AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Malaysia Landslide: ಮಲೇಷ್ಯಾದಲ್ಲಿ ಭೂಕುಸಿತಕ್ಕೆ 8 ಮಂದಿ ಬಲಿ, 50ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

ಮಲೇಷ್ಯಾ(Malaysia) ದಲ್ಲಿ ಭೂಕುಸಿತ(Landslide) ಸಂಭವಿಸಿದ್ದು, 8ಮಂದಿ ಮೃತಪಟ್ಟಿದ್ದು, 50 ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರಬಹುದು ಎಂದು ಅಂದಾಜಿಸಲಾಗಿದೆ

Malaysia Landslide: ಮಲೇಷ್ಯಾದಲ್ಲಿ ಭೂಕುಸಿತಕ್ಕೆ 8 ಮಂದಿ ಬಲಿ, 50ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ
Landslide
TV9 Web
| Updated By: ನಯನಾ ರಾಜೀವ್|

Updated on:Dec 16, 2022 | 9:18 AM

Share

ಮಲೇಷ್ಯಾ(Malaysia) ದಲ್ಲಿ ಭೂಕುಸಿತ(Landslide) ಸಂಭವಿಸಿದ್ದು, 8ಮಂದಿ ಮೃತಪಟ್ಟಿದ್ದು, 50 ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರಬಹುದು ಎಂದು ಅಂದಾಜಿಸಲಾಗಿದೆ. ವರದಿಗಳ ಪ್ರಕಾರ, ಕೌಲಾಲಂಪುರದ ಹೊರವಲಯದಲ್ಲಿರುವ ಸೆಲಂಗೋರ್ ರಾಜ್ಯದಲ್ಲಿ ಭೂಕುಸಿತ ಸಂಭವಿಸಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ.

ಭೂಕುಸಿತದಿಂದ ಮೂವರು ಗಾಯಗೊಂಡಿದ್ದಾರೆ ಮತ್ತು 50 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ರಕ್ಷಣಾ ಕಾರ್ಯಾಚರಣೆಯನ್ನು ಯುದ್ಧಾಧಾರಿತವಾಗಿ ಆರಂಭಿಸಲಾಗಿದೆ. ಶೀಘ್ರ ಜನರನ್ನು ಹೊರತರುವ ಕೆಲಸವೂ ನಡೆಯುತ್ತಿದೆ.

ಇದುವರೆಗೆ 31 ಮಂದಿಯನ್ನು ಶಿಬಿರ ಸ್ಥಳದಿಂದ ರಕ್ಷಿಸಲಾಗಿದೆ ಎಂದು ಅಗ್ನಿಶಾಮಕ ಇಲಾಖೆಯ ನಿರ್ದೇಶಕ ನೊರಾಜಮ್ ಖಮೀಸ್ ತಿಳಿಸಿದ್ದಾರೆ. ಕ್ಯಾಂಪ್‌ಸೈಟ್‌ನಿಂದ ಸುಮಾರು 30 ಮೀಟರ್ ಎತ್ತರದಿಂದ ಭೂಕುಸಿತ ಸಂಭವಿಸಿದೆ. ಇದರಿಂದ ಸುಮಾರು ಒಂದು ಎಕರೆ ಪ್ರದೇಶ ಹಾನಿಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:16 am, Fri, 16 December 22

ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ