AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದ ಪ್ರಯೋಗಾಲಯದಿಂದ ಕೊರೊನಾ ವೈರಾಣು ಉಗಮ ಸಾಧ್ಯತೆ ಹೆಚ್ಚು ಎಂದ ಅಮೆರಿಕಾದ ಹಿರಿಯ ಅಧಿಕಾರಿ

ವುಹಾನ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ, ವುಹಾನ್ ಮಾರುಕಟ್ಟೆಯಿಂದ 11 ಮೈಲುಗಳಷ್ಟು ದೂರದಲ್ಲಿದೆ. ಕೊರೊನಾ ವೈರಾಣು ಉಗಮಕ್ಕೆ ವುಹಾನ್​ನ ಪ್ರಯೋಗಾಲಯ ಮೂಲ ಕಾರಣವಾಗಿರುವ ಸಾಧ್ಯತೆ ದಟ್ಟವಾಗಿದೆ ಎಂದು ಪೊಟ್ಟಿಂಗರ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಚೀನಾದ ಪ್ರಯೋಗಾಲಯದಿಂದ ಕೊರೊನಾ ವೈರಾಣು ಉಗಮ ಸಾಧ್ಯತೆ ಹೆಚ್ಚು ಎಂದ ಅಮೆರಿಕಾದ ಹಿರಿಯ ಅಧಿಕಾರಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 06, 2022 | 11:04 PM

Share

ವಾಷಿಂಗ್​ಟನ್: ಕೊವಿಡ್-19ಗೆ ಕಾರಣವಾದ ಕೊರೊನಾ ವೈರಸ್ ಮೂಲದ ಬಗ್ಗೆ ಇರುವ ಸಿದ್ಧಾಂತಗಳಲ್ಲಿ, ಕೊರೊನಾ ವೈರಸ್ ಚೀನಾದ ಪ್ರಯೋಗಾಲಯದಿಂದ ಬಂದಿದೆ ಎಂಬ ವಾದ ಹೆಚ್ಚು ಸೂಕ್ತವಾಗಿದೆ ಎಂದು ಅಮೆರಿಕಾದ ಹಿರಿಯ ಸರ್ಕಾರಿ ಅಧಿಕಾರಿ ಹೇಳಿದ್ದಾರೆ.

ಅಮೆರಿಕಾ ಅಧ್ಯಕ್ಷ, ಡೊನಾಲ್ಡ್ ಟ್ರಂಪ್​ನ ಉಪ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿರುವ ಮಾಥ್ಯೂ ಪೊಟ್ಟಿಂಗರ್ ಈ ಹೇಳಿಕೆ ನೀಡಿದ್ದಾರೆ. ಕೊರೊನಾ ವೈರಸ್ ಚೀನಾದ ವುಹಾನ್ ಪ್ರಾಣಿ ಮಾರುಕಟ್ಟೆಯಲ್ಲಿ ಉಗಮವಾಗಿದೆ ಎಂಬ ವಾದವನ್ನು ಚೀನಾದ ನಾಯಕರೂ ಸುಳ್ಳು ಎನ್ನುತ್ತಿದ್ದಾರೆ. ಆ ಮೂಲಕ ಕೊರೊನಾ ಪ್ರಯೋಗಾಲಯದಿಂದ ಬಂದಿದೆ ಎಂಬ ವಾದವನ್ನು ಚೀನಾ ನಾಯಕರು ಒಪ್ಪುತ್ತಿದ್ದಾರೆ ಎಂದು ಚೀನಾ ವಿರುದ್ಧ ವ್ಯಂಗ್ಯವಾಗಿ ಮಾತನಾಡಿದ್ದಾರೆ.

ವುಹಾನ್ ಇನ್​​ಸ್ಟಿಟ್ಯೂಟ್ ಆಫ್ ವೈರಾಲಜಿ, ವುಹಾನ್ ಮಾರುಕಟ್ಟೆಯಿಂದ 11 ಮೈಲುಗಳಷ್ಟು ದೂರದಲ್ಲಿದೆ. ಕೊರೊನಾ ವೈರಾಣು ಉಗಮಕ್ಕೆ ವುಹಾನ್​ನ ಪ್ರಯೋಗಾಲಯ ಮೂಲ ಕಾರಣವಾಗಿರುವ ಸಾಧ್ಯತೆ ದಟ್ಟವಾಗಿದೆ ಎಂದು ಪೊಟ್ಟಿಂಗರ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ರೋಗಕಾರಕ ವೈರಾಣು ಸೋರಿಕೆಯಾಗಿ ಅಥವಾ ಆಕಸ್ಮಿಕವಾಗಿ ಪ್ರಯೋಗಾಲಯದಿಂದ ಹೊರಬಂದಿರಬಹುದು ಎಂದು ಅವರು ಹೇಳಿದ್ದಾರೆ.

ಕೊರೊನಾ ಲಸಿಕೆ ತುರ್ತು ಬಳಕೆಗೆ ಅನುಮತಿ ನಿರ್ಧಾರ ಮರುಪರಿಶೀಲಿಸಲು AIDAN ಆಗ್ರಹ

Published On - 4:29 pm, Sun, 3 January 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು