ಲಿಬಿಯಾದಲ್ಲಿ 7 ಜನ ಭಾರತೀಯರ ಕಿಡ್ನ್ಯಾಪ್!

ಲಿಬಿಯಾದ ಸ್ಥಳೀಯ ಕ್ರಿಮಿನಲ್​ಗಳು 7 ಜನ ಭಾರತೀಯರನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಅವರನ್ನು ಬಿಡುಗಡೆ ಮಾಡಲು 20 ಸಾವಿರ ಡಾಲರ್‌ಗೆ ಡಿಮ್ಯಾಂಡ್ ಇಟ್ಟಿದ್ದಾರೆ. ಬಿಹಾರ, ಆಂಧ್ರಪ್ರದೇಶ, ಉತ್ತರ ಪ್ರದೇಶದ ಮಹಾರಾಜ ಗಂಜ್, ಖುಷಿನಗರ , ದಿಯೋರಿಯಾ, ಗುಜರಾತಿನ ಅಮ್ರೇಲಿ, ಜಿಲ್ಲೆಯ 7 ಮಂದಿ ಭಾರತೀಯರು ಕಿಡ್ನ್ಯಾಪ್ ಆಗಿದ್ದಾರೆ. ಕಳೆದ ತಿಂಗಳು 7 ಭಾರತೀಯರ ವೀಸಾ ಅವಧಿ ಮುಗಿದಿತ್ತು. ಹೀಗಾಗಿ ಭಾರತಕ್ಕೆ ವಾಪಸಾಗುವುದಕ್ಕೂ ಮುನ್ನವೇ ಈ 7 ಜನರ ಕಿಡ್ನ್ಯಾಪ್ ಮಾಡಲಾಗಿದೆ. 7 ಜನ ಬಿಡುಗಡೆಗೆ 20 ಸಾವಿರ ಡಾಲರ್‌ […]

ಲಿಬಿಯಾದಲ್ಲಿ 7 ಜನ ಭಾರತೀಯರ ಕಿಡ್ನ್ಯಾಪ್!
Follow us
|

Updated on:Oct 04, 2020 | 7:58 AM

ಲಿಬಿಯಾದ ಸ್ಥಳೀಯ ಕ್ರಿಮಿನಲ್​ಗಳು 7 ಜನ ಭಾರತೀಯರನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಅವರನ್ನು ಬಿಡುಗಡೆ ಮಾಡಲು 20 ಸಾವಿರ ಡಾಲರ್‌ಗೆ ಡಿಮ್ಯಾಂಡ್ ಇಟ್ಟಿದ್ದಾರೆ.

ಬಿಹಾರ, ಆಂಧ್ರಪ್ರದೇಶ, ಉತ್ತರ ಪ್ರದೇಶದ ಮಹಾರಾಜ ಗಂಜ್, ಖುಷಿನಗರ , ದಿಯೋರಿಯಾ, ಗುಜರಾತಿನ ಅಮ್ರೇಲಿ, ಜಿಲ್ಲೆಯ 7 ಮಂದಿ ಭಾರತೀಯರು ಕಿಡ್ನ್ಯಾಪ್ ಆಗಿದ್ದಾರೆ. ಕಳೆದ ತಿಂಗಳು 7 ಭಾರತೀಯರ ವೀಸಾ ಅವಧಿ ಮುಗಿದಿತ್ತು. ಹೀಗಾಗಿ ಭಾರತಕ್ಕೆ ವಾಪಸಾಗುವುದಕ್ಕೂ ಮುನ್ನವೇ ಈ 7 ಜನರ ಕಿಡ್ನ್ಯಾಪ್ ಮಾಡಲಾಗಿದೆ. 7 ಜನ ಬಿಡುಗಡೆಗೆ 20 ಸಾವಿರ ಡಾಲರ್‌ ನೀಡುವಂತೆ ಅಪಹರಣಕಾರರು ಬೇಡಿಕೆ ಇಟ್ಟಿದ್ದಾರೆ. ನಮ್ಮವರನ್ನು ಬಿಡುಗಡೆಗೊಳಿಸಿ ಎಂದು ಭಾರತದ ವಿದೇಶಾಂಗ ಇಲಾಖೆಗೆ ಕಿಡ್ನ್ಯಾಪ್‌ಗೆ ಒಳಗಾಗಿರುವ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ವೀಸಾ ಅವಧಿ ಮುಗಿದಿತ್ತು: ಸ್ಥಳೀಯ ಕ್ರಿಮಿನಲ್​ಗಳು 7 ಜನ ಭಾರತೀಯರನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಮತ್ತು ಅಪಹರಣಕಾರರು ಲಿಬಿಯಾದ ತಮ್ಮ ಕಂಪನಿಯಿಂದ 20 ಸಾವಿರ ಡಾಲರ್‌ಗೆ ಡಿಮ್ಯಾಂಡ್ ಇಟ್ಟಿದ್ದಾರೆ. ಕುಶಿನಗರ ಜಿಲ್ಲೆಯ ನೆಬುವಾ ನೌರಂಗಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಗಡಿಯಾ ಬಸಂತ್ಪುರ ಗ್ರಾಮದ ನಿವಾಸಿ ಮುನ್ನಾ ಚೌಹಾಣ್ ಅವರು ದೆಹಲಿ ಮೂಲದ ಎನ್‌ಡಿ ಎಂಟರ್‌ಪ್ರೈಸಸ್ ಟ್ರಾವೆಲ್ ಏಜೆನ್ಸಿ ಮೂಲಕ 2019ರ ಸೆಪ್ಟೆಂಬರ್‌ನಲ್ಲಿ ಕಬ್ಬಿಣದ ವೆಲ್ಡರ್ ಆಗಿ ಲಿಬಿಯಾಕ್ಕೆ ತೆರಳಿದ್ದರು. ಅವರ ವೀಸಾ ಅವಧಿ 2020ರ ಸೆಪ್ಟೆಂಬರ್ 13ರಂದು ಮುಕ್ತಾಯಗೊಂಡಿತು, ಅವರು ಹಿಂದಿರುಗಬೇಕಿತ್ತು, ಆದರೆ ಅದಕ್ಕೂ ಮೊದಲೇ ಏಳು ಭಾರತೀಯರನ್ನು ಅಪಹರಿಸಲಾಗಿದೆ.

Published On - 7:58 am, Sun, 4 October 20

ತಾಜಾ ಸುದ್ದಿ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?