AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಬಿಯಾದಲ್ಲಿ 7 ಜನ ಭಾರತೀಯರ ಕಿಡ್ನ್ಯಾಪ್!

ಲಿಬಿಯಾದ ಸ್ಥಳೀಯ ಕ್ರಿಮಿನಲ್​ಗಳು 7 ಜನ ಭಾರತೀಯರನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಅವರನ್ನು ಬಿಡುಗಡೆ ಮಾಡಲು 20 ಸಾವಿರ ಡಾಲರ್‌ಗೆ ಡಿಮ್ಯಾಂಡ್ ಇಟ್ಟಿದ್ದಾರೆ. ಬಿಹಾರ, ಆಂಧ್ರಪ್ರದೇಶ, ಉತ್ತರ ಪ್ರದೇಶದ ಮಹಾರಾಜ ಗಂಜ್, ಖುಷಿನಗರ , ದಿಯೋರಿಯಾ, ಗುಜರಾತಿನ ಅಮ್ರೇಲಿ, ಜಿಲ್ಲೆಯ 7 ಮಂದಿ ಭಾರತೀಯರು ಕಿಡ್ನ್ಯಾಪ್ ಆಗಿದ್ದಾರೆ. ಕಳೆದ ತಿಂಗಳು 7 ಭಾರತೀಯರ ವೀಸಾ ಅವಧಿ ಮುಗಿದಿತ್ತು. ಹೀಗಾಗಿ ಭಾರತಕ್ಕೆ ವಾಪಸಾಗುವುದಕ್ಕೂ ಮುನ್ನವೇ ಈ 7 ಜನರ ಕಿಡ್ನ್ಯಾಪ್ ಮಾಡಲಾಗಿದೆ. 7 ಜನ ಬಿಡುಗಡೆಗೆ 20 ಸಾವಿರ ಡಾಲರ್‌ […]

ಲಿಬಿಯಾದಲ್ಲಿ 7 ಜನ ಭಾರತೀಯರ ಕಿಡ್ನ್ಯಾಪ್!
ಆಯೇಷಾ ಬಾನು
|

Updated on:Oct 04, 2020 | 7:58 AM

Share

ಲಿಬಿಯಾದ ಸ್ಥಳೀಯ ಕ್ರಿಮಿನಲ್​ಗಳು 7 ಜನ ಭಾರತೀಯರನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಅವರನ್ನು ಬಿಡುಗಡೆ ಮಾಡಲು 20 ಸಾವಿರ ಡಾಲರ್‌ಗೆ ಡಿಮ್ಯಾಂಡ್ ಇಟ್ಟಿದ್ದಾರೆ.

ಬಿಹಾರ, ಆಂಧ್ರಪ್ರದೇಶ, ಉತ್ತರ ಪ್ರದೇಶದ ಮಹಾರಾಜ ಗಂಜ್, ಖುಷಿನಗರ , ದಿಯೋರಿಯಾ, ಗುಜರಾತಿನ ಅಮ್ರೇಲಿ, ಜಿಲ್ಲೆಯ 7 ಮಂದಿ ಭಾರತೀಯರು ಕಿಡ್ನ್ಯಾಪ್ ಆಗಿದ್ದಾರೆ. ಕಳೆದ ತಿಂಗಳು 7 ಭಾರತೀಯರ ವೀಸಾ ಅವಧಿ ಮುಗಿದಿತ್ತು. ಹೀಗಾಗಿ ಭಾರತಕ್ಕೆ ವಾಪಸಾಗುವುದಕ್ಕೂ ಮುನ್ನವೇ ಈ 7 ಜನರ ಕಿಡ್ನ್ಯಾಪ್ ಮಾಡಲಾಗಿದೆ. 7 ಜನ ಬಿಡುಗಡೆಗೆ 20 ಸಾವಿರ ಡಾಲರ್‌ ನೀಡುವಂತೆ ಅಪಹರಣಕಾರರು ಬೇಡಿಕೆ ಇಟ್ಟಿದ್ದಾರೆ. ನಮ್ಮವರನ್ನು ಬಿಡುಗಡೆಗೊಳಿಸಿ ಎಂದು ಭಾರತದ ವಿದೇಶಾಂಗ ಇಲಾಖೆಗೆ ಕಿಡ್ನ್ಯಾಪ್‌ಗೆ ಒಳಗಾಗಿರುವ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ವೀಸಾ ಅವಧಿ ಮುಗಿದಿತ್ತು: ಸ್ಥಳೀಯ ಕ್ರಿಮಿನಲ್​ಗಳು 7 ಜನ ಭಾರತೀಯರನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಮತ್ತು ಅಪಹರಣಕಾರರು ಲಿಬಿಯಾದ ತಮ್ಮ ಕಂಪನಿಯಿಂದ 20 ಸಾವಿರ ಡಾಲರ್‌ಗೆ ಡಿಮ್ಯಾಂಡ್ ಇಟ್ಟಿದ್ದಾರೆ. ಕುಶಿನಗರ ಜಿಲ್ಲೆಯ ನೆಬುವಾ ನೌರಂಗಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಗಡಿಯಾ ಬಸಂತ್ಪುರ ಗ್ರಾಮದ ನಿವಾಸಿ ಮುನ್ನಾ ಚೌಹಾಣ್ ಅವರು ದೆಹಲಿ ಮೂಲದ ಎನ್‌ಡಿ ಎಂಟರ್‌ಪ್ರೈಸಸ್ ಟ್ರಾವೆಲ್ ಏಜೆನ್ಸಿ ಮೂಲಕ 2019ರ ಸೆಪ್ಟೆಂಬರ್‌ನಲ್ಲಿ ಕಬ್ಬಿಣದ ವೆಲ್ಡರ್ ಆಗಿ ಲಿಬಿಯಾಕ್ಕೆ ತೆರಳಿದ್ದರು. ಅವರ ವೀಸಾ ಅವಧಿ 2020ರ ಸೆಪ್ಟೆಂಬರ್ 13ರಂದು ಮುಕ್ತಾಯಗೊಂಡಿತು, ಅವರು ಹಿಂದಿರುಗಬೇಕಿತ್ತು, ಆದರೆ ಅದಕ್ಕೂ ಮೊದಲೇ ಏಳು ಭಾರತೀಯರನ್ನು ಅಪಹರಿಸಲಾಗಿದೆ.

Published On - 7:58 am, Sun, 4 October 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್