AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೆಬನಾನ್​ನಲ್ಲಿ ಸರಣಿ ಸ್ಫೋಟ; 8 ಜನ ಸಾವು, 2750 ಹೆಚ್ಚು ಜನರಿಗೆ ಗಾಯ

ಲೆಬನಾನ್‌ನಾದ್ಯಂತ ಸಂವಹನಕ್ಕಾಗಿ ಬಳಸಲಾದ ಪೇಜರ್‌ಗಳು ಸ್ಫೋಟಗೊಂಡಿದ್ದರಿಂದ ಹೆಜ್ಬೊಲ್ಲಾ ಹೋರಾಟಗಾರರು ಮತ್ತು ವೈದ್ಯರು ಸೇರಿದಂತೆ 2750 ಜನರು ಗಾಯಗೊಂಡಿದ್ದಾರೆ. ಲೆಬನಾನ್‌ನಲ್ಲಿರುವ ಇರಾನ್‌ನ ರಾಯಭಾರಿ ದೇಶದಲ್ಲಿ ಪೇಜರ್‌ಗಳ ಸ್ಫೋಟದಲ್ಲಿ ಗಾಯಗೊಂಡಿದ್ದಾರೆ.

ಲೆಬನಾನ್​ನಲ್ಲಿ ಸರಣಿ ಸ್ಫೋಟ; 8 ಜನ ಸಾವು, 2750 ಹೆಚ್ಚು ಜನರಿಗೆ ಗಾಯ
ಲೆಬನಾನ್​ನಲ್ಲಿ ಸರಣಿ ಸ್ಫೋಟ
ಸುಷ್ಮಾ ಚಕ್ರೆ
|

Updated on: Sep 17, 2024 | 9:38 PM

Share

ಲೆಬನಾನ್: ಇಸ್ರೇಲ್ ಉದ್ವಿಗ್ನತೆಯ ನಡುವೆ ನಿಗೂಢ ಪೇಜರ್ ಸ್ಫೋಟಗಳಲ್ಲಿ ಹಿಜ್ಬುಲ್ಲಾ ಹೋರಾಟಗಾರರು, ಇರಾನ್‌ನ ಲೆಬನಾನ್ ರಾಯಭಾರಿ ಸೇರಿದಂತೆ ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಲೆಬನಾನ್‌ನಾದ್ಯಂತ ಏಕಕಾಲದಲ್ಲಿ ಪೇಜರ್‌ಗಳ ಸ್ಫೋಟದ ದಾಳಿಯಲ್ಲಿ 8 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 2,750 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ 200 ಮಂದಿಗೆ ಗಂಭೀರ ಗಾಯಗಳಾಗಿವೆ.

ಗಾಜಾ ಯುದ್ಧದ ಜೊತೆಗೆ ಕಳೆದ ಅಕ್ಟೋಬರ್‌ನಿಂದ ಹಿಜ್ಬುಲ್ಲಾದೊಂದಿಗೆ ಸಂಘರ್ಷದಲ್ಲಿ ತೊಡಗಿರುವ ಇಸ್ರೇಲಿ ಮಿಲಿಟರಿಯಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆಯಿಲ್ಲ. ಇರಾನ್ ಬೆಂಬಲಿತ ಲೆಬನಾನಿನ ಉಗ್ರಗಾಮಿ ಗುಂಪು ಹಿಜ್ಬುಲ್ಲಾ ಸದಸ್ಯರು ಸೇರಿದಂತೆ 2000ಕ್ಕೂ ಹೆಚ್ಚು ಜನರು ಇಂದು ಅವರ ಸಂವಹನ ಪೇಜರ್‌ಗಳು ನಿಗೂಢವಾಗಿ ಸ್ಫೋಟಗೊಂಡಾಗ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಇರಾನ್​ನಲ್ಲಿ ಬಸ್​ ಪಲ್ಟಿಯಾಗಿ 35 ಪಾಕಿಸ್ತಾನಿ ಪ್ರಯಾಣಿಕರು ಸಾವು

ಬೈರುತ್‌ನಲ್ಲಿ ನಡೆದ ಪೇಜರ್ ಸ್ಫೋಟದಲ್ಲಿ ಲೆಬನಾನ್‌ನಲ್ಲಿನ ಇರಾನ್ ರಾಯಭಾರಿ ಮೊಜ್ತಾಬಾ ಅಮಾನಿ ಕೂಡ ಗಾಯಗೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪ್ರಸಾರವಾಗುವ ವೀಡಿಯೊಗಳು ಮತ್ತು ಫೋಟೋಗಳು ಗಾಯಗೊಂಡ ವ್ಯಕ್ತಿಗಳು ನೆಲದ ಮೇಲೆ ಕುಳಿತು ಅಥವಾ ಮಲಗಿರುವುದನ್ನು ತೋರಿಸಿವೆ. ಲೆಬನಾನ್‌ನ ಪೂರ್ವದಲ್ಲಿ ಹಿಜ್ಬುಲ್ಲಾ ಸದಸ್ಯನ 10 ವರ್ಷದ ಮಗಳು ಆಕೆಯ ತಂದೆಯ ಪೇಜರ್ ಸ್ಫೋಟಗೊಂಡಾಗ ಸಾವನ್ನಪ್ಪಿದ್ದಾಳೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ