AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದ ಪ್ರಯೋಗಾಲಯದಿಂದ ಕೊರೊನಾ ವೈರಾಣು ಉಗಮ ಸಾಧ್ಯತೆ ಹೆಚ್ಚು ಎಂದ ಅಮೆರಿಕಾದ ಹಿರಿಯ ಅಧಿಕಾರಿ

ವುಹಾನ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ, ವುಹಾನ್ ಮಾರುಕಟ್ಟೆಯಿಂದ 11 ಮೈಲುಗಳಷ್ಟು ದೂರದಲ್ಲಿದೆ. ಕೊರೊನಾ ವೈರಾಣು ಉಗಮಕ್ಕೆ ವುಹಾನ್​ನ ಪ್ರಯೋಗಾಲಯ ಮೂಲ ಕಾರಣವಾಗಿರುವ ಸಾಧ್ಯತೆ ದಟ್ಟವಾಗಿದೆ ಎಂದು ಪೊಟ್ಟಿಂಗರ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಚೀನಾದ ಪ್ರಯೋಗಾಲಯದಿಂದ ಕೊರೊನಾ ವೈರಾಣು ಉಗಮ ಸಾಧ್ಯತೆ ಹೆಚ್ಚು ಎಂದ ಅಮೆರಿಕಾದ ಹಿರಿಯ ಅಧಿಕಾರಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 06, 2022 | 11:04 PM

Share

ವಾಷಿಂಗ್​ಟನ್: ಕೊವಿಡ್-19ಗೆ ಕಾರಣವಾದ ಕೊರೊನಾ ವೈರಸ್ ಮೂಲದ ಬಗ್ಗೆ ಇರುವ ಸಿದ್ಧಾಂತಗಳಲ್ಲಿ, ಕೊರೊನಾ ವೈರಸ್ ಚೀನಾದ ಪ್ರಯೋಗಾಲಯದಿಂದ ಬಂದಿದೆ ಎಂಬ ವಾದ ಹೆಚ್ಚು ಸೂಕ್ತವಾಗಿದೆ ಎಂದು ಅಮೆರಿಕಾದ ಹಿರಿಯ ಸರ್ಕಾರಿ ಅಧಿಕಾರಿ ಹೇಳಿದ್ದಾರೆ.

ಅಮೆರಿಕಾ ಅಧ್ಯಕ್ಷ, ಡೊನಾಲ್ಡ್ ಟ್ರಂಪ್​ನ ಉಪ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿರುವ ಮಾಥ್ಯೂ ಪೊಟ್ಟಿಂಗರ್ ಈ ಹೇಳಿಕೆ ನೀಡಿದ್ದಾರೆ. ಕೊರೊನಾ ವೈರಸ್ ಚೀನಾದ ವುಹಾನ್ ಪ್ರಾಣಿ ಮಾರುಕಟ್ಟೆಯಲ್ಲಿ ಉಗಮವಾಗಿದೆ ಎಂಬ ವಾದವನ್ನು ಚೀನಾದ ನಾಯಕರೂ ಸುಳ್ಳು ಎನ್ನುತ್ತಿದ್ದಾರೆ. ಆ ಮೂಲಕ ಕೊರೊನಾ ಪ್ರಯೋಗಾಲಯದಿಂದ ಬಂದಿದೆ ಎಂಬ ವಾದವನ್ನು ಚೀನಾ ನಾಯಕರು ಒಪ್ಪುತ್ತಿದ್ದಾರೆ ಎಂದು ಚೀನಾ ವಿರುದ್ಧ ವ್ಯಂಗ್ಯವಾಗಿ ಮಾತನಾಡಿದ್ದಾರೆ.

ವುಹಾನ್ ಇನ್​​ಸ್ಟಿಟ್ಯೂಟ್ ಆಫ್ ವೈರಾಲಜಿ, ವುಹಾನ್ ಮಾರುಕಟ್ಟೆಯಿಂದ 11 ಮೈಲುಗಳಷ್ಟು ದೂರದಲ್ಲಿದೆ. ಕೊರೊನಾ ವೈರಾಣು ಉಗಮಕ್ಕೆ ವುಹಾನ್​ನ ಪ್ರಯೋಗಾಲಯ ಮೂಲ ಕಾರಣವಾಗಿರುವ ಸಾಧ್ಯತೆ ದಟ್ಟವಾಗಿದೆ ಎಂದು ಪೊಟ್ಟಿಂಗರ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ರೋಗಕಾರಕ ವೈರಾಣು ಸೋರಿಕೆಯಾಗಿ ಅಥವಾ ಆಕಸ್ಮಿಕವಾಗಿ ಪ್ರಯೋಗಾಲಯದಿಂದ ಹೊರಬಂದಿರಬಹುದು ಎಂದು ಅವರು ಹೇಳಿದ್ದಾರೆ.

ಕೊರೊನಾ ಲಸಿಕೆ ತುರ್ತು ಬಳಕೆಗೆ ಅನುಮತಿ ನಿರ್ಧಾರ ಮರುಪರಿಶೀಲಿಸಲು AIDAN ಆಗ್ರಹ

Published On - 4:29 pm, Sun, 3 January 21

Follow Us
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು