AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಕ್ಕೆ ಒಂದೇ ಒಂದು ಸಿಗರೇಟ್​ ಸೇದಿದರೂ.. ಚಟಕ್ಕೆ ಬಲಿಯಾಗುವುದರಿಂದ ತಪ್ಪಿಸಿಕೊಳ್ಳಲಾಗದು

ದಿನದಲ್ಲಿ ಸೇದುವ ಸಿಗರೇಟಿನ ಸಂಖ್ಯೆ ಹೆಚ್ಚಿದಂತೆಯೇ ಚಟಕ್ಕೆ ಅಂಟಿಕೊಳ್ಳುವ ಸಾಧ್ಯತೆ ಏರುವುದು ಸಹಜ. ಆದರೆ, ಕಡಿಮೆ ಸಿಗರೇಟ್ ಸೇದುವವರು ಚಟಕ್ಕೆ ಬಲಿಯಾಗುವುದಿಲ್ಲ ಎಂಬ ವಾದ ಸತ್ಯಕ್ಕೆ ದೂರವಾದದ್ದು..

ದಿನಕ್ಕೆ ಒಂದೇ ಒಂದು ಸಿಗರೇಟ್​ ಸೇದಿದರೂ.. ಚಟಕ್ಕೆ ಬಲಿಯಾಗುವುದರಿಂದ ತಪ್ಪಿಸಿಕೊಳ್ಳಲಾಗದು
ಧೂಮಪಾನ ಆರೋಗ್ಯಕ್ಕೆ ಹಾನಿಕರ
Skanda
| Updated By: Lakshmi Hegde|

Updated on: Dec 25, 2020 | 5:18 PM

Share

ದಿನಕ್ಕೆ ಒಂದೇ ಸಿಗರೇಟ್​ ಸೇದುವವರೂ ಸಹ ಬಲುಬೇಗನೇ ನಿಕೋಟಿನ್​ ಚಟಕ್ಕೆ ಅಂಟಿಕೊಳ್ಳುವ ಸಾಧ್ಯತೆ ಇದೆ ಎಂಬ ಸಂಗತಿಯನ್ನು ಅಮೆರಿಕದ ಅಧ್ಯಯನವೊಂದು ತಿಳಿಸಿದೆ. ಅಧ್ಯಯನಕ್ಕೆ ಒಳಪಟ್ಟ ಸುಮಾರು 6,700 ಕ್ಕೂ ಅಧಿಕ ಧೂಮಪಾನಿಗಳ ಪೈಕಿ ಅರ್ಧಕ್ಕೂ ಹೆಚ್ಚು ಜನ ದಿನಕ್ಕೆ ಕೇವಲ 1 ರಿಂದ 4 ಸಿಗರೇಟ್​ ಸೇದುವವರಾದರೂ ಅವರು ನಿಕೋಟಿನ್​ ಅಂಶಕ್ಕೆ ದಾಸರಾಗಿರುವುದು ತಿಳಿದುಬಂದಿದೆ.

ಈ ಹಿಂದೆ ಕೆಲವರು ದಿನಕ್ಕೆ 10 ಅಥವಾ ಅದಕ್ಕಿಂತ ಹೆಚ್ಚು ಸಿಗರೇಟ್ ಸೇದುವವರು ಮಾತ್ರ ಚಟಕ್ಕೆ ಬಲಿಯಾಗುತ್ತಾರೆ. ಕಡಿಮೆ ಸಿಗರೇಟ್ ಸೇದಿದರೆ ಹಾನಿಯಿಲ್ಲ ಎಂದು ವಿತಂಡವಾದ ಮಾಡುತ್ತಿದ್ದರು. ಅದನ್ನು ನಾನು ಈ ಕ್ಷಣಕ್ಕೂ ಸ್ಮರಿಸಿಕೊಳ್ಳುತ್ತೇನೆ ಎಂದು ಅಧ್ಯಯನ ನಡೆಸಿದ ಪೆನ್​ ಯುನಿವರ್ಸಿಟಿಯ ಜೊನಾಥನ್ ಫೌಲ್ಡ್ಸ್ ಹೇಳಿದ್ದಾರೆ.

ದಿನದಲ್ಲಿ ಸೇದುವ ಸಿಗರೇಟಿನ ಸಂಖ್ಯೆ ಹೆಚ್ಚಿದಂತೆಯೇ ಚಟಕ್ಕೆ ಅಂಟಿಕೊಳ್ಳುವ ಸಾಧ್ಯತೆ ಏರುವುದು ಸಹಜ. ಆದರೆ, ಕಡಿಮೆ ಸಿಗರೇಟ್ ಸೇದುವವರು ಚಟಕ್ಕೆ ಬಲಿಯಾಗುವುದಿಲ್ಲ ಎಂಬ ವಾದ ಸತ್ಯಕ್ಕೆ ದೂರವಾದದ್ದು. ಕೆಲವು ವ್ಯಕ್ತಿಗಳು ದಿನ ಬಿಟ್ಟು ದಿನ ಸಿಗರೇಟ್ ಸೇದಿದರೂ ತಮಗರಿವಿಲ್ಲದಂತೆಯೇ ಅದಕ್ಕೆ ದಾಸರಾಗಿರುತ್ತಾರೆ. ಇವರಿಗೆ ಚಿಕಿತ್ಸೆಯ ಅಗತ್ಯವೂ ಇದೆ ಎಂಬುದನ್ನು ಪ್ರಸ್ತುತ ಅಧ್ಯಯನದಲ್ಲಿ ಹೇಳಲಾಗಿದೆ.

ಆನ್​ಲೈನ್​ ಗ್ಯಾಂಬ್ಲಿಂಗ್​ ಚಟದಿಂದ ಹೊರಬರಲು ಇದು ಸಕಾಲ..

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು