AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Davos World Economic Forum: ವಿಶ್ವ ಆರ್ಥಿಕ ಸಭೆಯಲ್ಲಿ ತೆಲಂಗಾಣ ಐಟಿ ಸಚಿವರ ನಿಯೋಗ

ತೆಲಂಗಾಣದಲ್ಲಿ ಹೂಡಿಕೆ ಮಾಡುವಂತೆ ಮತ್ತು ಉದ್ಯೋಗ ಸೃಷ್ಟಿಗೆ ನೆರವಾಗುವಂತೆ ಸ್ವಿಜರ್ಲೆಂಡ್​​ನಲ್ಲಿರುವ ಭಾರತೀಯರ ಮೂಲದವರಲ್ಲಿ ಸಚಿವರು ಮನವಿ ಮಾಡಿದ್ದಾರೆ.

Davos World Economic Forum: ವಿಶ್ವ ಆರ್ಥಿಕ ಸಭೆಯಲ್ಲಿ ತೆಲಂಗಾಣ ಐಟಿ ಸಚಿವರ ನಿಯೋಗ
ಕೆಟಿ ರಾಮ ರಾವ್
TV9 Web
| Updated By: Ganapathi Sharma|

Updated on: Jan 16, 2023 | 7:31 PM

Share

ಹೈದರಾಬಾದ್: ಸ್ವಿಜರ್ಲೆಂಡ್​​ನ (Switzerland) ದಾವೋಸ್​​ನಲ್ಲಿ (Davos) ನಡೆಯುತ್ತಿರುವ ವಿಶ್ವ ಆರ್ಥಿಕ ಸಭೆಯಲ್ಲಿ (World Economic Forum) ತೆಲಂತಾಣ ಐಟಿ ಸಚಿವ ಕೆಟಿ ರಾಮ ರಾವ್ (KT Rama Rao) ನೇತೃತ್ವದ ನಿಯೋಗ ಪಾಲ್ಗೊಂಡಿದೆ. ಇಂದಿನಿದ (ಜನವರಿ 16) ಜನವರಿ 20ರ ವರೆಗೆ ವಿಶ್ವ ಆರ್ಥಿಕ ಸಭೆ ನಡೆಯಲಿದೆ. ಸಭೆಯಲ್ಲಿ ಭಾಗವಹಿಸಲು ಸ್ವಿಜರ್ಲೆಂಡ್​ಗೆ ತೆರಳಿ ಜ್ಯೂರಿಚ್ ವಿಮಾನ ನಿಲ್ದಾಣ ತಲುಪಿದ ರಾಮ ರಾವ್ ಅವರಿಗೆ ಅನಿವಾಸಿ ಭಾರತೀಯರಿಂದ ಭವ್ಯ ಸ್ವಾಗತ ದೊರೆಯಿತು.

ಅನಿವಾಸಿ ಭಾರತೀಯರ ಜತೆಗೆ ಯುರೋಪ್ ದೇಶಗಳ ಜನರಿಂದಲೂ ರಾಮ ರಾವ್ ಅವರಿಗೆ ಭರ್ಜರಿ ಸ್ವಾಗತ ದೊರೆತಿದೆ. ಸ್ವಿಜರ್ಲೆಂಡ್​ನಲ್ಲಿರುವ ತೆಲುಗು ಭಾಷಿಕ ಸಮುದಾಯಗಳ ಪ್ರತಿನಿಧಿಗಳಿಂದಲೂ ಸಚಿವರಿಗೆ ಸ್ವಾಗತ ದೊರೆಯಿತು ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಜ್ಯೂರಿಚ್​​ನಲ್ಲಿರುವ ಭಾರತೀಯ ಸಮುದಾಯದವರು ಆಯೋಜಿಸಿದ್ದ ‘ಮೀಟ್ ಆ್ಯಂಡ್ ಗ್ರೀಟ್’ ಕಾರ್ಯಕ್ರಮದಲ್ಲಿ ಸಚಿವರು ಭಾಗಿಯಾದರು. ತೆಲಂಗಾಣ ಸರ್ಕಾರ 2014ರ ನಂತರ ಮಾಡಿರುವ ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು. ತೆಲಂಗಾಣ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಅನಿವಾಸಿ ಭಾರತೀಯರು ವಿಶ್ವ ಮಟ್ಟದಲ್ಲಿ ಉತ್ತಮ ಅಭಿಪ್ರಾಯ ರೂಪುಗೊಳ್ಳುವಂತೆ ಮಾಡಬೇಕು ಎಂಬುದಾಗಿ ಸಚಿವರು ಮನವಿ ಮಾಡಿದರು ಎಂದು ಪ್ರಕಟಣೆ ಉಲ್ಲೇಖಿಸಿದೆ.

ತೆಲಂಗಾಣದಲ್ಲಿ ಹೂಡಿಕೆ ಮಾಡುವಂತೆ ಮತ್ತು ಉದ್ಯೋಗ ಸೃಷ್ಟಿಗೆ ನೆರವಾಗುವಂತೆ ಸ್ವಿಜರ್ಲೆಂಡ್​​ನಲ್ಲಿರುವ ಭಾರತೀಯರ ಮೂಲದವರಲ್ಲಿ ಸಚಿವರು ಮನವಿ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?