AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮದ್ದಿಗೆ ‘ಲಕ್ಷ್ಮಿ’ ಕಟಾಕ್ಷ! 30 ಕೋಟಿ ದೇಣಿಗೆ ನೀಡಿದ ಸ್ಟೀಲ್ ಉದ್ಯಮಿ

ಕೊರೊನಾವನ್ನ ಹತ್ತಿಕ್ಕುವ ಮದ್ದನ್ನು ಕಂಡುಹಿಡಿಯಲು ಹಲವಾರು ದೇಶಗಳು ಹಗಲುರಾತ್ರಿ ಎನ್ನದೆ ಶ್ರಮಿಸುತ್ತಿವೆ. ಅದರಲ್ಲಿ, ಇಂಗ್ಲೆಂಡ್​ ಸಹ ಒಂದು. ಇಂಗ್ಲೆಂಡ್​ನ ಆಕ್ಸ್‌ಫರ್ಡ್ ಜೆನ್ನರ್ ಸಂಸ್ಥೆ ಕೊರೊನಾ ವ್ಯಾಕ್ಸಿನ್​ ಸಂಶೋಧನೆಯಲ್ಲಿ ಸಾಕಷ್ಟು ಮುಂಚೂಣಿಯಲ್ಲಿದೆ. ತಾನು ಅಭಿವೃದ್ಧಿಪಡಿಸಿರುವ ಲಸಿಕೆ ಇದೀಗ ಮಾನವ ಪ್ರಯೋಗಕ್ಕೆ ಸಜ್ಜಾಗಿದೆ. ಈ ನಡುವೆ ಸಂಸ್ಥೆಯ ಪರಿಶ್ರಮಕ್ಕೆ ಮತ್ತಷ್ಟು ಆರ್ಥಿಕ ನೆರವು ನೀಡಲು ಭಾರತ ಸಂಜಾತ ಸ್ಟೀಲ್​ ಉದ್ಯಮಿ ಲಕ್ಷ್ಮಿ ಮಿತ್ತಲ್ ಮುಂದಾಗಿದ್ದಾರೆ. ಕೊರೊನಾ ವ್ಯಾಕ್ಸಿನ್ ಸಂಶೋಧನೆಗೆ ಲಕ್ಷ್ಮಿ ಮಿತ್ತಲ್​ ಬರೋಬ್ಬರಿ 3.2 ಮಿಲಿಯನ್ ಪೌಂಡ್ (30 ಕೋಟಿ […]

ಕೊರೊನಾ ಮದ್ದಿಗೆ  ‘ಲಕ್ಷ್ಮಿ’ ಕಟಾಕ್ಷ! 30 ಕೋಟಿ ದೇಣಿಗೆ ನೀಡಿದ ಸ್ಟೀಲ್ ಉದ್ಯಮಿ
KUSHAL V
| Edited By: ಸಾಧು ಶ್ರೀನಾಥ್​|

Updated on: Jul 16, 2020 | 3:22 PM

Share

ಕೊರೊನಾವನ್ನ ಹತ್ತಿಕ್ಕುವ ಮದ್ದನ್ನು ಕಂಡುಹಿಡಿಯಲು ಹಲವಾರು ದೇಶಗಳು ಹಗಲುರಾತ್ರಿ ಎನ್ನದೆ ಶ್ರಮಿಸುತ್ತಿವೆ. ಅದರಲ್ಲಿ, ಇಂಗ್ಲೆಂಡ್​ ಸಹ ಒಂದು. ಇಂಗ್ಲೆಂಡ್​ನ ಆಕ್ಸ್‌ಫರ್ಡ್ ಜೆನ್ನರ್ ಸಂಸ್ಥೆ ಕೊರೊನಾ ವ್ಯಾಕ್ಸಿನ್​ ಸಂಶೋಧನೆಯಲ್ಲಿ ಸಾಕಷ್ಟು ಮುಂಚೂಣಿಯಲ್ಲಿದೆ. ತಾನು ಅಭಿವೃದ್ಧಿಪಡಿಸಿರುವ ಲಸಿಕೆ ಇದೀಗ ಮಾನವ ಪ್ರಯೋಗಕ್ಕೆ ಸಜ್ಜಾಗಿದೆ.

ಈ ನಡುವೆ ಸಂಸ್ಥೆಯ ಪರಿಶ್ರಮಕ್ಕೆ ಮತ್ತಷ್ಟು ಆರ್ಥಿಕ ನೆರವು ನೀಡಲು ಭಾರತ ಸಂಜಾತ ಸ್ಟೀಲ್​ ಉದ್ಯಮಿ ಲಕ್ಷ್ಮಿ ಮಿತ್ತಲ್ ಮುಂದಾಗಿದ್ದಾರೆ. ಕೊರೊನಾ ವ್ಯಾಕ್ಸಿನ್ ಸಂಶೋಧನೆಗೆ ಲಕ್ಷ್ಮಿ ಮಿತ್ತಲ್​ ಬರೋಬ್ಬರಿ 3.2 ಮಿಲಿಯನ್ ಪೌಂಡ್ (30 ಕೋಟಿ ರೂ.) ದೇಣಿಗೆ ನೀಡಿದ್ದಾರೆ. ಈ ಮೂಲಕ ಕೊರೊನಾ ವಿರುದ್ಧದ ಸಮರದಲ್ಲಿ ಮುಂಚೂಣಿಯಲ್ಲಿರುವ ಆಕ್ಸ್‌ಫರ್ಡ್ ಜೆನ್ನರ್ ಸಂಸ್ಥೆಗೆ ನೆರವಾಗಿದ್ದಾರೆ.

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್