AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮದ್ದಿಗೆ ‘ಲಕ್ಷ್ಮಿ’ ಕಟಾಕ್ಷ! 30 ಕೋಟಿ ದೇಣಿಗೆ ನೀಡಿದ ಸ್ಟೀಲ್ ಉದ್ಯಮಿ

ಕೊರೊನಾವನ್ನ ಹತ್ತಿಕ್ಕುವ ಮದ್ದನ್ನು ಕಂಡುಹಿಡಿಯಲು ಹಲವಾರು ದೇಶಗಳು ಹಗಲುರಾತ್ರಿ ಎನ್ನದೆ ಶ್ರಮಿಸುತ್ತಿವೆ. ಅದರಲ್ಲಿ, ಇಂಗ್ಲೆಂಡ್​ ಸಹ ಒಂದು. ಇಂಗ್ಲೆಂಡ್​ನ ಆಕ್ಸ್‌ಫರ್ಡ್ ಜೆನ್ನರ್ ಸಂಸ್ಥೆ ಕೊರೊನಾ ವ್ಯಾಕ್ಸಿನ್​ ಸಂಶೋಧನೆಯಲ್ಲಿ ಸಾಕಷ್ಟು ಮುಂಚೂಣಿಯಲ್ಲಿದೆ. ತಾನು ಅಭಿವೃದ್ಧಿಪಡಿಸಿರುವ ಲಸಿಕೆ ಇದೀಗ ಮಾನವ ಪ್ರಯೋಗಕ್ಕೆ ಸಜ್ಜಾಗಿದೆ. ಈ ನಡುವೆ ಸಂಸ್ಥೆಯ ಪರಿಶ್ರಮಕ್ಕೆ ಮತ್ತಷ್ಟು ಆರ್ಥಿಕ ನೆರವು ನೀಡಲು ಭಾರತ ಸಂಜಾತ ಸ್ಟೀಲ್​ ಉದ್ಯಮಿ ಲಕ್ಷ್ಮಿ ಮಿತ್ತಲ್ ಮುಂದಾಗಿದ್ದಾರೆ. ಕೊರೊನಾ ವ್ಯಾಕ್ಸಿನ್ ಸಂಶೋಧನೆಗೆ ಲಕ್ಷ್ಮಿ ಮಿತ್ತಲ್​ ಬರೋಬ್ಬರಿ 3.2 ಮಿಲಿಯನ್ ಪೌಂಡ್ (30 ಕೋಟಿ […]

ಕೊರೊನಾ ಮದ್ದಿಗೆ  ‘ಲಕ್ಷ್ಮಿ’ ಕಟಾಕ್ಷ! 30 ಕೋಟಿ ದೇಣಿಗೆ ನೀಡಿದ ಸ್ಟೀಲ್ ಉದ್ಯಮಿ
KUSHAL V
| Edited By: |

Updated on: Jul 16, 2020 | 3:22 PM

Share

ಕೊರೊನಾವನ್ನ ಹತ್ತಿಕ್ಕುವ ಮದ್ದನ್ನು ಕಂಡುಹಿಡಿಯಲು ಹಲವಾರು ದೇಶಗಳು ಹಗಲುರಾತ್ರಿ ಎನ್ನದೆ ಶ್ರಮಿಸುತ್ತಿವೆ. ಅದರಲ್ಲಿ, ಇಂಗ್ಲೆಂಡ್​ ಸಹ ಒಂದು. ಇಂಗ್ಲೆಂಡ್​ನ ಆಕ್ಸ್‌ಫರ್ಡ್ ಜೆನ್ನರ್ ಸಂಸ್ಥೆ ಕೊರೊನಾ ವ್ಯಾಕ್ಸಿನ್​ ಸಂಶೋಧನೆಯಲ್ಲಿ ಸಾಕಷ್ಟು ಮುಂಚೂಣಿಯಲ್ಲಿದೆ. ತಾನು ಅಭಿವೃದ್ಧಿಪಡಿಸಿರುವ ಲಸಿಕೆ ಇದೀಗ ಮಾನವ ಪ್ರಯೋಗಕ್ಕೆ ಸಜ್ಜಾಗಿದೆ.

ಈ ನಡುವೆ ಸಂಸ್ಥೆಯ ಪರಿಶ್ರಮಕ್ಕೆ ಮತ್ತಷ್ಟು ಆರ್ಥಿಕ ನೆರವು ನೀಡಲು ಭಾರತ ಸಂಜಾತ ಸ್ಟೀಲ್​ ಉದ್ಯಮಿ ಲಕ್ಷ್ಮಿ ಮಿತ್ತಲ್ ಮುಂದಾಗಿದ್ದಾರೆ. ಕೊರೊನಾ ವ್ಯಾಕ್ಸಿನ್ ಸಂಶೋಧನೆಗೆ ಲಕ್ಷ್ಮಿ ಮಿತ್ತಲ್​ ಬರೋಬ್ಬರಿ 3.2 ಮಿಲಿಯನ್ ಪೌಂಡ್ (30 ಕೋಟಿ ರೂ.) ದೇಣಿಗೆ ನೀಡಿದ್ದಾರೆ. ಈ ಮೂಲಕ ಕೊರೊನಾ ವಿರುದ್ಧದ ಸಮರದಲ್ಲಿ ಮುಂಚೂಣಿಯಲ್ಲಿರುವ ಆಕ್ಸ್‌ಫರ್ಡ್ ಜೆನ್ನರ್ ಸಂಸ್ಥೆಗೆ ನೆರವಾಗಿದ್ದಾರೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್