AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮದ್ದಿಗೆ ‘ಲಕ್ಷ್ಮಿ’ ಕಟಾಕ್ಷ! 30 ಕೋಟಿ ದೇಣಿಗೆ ನೀಡಿದ ಸ್ಟೀಲ್ ಉದ್ಯಮಿ

ಕೊರೊನಾವನ್ನ ಹತ್ತಿಕ್ಕುವ ಮದ್ದನ್ನು ಕಂಡುಹಿಡಿಯಲು ಹಲವಾರು ದೇಶಗಳು ಹಗಲುರಾತ್ರಿ ಎನ್ನದೆ ಶ್ರಮಿಸುತ್ತಿವೆ. ಅದರಲ್ಲಿ, ಇಂಗ್ಲೆಂಡ್​ ಸಹ ಒಂದು. ಇಂಗ್ಲೆಂಡ್​ನ ಆಕ್ಸ್‌ಫರ್ಡ್ ಜೆನ್ನರ್ ಸಂಸ್ಥೆ ಕೊರೊನಾ ವ್ಯಾಕ್ಸಿನ್​ ಸಂಶೋಧನೆಯಲ್ಲಿ ಸಾಕಷ್ಟು ಮುಂಚೂಣಿಯಲ್ಲಿದೆ. ತಾನು ಅಭಿವೃದ್ಧಿಪಡಿಸಿರುವ ಲಸಿಕೆ ಇದೀಗ ಮಾನವ ಪ್ರಯೋಗಕ್ಕೆ ಸಜ್ಜಾಗಿದೆ. ಈ ನಡುವೆ ಸಂಸ್ಥೆಯ ಪರಿಶ್ರಮಕ್ಕೆ ಮತ್ತಷ್ಟು ಆರ್ಥಿಕ ನೆರವು ನೀಡಲು ಭಾರತ ಸಂಜಾತ ಸ್ಟೀಲ್​ ಉದ್ಯಮಿ ಲಕ್ಷ್ಮಿ ಮಿತ್ತಲ್ ಮುಂದಾಗಿದ್ದಾರೆ. ಕೊರೊನಾ ವ್ಯಾಕ್ಸಿನ್ ಸಂಶೋಧನೆಗೆ ಲಕ್ಷ್ಮಿ ಮಿತ್ತಲ್​ ಬರೋಬ್ಬರಿ 3.2 ಮಿಲಿಯನ್ ಪೌಂಡ್ (30 ಕೋಟಿ […]

ಕೊರೊನಾ ಮದ್ದಿಗೆ  ‘ಲಕ್ಷ್ಮಿ’ ಕಟಾಕ್ಷ! 30 ಕೋಟಿ ದೇಣಿಗೆ ನೀಡಿದ ಸ್ಟೀಲ್ ಉದ್ಯಮಿ
KUSHAL V
| Edited By: |

Updated on: Jul 16, 2020 | 3:22 PM

Share

ಕೊರೊನಾವನ್ನ ಹತ್ತಿಕ್ಕುವ ಮದ್ದನ್ನು ಕಂಡುಹಿಡಿಯಲು ಹಲವಾರು ದೇಶಗಳು ಹಗಲುರಾತ್ರಿ ಎನ್ನದೆ ಶ್ರಮಿಸುತ್ತಿವೆ. ಅದರಲ್ಲಿ, ಇಂಗ್ಲೆಂಡ್​ ಸಹ ಒಂದು. ಇಂಗ್ಲೆಂಡ್​ನ ಆಕ್ಸ್‌ಫರ್ಡ್ ಜೆನ್ನರ್ ಸಂಸ್ಥೆ ಕೊರೊನಾ ವ್ಯಾಕ್ಸಿನ್​ ಸಂಶೋಧನೆಯಲ್ಲಿ ಸಾಕಷ್ಟು ಮುಂಚೂಣಿಯಲ್ಲಿದೆ. ತಾನು ಅಭಿವೃದ್ಧಿಪಡಿಸಿರುವ ಲಸಿಕೆ ಇದೀಗ ಮಾನವ ಪ್ರಯೋಗಕ್ಕೆ ಸಜ್ಜಾಗಿದೆ.

ಈ ನಡುವೆ ಸಂಸ್ಥೆಯ ಪರಿಶ್ರಮಕ್ಕೆ ಮತ್ತಷ್ಟು ಆರ್ಥಿಕ ನೆರವು ನೀಡಲು ಭಾರತ ಸಂಜಾತ ಸ್ಟೀಲ್​ ಉದ್ಯಮಿ ಲಕ್ಷ್ಮಿ ಮಿತ್ತಲ್ ಮುಂದಾಗಿದ್ದಾರೆ. ಕೊರೊನಾ ವ್ಯಾಕ್ಸಿನ್ ಸಂಶೋಧನೆಗೆ ಲಕ್ಷ್ಮಿ ಮಿತ್ತಲ್​ ಬರೋಬ್ಬರಿ 3.2 ಮಿಲಿಯನ್ ಪೌಂಡ್ (30 ಕೋಟಿ ರೂ.) ದೇಣಿಗೆ ನೀಡಿದ್ದಾರೆ. ಈ ಮೂಲಕ ಕೊರೊನಾ ವಿರುದ್ಧದ ಸಮರದಲ್ಲಿ ಮುಂಚೂಣಿಯಲ್ಲಿರುವ ಆಕ್ಸ್‌ಫರ್ಡ್ ಜೆನ್ನರ್ ಸಂಸ್ಥೆಗೆ ನೆರವಾಗಿದ್ದಾರೆ.

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?