನ್‌ ಪ್ರಜೆ ತಲಾಲ್‌ ಅಬ್ದು ಮೆಹದಿಯನ್ನು ಮತ್ತು ಬರಿಸುವ ಔಷಧಿ ನೀಡಿ ಕೊಲೆ ಮಾಡಿದ ಆರೋಪದ ಮೇಲೆ ಈಕೆಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ನರ್ಸ್‌ ನಿಮಿಷಪ್ರೀಯಾ ಆತ ನನಗೆ ಸಿಕ್ಕಾ ಪಟ್ಟೆ ಟಾರ್ಚರ್‌ ನೀಡುತ್ತಿದ್ದ. ಹಾಗೇನೆ ನನ್ನ ಪಾಸ್‌ಪೋರ್ಟ್‌ ಅನ್ನು ಬಚ್ಚಿಟ್ಟಿದ್ದ. ಅವನಿಂದ ನನ್ನ ಪಾಸ್‌ಪೋರ್ಟ್‌ ಪಡೆಯಲು ನಾನು ಅವನಿಗೆ ಮತ್ತು ಬರಿಸುವ ಔಷಧಿ ನೀಡಿದ್ದೆ ಅಷ್ಟೇ. ಆತನನ್ನು ಕೊಲ್ಲುವ ಉದ್ದೇಶ ನನ್ನದಾಗಿರಲಿಲ್ಲ ಎಂದಿದ್ದಾಳೆ.

ಈ ನಡುವೆ ಮೆಹದಿಯ ಕುಟುಂಬಸ್ಥರು ಒಂದು ವೇಳೆ ನಿಮಿಷಪ್ರೀಯಾ ಮೆಹದಿಯನ್ನು ಕೊಂದಿದ್ದಕ್ಕೆ 70ಲಕ್ಷರೂ.ಗಳನ್ನು ಬ್ಲಡ್‌ಮನಿಯಾಗಿ ನೀಡಿದರೆ ಅವಳನ್ನು ಕ್ಷಮಿಸುವುದಾಗಿ ಹೇಳಿದೆ.

Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು