AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಮೂಲದ ನರ್ಸ್‌ ನಿಮಿಷಪ್ರೀಯಾಗೆ ಯೇಮನ್‌ನಲ್ಲಿ ಗಲ್ಲು ಶಿಕ್ಷೆ

ಯೆಮನ್‌: ಕೇರಳ ಮೂಲದ 30 ವರ್ಷದ ನರ್ಸ್‌ ನಿಮಿಷಪ್ರೀಯಾಳಿಗೆ ಯೇಮನ್‌ನಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿದೆ. 2017ರಲ್ಲಿ ಯೆಮನ್‌ ಪ್ರಜೆ ತಲಾಲ್‌ ಅಬ್ದು ಮೆಹದಿಯನ್ನು ಮತ್ತು ಬರಿಸುವ ಔಷಧಿ ನೀಡಿ ಕೊಲೆ ಮಾಡಿದ ಆರೋಪದ ಮೇಲೆ ಈಕೆಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ನರ್ಸ್‌ ನಿಮಿಷಪ್ರೀಯಾ ಆತ ನನಗೆ ಸಿಕ್ಕಾ ಪಟ್ಟೆ ಟಾರ್ಚರ್‌ ನೀಡುತ್ತಿದ್ದ. ಹಾಗೇನೆ ನನ್ನ ಪಾಸ್‌ಪೋರ್ಟ್‌ ಅನ್ನು ಬಚ್ಚಿಟ್ಟಿದ್ದ. ಅವನಿಂದ ನನ್ನ ಪಾಸ್‌ಪೋರ್ಟ್‌ ಪಡೆಯಲು ನಾನು ಅವನಿಗೆ ಮತ್ತು ಬರಿಸುವ ಔಷಧಿ […]

ಕೇರಳ ಮೂಲದ ನರ್ಸ್‌ ನಿಮಿಷಪ್ರೀಯಾಗೆ ಯೇಮನ್‌ನಲ್ಲಿ ಗಲ್ಲು ಶಿಕ್ಷೆ
Guru
Guru|

Updated on: Aug 27, 2020 | 7:16 PM

Share

ಯೆಮನ್‌: ಕೇರಳ ಮೂಲದ 30 ವರ್ಷದ ನರ್ಸ್‌ ನಿಮಿಷಪ್ರೀಯಾಳಿಗೆ ಯೇಮನ್‌ನಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿದೆ.

2017ರಲ್ಲಿ ಯೆಮನ್‌ ಪ್ರಜೆ ತಲಾಲ್‌ ಅಬ್ದು ಮೆಹದಿಯನ್ನು ಮತ್ತು ಬರಿಸುವ ಔಷಧಿ ನೀಡಿ ಕೊಲೆ ಮಾಡಿದ ಆರೋಪದ ಮೇಲೆ ಈಕೆಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ನರ್ಸ್‌ ನಿಮಿಷಪ್ರೀಯಾ ಆತ ನನಗೆ ಸಿಕ್ಕಾ ಪಟ್ಟೆ ಟಾರ್ಚರ್‌ ನೀಡುತ್ತಿದ್ದ. ಹಾಗೇನೆ ನನ್ನ ಪಾಸ್‌ಪೋರ್ಟ್‌ ಅನ್ನು ಬಚ್ಚಿಟ್ಟಿದ್ದ. ಅವನಿಂದ ನನ್ನ ಪಾಸ್‌ಪೋರ್ಟ್‌ ಪಡೆಯಲು ನಾನು ಅವನಿಗೆ ಮತ್ತು ಬರಿಸುವ ಔಷಧಿ ನೀಡಿದ್ದೆ ಅಷ್ಟೇ. ಆತನನ್ನು ಕೊಲ್ಲುವ ಉದ್ದೇಶ ನನ್ನದಾಗಿರಲಿಲ್ಲ ಎಂದಿದ್ದಾಳೆ.

ಈ ನಡುವೆ ಮೆಹದಿಯ ಕುಟುಂಬಸ್ಥರು ಒಂದು ವೇಳೆ ನಿಮಿಷಪ್ರೀಯಾ ಮೆಹದಿಯನ್ನು ಕೊಂದಿದ್ದಕ್ಕೆ 70ಲಕ್ಷರೂ.ಗಳನ್ನು ಬ್ಲಡ್‌ಮನಿಯಾಗಿ ನೀಡಿದರೆ ಅವಳನ್ನು ಕ್ಷಮಿಸುವುದಾಗಿ ಹೇಳಿದೆ.

Follow Us
ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ
ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ
ಉದ್ಘಾಟನೆಗೂ ಮುನ್ನವೇ ಸೋರುತ್ತಿದೆ ಕೊಪ್ಪಳ ರೈಲು ನಿಲ್ದಾಣ!
ಉದ್ಘಾಟನೆಗೂ ಮುನ್ನವೇ ಸೋರುತ್ತಿದೆ ಕೊಪ್ಪಳ ರೈಲು ನಿಲ್ದಾಣ!
ಆಷಾಢ ಶುಕ್ರವಾರ, ದಕ್ಷಿಣಾಯನವೂ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಷಾಢ ಶುಕ್ರವಾರ, ದಕ್ಷಿಣಾಯನವೂ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಜೆಸಿಬಿ ಜೊತೆ ಆನೆಯ ಕಾಳಗ; ಇದು ನನ್ನ ಕಾಡು ಎಂದ ಗಜರಾಜ
ಜೆಸಿಬಿ ಜೊತೆ ಆನೆಯ ಕಾಳಗ; ಇದು ನನ್ನ ಕಾಡು ಎಂದ ಗಜರಾಜ
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ