AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮದ್ದಿಗೆ ‘ಲಕ್ಷ್ಮಿ’ ಕಟಾಕ್ಷ! 30 ಕೋಟಿ ದೇಣಿಗೆ ನೀಡಿದ ಸ್ಟೀಲ್ ಉದ್ಯಮಿ

ಕೊರೊನಾವನ್ನ ಹತ್ತಿಕ್ಕುವ ಮದ್ದನ್ನು ಕಂಡುಹಿಡಿಯಲು ಹಲವಾರು ದೇಶಗಳು ಹಗಲುರಾತ್ರಿ ಎನ್ನದೆ ಶ್ರಮಿಸುತ್ತಿವೆ. ಅದರಲ್ಲಿ, ಇಂಗ್ಲೆಂಡ್​ ಸಹ ಒಂದು. ಇಂಗ್ಲೆಂಡ್​ನ ಆಕ್ಸ್‌ಫರ್ಡ್ ಜೆನ್ನರ್ ಸಂಸ್ಥೆ ಕೊರೊನಾ ವ್ಯಾಕ್ಸಿನ್​ ಸಂಶೋಧನೆಯಲ್ಲಿ ಸಾಕಷ್ಟು ಮುಂಚೂಣಿಯಲ್ಲಿದೆ. ತಾನು ಅಭಿವೃದ್ಧಿಪಡಿಸಿರುವ ಲಸಿಕೆ ಇದೀಗ ಮಾನವ ಪ್ರಯೋಗಕ್ಕೆ ಸಜ್ಜಾಗಿದೆ. ಈ ನಡುವೆ ಸಂಸ್ಥೆಯ ಪರಿಶ್ರಮಕ್ಕೆ ಮತ್ತಷ್ಟು ಆರ್ಥಿಕ ನೆರವು ನೀಡಲು ಭಾರತ ಸಂಜಾತ ಸ್ಟೀಲ್​ ಉದ್ಯಮಿ ಲಕ್ಷ್ಮಿ ಮಿತ್ತಲ್ ಮುಂದಾಗಿದ್ದಾರೆ. ಕೊರೊನಾ ವ್ಯಾಕ್ಸಿನ್ ಸಂಶೋಧನೆಗೆ ಲಕ್ಷ್ಮಿ ಮಿತ್ತಲ್​ ಬರೋಬ್ಬರಿ 3.2 ಮಿಲಿಯನ್ ಪೌಂಡ್ (30 ಕೋಟಿ […]

ಕೊರೊನಾ ಮದ್ದಿಗೆ  ‘ಲಕ್ಷ್ಮಿ’ ಕಟಾಕ್ಷ! 30 ಕೋಟಿ ದೇಣಿಗೆ ನೀಡಿದ ಸ್ಟೀಲ್ ಉದ್ಯಮಿ
KUSHAL V
| Edited By: |

Updated on: Jul 16, 2020 | 3:22 PM

Share

ಕೊರೊನಾವನ್ನ ಹತ್ತಿಕ್ಕುವ ಮದ್ದನ್ನು ಕಂಡುಹಿಡಿಯಲು ಹಲವಾರು ದೇಶಗಳು ಹಗಲುರಾತ್ರಿ ಎನ್ನದೆ ಶ್ರಮಿಸುತ್ತಿವೆ. ಅದರಲ್ಲಿ, ಇಂಗ್ಲೆಂಡ್​ ಸಹ ಒಂದು. ಇಂಗ್ಲೆಂಡ್​ನ ಆಕ್ಸ್‌ಫರ್ಡ್ ಜೆನ್ನರ್ ಸಂಸ್ಥೆ ಕೊರೊನಾ ವ್ಯಾಕ್ಸಿನ್​ ಸಂಶೋಧನೆಯಲ್ಲಿ ಸಾಕಷ್ಟು ಮುಂಚೂಣಿಯಲ್ಲಿದೆ. ತಾನು ಅಭಿವೃದ್ಧಿಪಡಿಸಿರುವ ಲಸಿಕೆ ಇದೀಗ ಮಾನವ ಪ್ರಯೋಗಕ್ಕೆ ಸಜ್ಜಾಗಿದೆ.

ಈ ನಡುವೆ ಸಂಸ್ಥೆಯ ಪರಿಶ್ರಮಕ್ಕೆ ಮತ್ತಷ್ಟು ಆರ್ಥಿಕ ನೆರವು ನೀಡಲು ಭಾರತ ಸಂಜಾತ ಸ್ಟೀಲ್​ ಉದ್ಯಮಿ ಲಕ್ಷ್ಮಿ ಮಿತ್ತಲ್ ಮುಂದಾಗಿದ್ದಾರೆ. ಕೊರೊನಾ ವ್ಯಾಕ್ಸಿನ್ ಸಂಶೋಧನೆಗೆ ಲಕ್ಷ್ಮಿ ಮಿತ್ತಲ್​ ಬರೋಬ್ಬರಿ 3.2 ಮಿಲಿಯನ್ ಪೌಂಡ್ (30 ಕೋಟಿ ರೂ.) ದೇಣಿಗೆ ನೀಡಿದ್ದಾರೆ. ಈ ಮೂಲಕ ಕೊರೊನಾ ವಿರುದ್ಧದ ಸಮರದಲ್ಲಿ ಮುಂಚೂಣಿಯಲ್ಲಿರುವ ಆಕ್ಸ್‌ಫರ್ಡ್ ಜೆನ್ನರ್ ಸಂಸ್ಥೆಗೆ ನೆರವಾಗಿದ್ದಾರೆ.

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ