AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಮೂಲದ ನರ್ಸ್‌ ನಿಮಿಷಪ್ರೀಯಾಗೆ ಯೇಮನ್‌ನಲ್ಲಿ ಗಲ್ಲು ಶಿಕ್ಷೆ

ಯೆಮನ್‌: ಕೇರಳ ಮೂಲದ 30 ವರ್ಷದ ನರ್ಸ್‌ ನಿಮಿಷಪ್ರೀಯಾಳಿಗೆ ಯೇಮನ್‌ನಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿದೆ. 2017ರಲ್ಲಿ ಯೆಮನ್‌ ಪ್ರಜೆ ತಲಾಲ್‌ ಅಬ್ದು ಮೆಹದಿಯನ್ನು ಮತ್ತು ಬರಿಸುವ ಔಷಧಿ ನೀಡಿ ಕೊಲೆ ಮಾಡಿದ ಆರೋಪದ ಮೇಲೆ ಈಕೆಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ನರ್ಸ್‌ ನಿಮಿಷಪ್ರೀಯಾ ಆತ ನನಗೆ ಸಿಕ್ಕಾ ಪಟ್ಟೆ ಟಾರ್ಚರ್‌ ನೀಡುತ್ತಿದ್ದ. ಹಾಗೇನೆ ನನ್ನ ಪಾಸ್‌ಪೋರ್ಟ್‌ ಅನ್ನು ಬಚ್ಚಿಟ್ಟಿದ್ದ. ಅವನಿಂದ ನನ್ನ ಪಾಸ್‌ಪೋರ್ಟ್‌ ಪಡೆಯಲು ನಾನು ಅವನಿಗೆ ಮತ್ತು ಬರಿಸುವ ಔಷಧಿ […]

ಕೇರಳ ಮೂಲದ ನರ್ಸ್‌ ನಿಮಿಷಪ್ರೀಯಾಗೆ ಯೇಮನ್‌ನಲ್ಲಿ ಗಲ್ಲು ಶಿಕ್ಷೆ
Guru
|

Updated on: Aug 27, 2020 | 7:16 PM

Share

ಯೆಮನ್‌: ಕೇರಳ ಮೂಲದ 30 ವರ್ಷದ ನರ್ಸ್‌ ನಿಮಿಷಪ್ರೀಯಾಳಿಗೆ ಯೇಮನ್‌ನಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿದೆ.

2017ರಲ್ಲಿ ಯೆಮನ್‌ ಪ್ರಜೆ ತಲಾಲ್‌ ಅಬ್ದು ಮೆಹದಿಯನ್ನು ಮತ್ತು ಬರಿಸುವ ಔಷಧಿ ನೀಡಿ ಕೊಲೆ ಮಾಡಿದ ಆರೋಪದ ಮೇಲೆ ಈಕೆಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ನರ್ಸ್‌ ನಿಮಿಷಪ್ರೀಯಾ ಆತ ನನಗೆ ಸಿಕ್ಕಾ ಪಟ್ಟೆ ಟಾರ್ಚರ್‌ ನೀಡುತ್ತಿದ್ದ. ಹಾಗೇನೆ ನನ್ನ ಪಾಸ್‌ಪೋರ್ಟ್‌ ಅನ್ನು ಬಚ್ಚಿಟ್ಟಿದ್ದ. ಅವನಿಂದ ನನ್ನ ಪಾಸ್‌ಪೋರ್ಟ್‌ ಪಡೆಯಲು ನಾನು ಅವನಿಗೆ ಮತ್ತು ಬರಿಸುವ ಔಷಧಿ ನೀಡಿದ್ದೆ ಅಷ್ಟೇ. ಆತನನ್ನು ಕೊಲ್ಲುವ ಉದ್ದೇಶ ನನ್ನದಾಗಿರಲಿಲ್ಲ ಎಂದಿದ್ದಾಳೆ.

ಈ ನಡುವೆ ಮೆಹದಿಯ ಕುಟುಂಬಸ್ಥರು ಒಂದು ವೇಳೆ ನಿಮಿಷಪ್ರೀಯಾ ಮೆಹದಿಯನ್ನು ಕೊಂದಿದ್ದಕ್ಕೆ 70ಲಕ್ಷರೂ.ಗಳನ್ನು ಬ್ಲಡ್‌ಮನಿಯಾಗಿ ನೀಡಿದರೆ ಅವಳನ್ನು ಕ್ಷಮಿಸುವುದಾಗಿ ಹೇಳಿದೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ