AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಬಿಯಾದಲ್ಲಿ 7 ಜನ ಭಾರತೀಯರ ಕಿಡ್ನ್ಯಾಪ್!

ಲಿಬಿಯಾದ ಸ್ಥಳೀಯ ಕ್ರಿಮಿನಲ್​ಗಳು 7 ಜನ ಭಾರತೀಯರನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಅವರನ್ನು ಬಿಡುಗಡೆ ಮಾಡಲು 20 ಸಾವಿರ ಡಾಲರ್‌ಗೆ ಡಿಮ್ಯಾಂಡ್ ಇಟ್ಟಿದ್ದಾರೆ. ಬಿಹಾರ, ಆಂಧ್ರಪ್ರದೇಶ, ಉತ್ತರ ಪ್ರದೇಶದ ಮಹಾರಾಜ ಗಂಜ್, ಖುಷಿನಗರ , ದಿಯೋರಿಯಾ, ಗುಜರಾತಿನ ಅಮ್ರೇಲಿ, ಜಿಲ್ಲೆಯ 7 ಮಂದಿ ಭಾರತೀಯರು ಕಿಡ್ನ್ಯಾಪ್ ಆಗಿದ್ದಾರೆ. ಕಳೆದ ತಿಂಗಳು 7 ಭಾರತೀಯರ ವೀಸಾ ಅವಧಿ ಮುಗಿದಿತ್ತು. ಹೀಗಾಗಿ ಭಾರತಕ್ಕೆ ವಾಪಸಾಗುವುದಕ್ಕೂ ಮುನ್ನವೇ ಈ 7 ಜನರ ಕಿಡ್ನ್ಯಾಪ್ ಮಾಡಲಾಗಿದೆ. 7 ಜನ ಬಿಡುಗಡೆಗೆ 20 ಸಾವಿರ ಡಾಲರ್‌ […]

ಲಿಬಿಯಾದಲ್ಲಿ 7 ಜನ ಭಾರತೀಯರ ಕಿಡ್ನ್ಯಾಪ್!
Follow us
ಆಯೇಷಾ ಬಾನು
|

Updated on:Oct 04, 2020 | 7:58 AM

ಲಿಬಿಯಾದ ಸ್ಥಳೀಯ ಕ್ರಿಮಿನಲ್​ಗಳು 7 ಜನ ಭಾರತೀಯರನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಅವರನ್ನು ಬಿಡುಗಡೆ ಮಾಡಲು 20 ಸಾವಿರ ಡಾಲರ್‌ಗೆ ಡಿಮ್ಯಾಂಡ್ ಇಟ್ಟಿದ್ದಾರೆ.

ಬಿಹಾರ, ಆಂಧ್ರಪ್ರದೇಶ, ಉತ್ತರ ಪ್ರದೇಶದ ಮಹಾರಾಜ ಗಂಜ್, ಖುಷಿನಗರ , ದಿಯೋರಿಯಾ, ಗುಜರಾತಿನ ಅಮ್ರೇಲಿ, ಜಿಲ್ಲೆಯ 7 ಮಂದಿ ಭಾರತೀಯರು ಕಿಡ್ನ್ಯಾಪ್ ಆಗಿದ್ದಾರೆ. ಕಳೆದ ತಿಂಗಳು 7 ಭಾರತೀಯರ ವೀಸಾ ಅವಧಿ ಮುಗಿದಿತ್ತು. ಹೀಗಾಗಿ ಭಾರತಕ್ಕೆ ವಾಪಸಾಗುವುದಕ್ಕೂ ಮುನ್ನವೇ ಈ 7 ಜನರ ಕಿಡ್ನ್ಯಾಪ್ ಮಾಡಲಾಗಿದೆ. 7 ಜನ ಬಿಡುಗಡೆಗೆ 20 ಸಾವಿರ ಡಾಲರ್‌ ನೀಡುವಂತೆ ಅಪಹರಣಕಾರರು ಬೇಡಿಕೆ ಇಟ್ಟಿದ್ದಾರೆ. ನಮ್ಮವರನ್ನು ಬಿಡುಗಡೆಗೊಳಿಸಿ ಎಂದು ಭಾರತದ ವಿದೇಶಾಂಗ ಇಲಾಖೆಗೆ ಕಿಡ್ನ್ಯಾಪ್‌ಗೆ ಒಳಗಾಗಿರುವ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ವೀಸಾ ಅವಧಿ ಮುಗಿದಿತ್ತು: ಸ್ಥಳೀಯ ಕ್ರಿಮಿನಲ್​ಗಳು 7 ಜನ ಭಾರತೀಯರನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಮತ್ತು ಅಪಹರಣಕಾರರು ಲಿಬಿಯಾದ ತಮ್ಮ ಕಂಪನಿಯಿಂದ 20 ಸಾವಿರ ಡಾಲರ್‌ಗೆ ಡಿಮ್ಯಾಂಡ್ ಇಟ್ಟಿದ್ದಾರೆ. ಕುಶಿನಗರ ಜಿಲ್ಲೆಯ ನೆಬುವಾ ನೌರಂಗಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಗಡಿಯಾ ಬಸಂತ್ಪುರ ಗ್ರಾಮದ ನಿವಾಸಿ ಮುನ್ನಾ ಚೌಹಾಣ್ ಅವರು ದೆಹಲಿ ಮೂಲದ ಎನ್‌ಡಿ ಎಂಟರ್‌ಪ್ರೈಸಸ್ ಟ್ರಾವೆಲ್ ಏಜೆನ್ಸಿ ಮೂಲಕ 2019ರ ಸೆಪ್ಟೆಂಬರ್‌ನಲ್ಲಿ ಕಬ್ಬಿಣದ ವೆಲ್ಡರ್ ಆಗಿ ಲಿಬಿಯಾಕ್ಕೆ ತೆರಳಿದ್ದರು. ಅವರ ವೀಸಾ ಅವಧಿ 2020ರ ಸೆಪ್ಟೆಂಬರ್ 13ರಂದು ಮುಕ್ತಾಯಗೊಂಡಿತು, ಅವರು ಹಿಂದಿರುಗಬೇಕಿತ್ತು, ಆದರೆ ಅದಕ್ಕೂ ಮೊದಲೇ ಏಳು ಭಾರತೀಯರನ್ನು ಅಪಹರಿಸಲಾಗಿದೆ.

Published On - 7:58 am, Sun, 4 October 20

ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ