AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಡಿಯೊ ವೀಕ್ಷಿಸಿ: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ ಮಹಿಳೆಯ ಬಾಯಿಂದ ಹೊರಬಿತ್ತು ಉದ್ದನೆಯ ಜೀವಂತ ಹಾವು!

ಅಂತಹ ವೀಡಿಯೊ ಒಂದು ನೆಟಿಜನ್‌ಗಳನ್ನು ಹೆಚ್ಚು ಆಕರ್ಚಷಿಸುತ್ತಿದೆ. ಅದೇ ವೇಳೆ ಆತಂಕವೂ ಆಗಿದೆ.ಆ ವಿಡಿಯೋ ನೋಡಿ ಬೆಚ್ಚಿಬಿದ್ದಿದ್ದಾರೆ. ಆ ಭಯಂಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ ವೈದ್ಯರ ತಂಡ ಒಬ್ಬ ಮಹಿಳೆಯ ಬಾಯಿಯಿಂದ ಉದ್ದನೆಯ ಹಾವನ್ನು ಸರಸರನೆ ಎಳೆದುಹಾಕಿದ್ದಾರೆ. ಇನ್ನೂ ಗಾಬರಿಪಡುವಂತಹ ಸಂಗತಿಯೆಂದರೆ ಆ ಹಾವು ಜೀವಂತವಾಗಿತ್ತು!

ವೀಡಿಯೊ ವೀಕ್ಷಿಸಿ: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ ಮಹಿಳೆಯ ಬಾಯಿಂದ ಹೊರಬಿತ್ತು ಉದ್ದನೆಯ ಜೀವಂತ ಹಾವು!
ಅನಾರೋಗ್ಯದಿಂದ ಆಸ್ಪತ್ರೆ ಸೇರಿದ ಮಹಿಳೆಯ ಬಾಯಿಂದ ಹೊರಬಿತ್ತು ಜೀವಂತ ಹಾವು!
ಸಾಧು ಶ್ರೀನಾಥ್​
|

Updated on: Oct 09, 2023 | 3:46 PM

Share

ಚಿತ್ರ ವಿಚಿತ್ರ ಘಟನಾವಳಿಗಳು ಇಂಟರ್‌ನೆಟ್ ಬಳಕೆಯ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್‌ ಆಗುತ್ತಿರುತ್ತವೆ. ಎಲ್ಲರಿಗೂ ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್ಸ್ಟಾಗ್ರಾಮ್, ಫೇಸ್ಬುಕ್, ಟ್ವಿಟ್ಟರ್, ಯೂ ಟ್ಯೂಬ್ನಂತಹ ಯಾವುದೋ ಒಂದು ಸ್ಥಳ ನಿಗದಿಯಾಗಿರುತ್ತದೆ. ಇನ್ನು ಅದರ ಮೂಲಕ ಅವರು ವೇಗವಾಗಿ ಫೇಮಸ್ ಆಗಬೇಕೆಂದು ಪ್ರಯತ್ನಿಸುತ್ತಾರೆ. ಅಂತಹ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾಮ್‌ನಲ್ಲಿ ಹಲವಾರು ರೀತಿಯ ವಿಚಿತ್ರ ಘಟನೆಗಳು, ಸಚಿತ್ರ ಫೋಟೋ ಸುದ್ದಿಗಳು, ರೀಲ್​​ಗಳಾಗಿ ಅಪ್‌ಲೋಡ್ ಆಗುತ್ತವೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಾಣಿ, ಪಕ್ಷಿಗಳೊಂದಿಗೆ ಮನುಷ್ಯರು ಮಾಡುವ ಚಿತ್ರವಿಚಿತ್ರ ಕೆಲಸಗಳಿಗೆ ಸಂಬಂಧಿಸಿದಂತೆ ಹಲವಾರು ರೀತಿಯ ವೀಡಿಯೊಗಳು ವೈರಲ್ ಆಗುತ್ತವೆ.

ಅಂತಹ ವೀಡಿಯೊ ಒಂದು ನೆಟಿಜನ್‌ಗಳನ್ನು ಹೆಚ್ಚು ಆಕರ್ಚಷಿಸುತ್ತಿದೆ. ಅದೇ ವೇಳೆ ಆತಂಕವೂ ಆಗಿದೆ.ಆ ವಿಡಿಯೋ ನೋಡಿ ಬೆಚ್ಚಿಬಿದ್ದಿದ್ದಾರೆ. ಆ ಭಯಂಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ ವೈದ್ಯರ ತಂಡ ಒಬ್ಬ ಮಹಿಳೆಯ ಬಾಯಿಯಿಂದ ಉದ್ದನೆಯ ಹಾವನ್ನು ಸರಸರನೆ ಎಳೆದುಹಾಕಿದ್ದಾರೆ. ಇನ್ನೂ ಗಾಬರಿಪಡುವಂತಹ ಸಂಗತಿಯೆಂದರೆ ಆ ಹಾವು ಜೀವಂತವಾಗಿತ್ತು!

ಮಹಿಳೆಯ ಹೊಟ್ಟೆಯೊಳಕ್ಕೆ ಆ ಹಾವು ಹೇಗೆ ಪ್ರವೇಶಿಸಿತು ಎಂಬದು ಇಲ್ಲಿ ಆಶ್ಚರ್ಯವನ್ನುಂಟು ಮಾಡುವ ಅಂಶ. ಅಂತರ್ಜಾಲದಲ್ಲಿ ಬಹಳಷ್ಟು ಜನರು ಇದು ಹೇಗೆ ಸಾಧ್ಯ ಎಂದು ಕೇಳುತ್ತಿದ್ದಾರೆ. ವೈರಲ್ ವೀಡಿಯೋದಲ್ಲಿ ಮಹಿಳೆಯ ಬಾಯಿಯಿಂದ ಡಾಕ್ಟರ್ ಸುಮಾರು ಒಂದು ಮೀಟರ್ ಉದ್ದ ಇರುವ ಹಾವನ್ನು ತೆಗೆಯುವುದು ಗೋಚರವಾಗುತ್ತದೆ.

ಇದನ್ನೂ ಓದಿ:  ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ದಂಪತಿ ಭೇಟಿ -ನಾಗಪ್ರತಿಷ್ಠೆ, ತುಲಾಭಾರ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?