AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಡಿಯೊ ವೀಕ್ಷಿಸಿ: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ ಮಹಿಳೆಯ ಬಾಯಿಂದ ಹೊರಬಿತ್ತು ಉದ್ದನೆಯ ಜೀವಂತ ಹಾವು!

ಅಂತಹ ವೀಡಿಯೊ ಒಂದು ನೆಟಿಜನ್‌ಗಳನ್ನು ಹೆಚ್ಚು ಆಕರ್ಚಷಿಸುತ್ತಿದೆ. ಅದೇ ವೇಳೆ ಆತಂಕವೂ ಆಗಿದೆ.ಆ ವಿಡಿಯೋ ನೋಡಿ ಬೆಚ್ಚಿಬಿದ್ದಿದ್ದಾರೆ. ಆ ಭಯಂಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ ವೈದ್ಯರ ತಂಡ ಒಬ್ಬ ಮಹಿಳೆಯ ಬಾಯಿಯಿಂದ ಉದ್ದನೆಯ ಹಾವನ್ನು ಸರಸರನೆ ಎಳೆದುಹಾಕಿದ್ದಾರೆ. ಇನ್ನೂ ಗಾಬರಿಪಡುವಂತಹ ಸಂಗತಿಯೆಂದರೆ ಆ ಹಾವು ಜೀವಂತವಾಗಿತ್ತು!

ವೀಡಿಯೊ ವೀಕ್ಷಿಸಿ: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ ಮಹಿಳೆಯ ಬಾಯಿಂದ ಹೊರಬಿತ್ತು ಉದ್ದನೆಯ ಜೀವಂತ ಹಾವು!
ಅನಾರೋಗ್ಯದಿಂದ ಆಸ್ಪತ್ರೆ ಸೇರಿದ ಮಹಿಳೆಯ ಬಾಯಿಂದ ಹೊರಬಿತ್ತು ಜೀವಂತ ಹಾವು!
ಸಾಧು ಶ್ರೀನಾಥ್​
|

Updated on: Oct 09, 2023 | 3:46 PM

Share

ಚಿತ್ರ ವಿಚಿತ್ರ ಘಟನಾವಳಿಗಳು ಇಂಟರ್‌ನೆಟ್ ಬಳಕೆಯ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್‌ ಆಗುತ್ತಿರುತ್ತವೆ. ಎಲ್ಲರಿಗೂ ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್ಸ್ಟಾಗ್ರಾಮ್, ಫೇಸ್ಬುಕ್, ಟ್ವಿಟ್ಟರ್, ಯೂ ಟ್ಯೂಬ್ನಂತಹ ಯಾವುದೋ ಒಂದು ಸ್ಥಳ ನಿಗದಿಯಾಗಿರುತ್ತದೆ. ಇನ್ನು ಅದರ ಮೂಲಕ ಅವರು ವೇಗವಾಗಿ ಫೇಮಸ್ ಆಗಬೇಕೆಂದು ಪ್ರಯತ್ನಿಸುತ್ತಾರೆ. ಅಂತಹ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾಮ್‌ನಲ್ಲಿ ಹಲವಾರು ರೀತಿಯ ವಿಚಿತ್ರ ಘಟನೆಗಳು, ಸಚಿತ್ರ ಫೋಟೋ ಸುದ್ದಿಗಳು, ರೀಲ್​​ಗಳಾಗಿ ಅಪ್‌ಲೋಡ್ ಆಗುತ್ತವೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಾಣಿ, ಪಕ್ಷಿಗಳೊಂದಿಗೆ ಮನುಷ್ಯರು ಮಾಡುವ ಚಿತ್ರವಿಚಿತ್ರ ಕೆಲಸಗಳಿಗೆ ಸಂಬಂಧಿಸಿದಂತೆ ಹಲವಾರು ರೀತಿಯ ವೀಡಿಯೊಗಳು ವೈರಲ್ ಆಗುತ್ತವೆ.

ಅಂತಹ ವೀಡಿಯೊ ಒಂದು ನೆಟಿಜನ್‌ಗಳನ್ನು ಹೆಚ್ಚು ಆಕರ್ಚಷಿಸುತ್ತಿದೆ. ಅದೇ ವೇಳೆ ಆತಂಕವೂ ಆಗಿದೆ.ಆ ವಿಡಿಯೋ ನೋಡಿ ಬೆಚ್ಚಿಬಿದ್ದಿದ್ದಾರೆ. ಆ ಭಯಂಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ ವೈದ್ಯರ ತಂಡ ಒಬ್ಬ ಮಹಿಳೆಯ ಬಾಯಿಯಿಂದ ಉದ್ದನೆಯ ಹಾವನ್ನು ಸರಸರನೆ ಎಳೆದುಹಾಕಿದ್ದಾರೆ. ಇನ್ನೂ ಗಾಬರಿಪಡುವಂತಹ ಸಂಗತಿಯೆಂದರೆ ಆ ಹಾವು ಜೀವಂತವಾಗಿತ್ತು!

ಮಹಿಳೆಯ ಹೊಟ್ಟೆಯೊಳಕ್ಕೆ ಆ ಹಾವು ಹೇಗೆ ಪ್ರವೇಶಿಸಿತು ಎಂಬದು ಇಲ್ಲಿ ಆಶ್ಚರ್ಯವನ್ನುಂಟು ಮಾಡುವ ಅಂಶ. ಅಂತರ್ಜಾಲದಲ್ಲಿ ಬಹಳಷ್ಟು ಜನರು ಇದು ಹೇಗೆ ಸಾಧ್ಯ ಎಂದು ಕೇಳುತ್ತಿದ್ದಾರೆ. ವೈರಲ್ ವೀಡಿಯೋದಲ್ಲಿ ಮಹಿಳೆಯ ಬಾಯಿಯಿಂದ ಡಾಕ್ಟರ್ ಸುಮಾರು ಒಂದು ಮೀಟರ್ ಉದ್ದ ಇರುವ ಹಾವನ್ನು ತೆಗೆಯುವುದು ಗೋಚರವಾಗುತ್ತದೆ.

ಇದನ್ನೂ ಓದಿ:  ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ದಂಪತಿ ಭೇಟಿ -ನಾಗಪ್ರತಿಷ್ಠೆ, ತುಲಾಭಾರ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?