AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UK PM Rishi Sunak: ರಿಷಿ ಸುನಕ್​ರನ್ನು ಬ್ರಿಟನ್​ನ ಅಧಿಕೃತ ಪ್ರಧಾನ ಮಂತ್ರಿಯಾಗಿ ನೇಮಿಸಿದ ಕಿಂಗ್ ಚಾರ್ಲ್ಸ್ III

ಕಿಂಗ್ ಚಾರ್ಲ್ಸ್ III ಅಧಿಕೃತವಾಗಿ ರಿಷಿ ಸುನಕ್ ಅವರನ್ನು ಬ್ರಿಟನ್ ನ ಪ್ರಧಾನ ಮಂತ್ರಿಯಾಗಿ ನೇಮಿಸಿದರು.

UK PM Rishi Sunak:  ರಿಷಿ ಸುನಕ್​ರನ್ನು ಬ್ರಿಟನ್​ನ ಅಧಿಕೃತ ಪ್ರಧಾನ ಮಂತ್ರಿಯಾಗಿ ನೇಮಿಸಿದ ಕಿಂಗ್ ಚಾರ್ಲ್ಸ್ III
TV9 Web
| Edited By: |

Updated on:Oct 25, 2022 | 4:59 PM

Share

ರಿಷಿ ಸುನಕ್ ಅವರನ್ನು ಬ್ರಿಟನ್​ನ ಪ್ರಧಾನಿಯನ್ನಾಗಿ ಕಿಂಗ್ ಚಾರ್ಲ್ಸ್​ III ಅಧಿಕೃತವಾಗಿ ಘೋಷಿಸಿದ್ದಾರೆ. ಮೊದಲ ಬಾರಿಗೆ ಓರ್ವ ಭಾರತೀಯ ಮೂಲದ ವ್ಯಕ್ತಿ ಬ್ರಿಟನ್ ಪ್ರಧಾನಿಯಾಗಿದ್ದು ಮಾತ್ರವಲ್ಲದೆ,  200 ವರ್ಷಗಳಲ್ಲಿ ಅತ್ಯಂತ ಕಿರಿಯ ಪ್ರಧಾನಿಯಾಗಿದ್ದಾರೆ.

ಭಾರತವನ್ನು ಆಳಿದ್ದ ಬ್ರಿಟಿಷ್ ಆಡಳಿತ ಇದೀಗ ಭಾರತೀಯನ ಕೈಗೆ ಸಿಕ್ಕಂತಾಗಿದೆ. ಬೋರಿಸ್ ಜಾನ್ಸನ್ ರಾಜೀನಾಮೆಯಿಂದ ತೆರವಾದ ಪ್ರಧಾನಿ ಸ್ಥಾನಕ್ಕೆ ಮತದಾನದ ಮೂಲಕ ಲಿಜ್ ಟ್ರಸ್ ಆಯ್ಕೆಯಾಗಿದ್ದರು. ಈ ಚುನಾವಣೆಯಲ್ಲಿ ರಿಷಿ ಸುನಕ್ ಕೊಂಚ ಹಿನ್ನಡೆ ಅನುಭವಿಸಿದ್ದರು. ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಕೇವಲ 45 ದಿನಕ್ಕೆ ಲಿಜ್ ಟ್ರಸ್ ರಾಜೀನಾಮೆ ನೀಡಿದ್ದರು.

ಇದರ ಬೆನ್ನಲ್ಲೇ ಬೋರಿಸ್ ಜಾನ್ಸನ್ ಹಾಗೂ ಸುನಕ್ ನಡುವೆ ತೀವ್ರ ಸ್ಪರ್ಧೆ ಎರ್ಪಟ್ಟಿತ್ತು. ಆದರೆ ಪ್ರಧಾನಿ ಹುದ್ದೆ ರೇಸ್‌ನಿಂದ ಬೊರಿಸ್ ಜಾನ್ಸನ್ ಹಿಂದೆ ಸರಿದಿದ್ದರು. ಇದರಿಂದ ಸುನಕ್ ಹಾದಿ ಸುಗಮಗೊಂಡಿತ್ತು. ಸುನಕ್ ವಿರುದ್ಧ ಪಕ್ಷದ ನಾಯಕ ಪೆನ್ನಿ ಮೋರ್ಡೆಂಟ್‌ ಸ್ಪರ್ಧಿಸಿದ್ದರು. ಮೋರ್ಡೆಂಟ್‌ ಕೇವಲ 26 ನಾಯರ ಬೆಂಬಲ ಪಡೆದರು. ಭಾರೀ ಬಹುಮತದೊಂದಿದೆ ರಿಷಿ ಬ್ರಿಟನ್ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಅಕ್ಟೋಬರ್ 24ರಂದು ನಡೆದ ಬ್ರಿಟನ್ ಪ್ರಧಾನಿ ಆಯ್ಕೆಯಲ್ಲಿ ಕನ್ಸರ್ವೇಟೀವ್ ಪಕ್ಷದ ರಿಷಿ ಸುನಕ್ ಆಯ್ಕೆಯಾಗಿದ್ದಾರೆ. ಲಿಜ್ ಟ್ರಸ್ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಮುಂದಿನ ಪ್ರಧಾನಿ ಯಾರು ಎನ್ನುವ ಚರ್ಚೆ ಶುರುವಾಗಿತ್ತು. ಇದೀಗ ರಿಷಿ ಸುನಕ್ ಬ್ರಿಟನ್ ನೂತನ ಪ್ರಧಾನಿ ಗದ್ದುಗೆ ಏರಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:48 pm, Tue, 25 October 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು