AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಲಿಸ್ತಾನಿ ಪ್ರತ್ಯೇಕತಾವಾದಿಗಳಿಂದ ವಾಷಿಂಗ್ಟನ್​ನ ಮಹಾತ್ಮ ಗಾಂಧಿ ಪ್ರತಿಮೆ ವಿರೂಪ

ಮಹಾತ್ಮ ಗಾಂಧಿ ಪ್ರತಿಮೆಯ ತಲೆ, ಮುಖದ ಮೇಲೆ ಹಳದಿ ಬಣ್ಣದ ಧ್ವಜ ಹೊದಿಸಿ, ಹಲಗೆ ಹಾಗೂ ಫಲಕಗಳನ್ನು ಅಂಟಿಸಿದರು. ಅಲ್ಲದೆ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿಯ ಕುತ್ತಿಗೆಗೆ ಹಗ್ಗದಿಂದ ನೇತು ಹಾಕಿದರು.

ಖಾಲಿಸ್ತಾನಿ ಪ್ರತ್ಯೇಕತಾವಾದಿಗಳಿಂದ ವಾಷಿಂಗ್ಟನ್​ನ ಮಹಾತ್ಮ ಗಾಂಧಿ ಪ್ರತಿಮೆ ವಿರೂಪ
ಮಹಾತ್ಮ ಗಾಂಧಿ ಪ್ರತಿಮೆ
sandhya thejappa
| Edited By: |

Updated on: Dec 13, 2020 | 11:56 AM

Share

ವಾಷಿಂಗ್ಟನ್: ಭಾರತದ ಸಂಸತ್ತು ಅಂಗೀಕರಿಸಿರುವ ಕೃಷಿ ಕಾನೂನುಗಳ ವಿರುದ್ಧ ವಾಷಿಂಗ್ಟನ್​ನಲ್ಲಿ ಪ್ರತಿಭಟಿಸುತ್ತಿರುವ ಭಾರತ ಮೂಲದ ಸಿಖ್ಖರಿಗೆ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳು ಬೆಂಬಲ ಘೋಷಿಸಿದ್ದಾರೆ. ವಾಷಿಂಗ್ಟನ್​ನ ಭಾರತೀಯ ರಾಯಭಾರ ಕಚೇರಿ ಮುಂಭಾಗದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯ ಸುತ್ತ ಶನಿವಾರ (ಡಿ.12) ತಮ್ಮ ಧ್ವಜವನ್ನು ಕಟ್ಟಿ ವಿರೂಪಗೊಳಿಸಿದ್ದಾರೆ.

ವಾಷಿಂಗ್ಟನ್, ಮೇರಿಲ್ಯಾಂಡ್ ಮತ್ತು ವರ್ಜೀನಿಯಾ ಸುತ್ತಮುತ್ತಲಿನ ನೂರಾರು ಸಿಖ್ಖರು, ಹಾಗೂ ನ್ಯೂಯಾರ್ಕ್, ನ್ಯೂಜೆರ್ಸಿ, ಪೆನ್ಸಿಲ್ವೇನಿಯಾ, ಇಂಡಿಯಾನಾ, ಓಹಿಯೋ ಮತ್ತು ನಾರ್ತ್ ಕೆರೊಲಿಯಾದ ಅನೇಕರು ಶನಿವಾರ ಕಾರು ರ‍್ಯಾಲಿ ನಡೆಸಿದ್ದರು.

ಮೋದಿ ಪ್ರತಿಕೃತಿಗೆ ನೇಣು: ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಂತೆ ಕೆಲವರು ಭಾರತ ವಿರುದ್ಧ ಪೋಸ್ಟರ್ಸ್​ಗಳು ಹಾಗೂ ಬ್ಯಾನರ್​ಗಳನ್ನು ಪ್ರದರ್ಶಿಸುವ ಜೊತೆಗೆ ‘ಖಾಲಿಸ್ತಾನ ರಿಪಬ್ಲಿಕ್’ ಧ್ವಜವನ್ನು ಹಿಡಿದು ಘೋಷಣೆಗಳನ್ನು ಕೂಗಿದರು.

ಸ್ವಲ್ಪ ಸಮಯದ ಬಳಿಕ 2000ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅಂದಿನ ಅಮೇರಿಕ ಅಧ್ಯಕ್ಷ ಬಿಲ್ ಕ್ಲಿಂಟನ್ ಸಮ್ಮುಖದಲ್ಲಿ ಅನಾವರಣಗೊಳಿಸಿದ ಮಹಾತ್ಮ ಗಾಂಧಿ ಪ್ರತಿಮೆಯ ತಲೆ, ಮುಖದ ಮೇಲೆ ಹಳದಿ ಬಣ್ಣದ ಧ್ವಜವನ್ನು ಹೊದಿಸಿ, ಹಲಗೆ ಹಾಗೂ ಫಲಕಗಳನ್ನು ಅಂಟಿಸಿದರು. ಅಲ್ಲದೆ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿಯ ಕುತ್ತಿಗೆಗೆ ಹಗ್ಗದಿಂದ ನೇತು ಹಾಕಿದರು.

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?