AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮದ್ದಿಗೆ ‘ಲಕ್ಷ್ಮಿ’ ಕಟಾಕ್ಷ! 30 ಕೋಟಿ ದೇಣಿಗೆ ನೀಡಿದ ಸ್ಟೀಲ್ ಉದ್ಯಮಿ

ಕೊರೊನಾವನ್ನ ಹತ್ತಿಕ್ಕುವ ಮದ್ದನ್ನು ಕಂಡುಹಿಡಿಯಲು ಹಲವಾರು ದೇಶಗಳು ಹಗಲುರಾತ್ರಿ ಎನ್ನದೆ ಶ್ರಮಿಸುತ್ತಿವೆ. ಅದರಲ್ಲಿ, ಇಂಗ್ಲೆಂಡ್​ ಸಹ ಒಂದು. ಇಂಗ್ಲೆಂಡ್​ನ ಆಕ್ಸ್‌ಫರ್ಡ್ ಜೆನ್ನರ್ ಸಂಸ್ಥೆ ಕೊರೊನಾ ವ್ಯಾಕ್ಸಿನ್​ ಸಂಶೋಧನೆಯಲ್ಲಿ ಸಾಕಷ್ಟು ಮುಂಚೂಣಿಯಲ್ಲಿದೆ. ತಾನು ಅಭಿವೃದ್ಧಿಪಡಿಸಿರುವ ಲಸಿಕೆ ಇದೀಗ ಮಾನವ ಪ್ರಯೋಗಕ್ಕೆ ಸಜ್ಜಾಗಿದೆ. ಈ ನಡುವೆ ಸಂಸ್ಥೆಯ ಪರಿಶ್ರಮಕ್ಕೆ ಮತ್ತಷ್ಟು ಆರ್ಥಿಕ ನೆರವು ನೀಡಲು ಭಾರತ ಸಂಜಾತ ಸ್ಟೀಲ್​ ಉದ್ಯಮಿ ಲಕ್ಷ್ಮಿ ಮಿತ್ತಲ್ ಮುಂದಾಗಿದ್ದಾರೆ. ಕೊರೊನಾ ವ್ಯಾಕ್ಸಿನ್ ಸಂಶೋಧನೆಗೆ ಲಕ್ಷ್ಮಿ ಮಿತ್ತಲ್​ ಬರೋಬ್ಬರಿ 3.2 ಮಿಲಿಯನ್ ಪೌಂಡ್ (30 ಕೋಟಿ […]

ಕೊರೊನಾ ಮದ್ದಿಗೆ  ‘ಲಕ್ಷ್ಮಿ’ ಕಟಾಕ್ಷ! 30 ಕೋಟಿ ದೇಣಿಗೆ ನೀಡಿದ ಸ್ಟೀಲ್ ಉದ್ಯಮಿ
KUSHAL V
| Edited By: |

Updated on: Jul 16, 2020 | 3:22 PM

Share

ಕೊರೊನಾವನ್ನ ಹತ್ತಿಕ್ಕುವ ಮದ್ದನ್ನು ಕಂಡುಹಿಡಿಯಲು ಹಲವಾರು ದೇಶಗಳು ಹಗಲುರಾತ್ರಿ ಎನ್ನದೆ ಶ್ರಮಿಸುತ್ತಿವೆ. ಅದರಲ್ಲಿ, ಇಂಗ್ಲೆಂಡ್​ ಸಹ ಒಂದು. ಇಂಗ್ಲೆಂಡ್​ನ ಆಕ್ಸ್‌ಫರ್ಡ್ ಜೆನ್ನರ್ ಸಂಸ್ಥೆ ಕೊರೊನಾ ವ್ಯಾಕ್ಸಿನ್​ ಸಂಶೋಧನೆಯಲ್ಲಿ ಸಾಕಷ್ಟು ಮುಂಚೂಣಿಯಲ್ಲಿದೆ. ತಾನು ಅಭಿವೃದ್ಧಿಪಡಿಸಿರುವ ಲಸಿಕೆ ಇದೀಗ ಮಾನವ ಪ್ರಯೋಗಕ್ಕೆ ಸಜ್ಜಾಗಿದೆ.

ಈ ನಡುವೆ ಸಂಸ್ಥೆಯ ಪರಿಶ್ರಮಕ್ಕೆ ಮತ್ತಷ್ಟು ಆರ್ಥಿಕ ನೆರವು ನೀಡಲು ಭಾರತ ಸಂಜಾತ ಸ್ಟೀಲ್​ ಉದ್ಯಮಿ ಲಕ್ಷ್ಮಿ ಮಿತ್ತಲ್ ಮುಂದಾಗಿದ್ದಾರೆ. ಕೊರೊನಾ ವ್ಯಾಕ್ಸಿನ್ ಸಂಶೋಧನೆಗೆ ಲಕ್ಷ್ಮಿ ಮಿತ್ತಲ್​ ಬರೋಬ್ಬರಿ 3.2 ಮಿಲಿಯನ್ ಪೌಂಡ್ (30 ಕೋಟಿ ರೂ.) ದೇಣಿಗೆ ನೀಡಿದ್ದಾರೆ. ಈ ಮೂಲಕ ಕೊರೊನಾ ವಿರುದ್ಧದ ಸಮರದಲ್ಲಿ ಮುಂಚೂಣಿಯಲ್ಲಿರುವ ಆಕ್ಸ್‌ಫರ್ಡ್ ಜೆನ್ನರ್ ಸಂಸ್ಥೆಗೆ ನೆರವಾಗಿದ್ದಾರೆ.

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ