AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಡನ್ ಬ್ರಿಡ್ಜ್​ ಬಳಿ ಚಾಕುವಿನಿಂದ ಉಗ್ರರ ದಾಳಿ, ಇಬ್ಬರು ಸಾವು

ಲಂಡನ್​: ಇಂಗ್ಲೆಂಡ್​ನ ಲಂಡನ್ ಬ್ರಿಡ್ಜ್ ಸಮೀಪ ಬ್ಲ್ಯಾಕ್ ಡ್ರೆಸ್ ಧರಿಸಿದ್ದ ಇಬ್ಬರು ಉಗ್ರರು ತಮ್ಮ ಬಳಿಯಿದ್ದ ಚಾಕುವಿನಿಂದ ಜನರ ಮೇಲೆ ಮನಬಂದಂತೆ ಅಟ್ಯಾಕ್ ಮಾಡಿದ್ದಾರೆ. ಜನನಿಬಿಡ ಪ್ರದೇಶವನ್ನೇ ಟಾರ್ಗೆಟ್ ಮಾಡಿ ಕ್ಷಣಾರ್ಧದಲ್ಲಿ ಐವರಿಗೆ ಚಾಕು ಇರಿದಿದ್ದಾರೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಲಂಡನ್ ಪೊಲೀಸರು ಗುಂಡು ಹಾರಿಸಿ ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆ. ಪರಾರಿಯಾಗಲು ಯತ್ನಿಸಿದ್ದ ಮತ್ತೋರ್ವ ಉಗ್ರನನ್ನ ಬಂಧಿಸಿದ್ದಾರೆ. ಲಂಡನ್ ಮೆಟ್ರೋ ಪಾಲಿಟನ್ ಪೊಲೀಸರು ಇದು ಉಗ್ರರ ದಾಳಿ ಅಂತ […]

ಲಂಡನ್ ಬ್ರಿಡ್ಜ್​ ಬಳಿ ಚಾಕುವಿನಿಂದ ಉಗ್ರರ ದಾಳಿ, ಇಬ್ಬರು ಸಾವು
ಸಾಧು ಶ್ರೀನಾಥ್​
|

Updated on: Nov 30, 2019 | 6:52 AM

Share

ಲಂಡನ್​: ಇಂಗ್ಲೆಂಡ್​ನ ಲಂಡನ್ ಬ್ರಿಡ್ಜ್ ಸಮೀಪ ಬ್ಲ್ಯಾಕ್ ಡ್ರೆಸ್ ಧರಿಸಿದ್ದ ಇಬ್ಬರು ಉಗ್ರರು ತಮ್ಮ ಬಳಿಯಿದ್ದ ಚಾಕುವಿನಿಂದ ಜನರ ಮೇಲೆ ಮನಬಂದಂತೆ ಅಟ್ಯಾಕ್ ಮಾಡಿದ್ದಾರೆ. ಜನನಿಬಿಡ ಪ್ರದೇಶವನ್ನೇ ಟಾರ್ಗೆಟ್ ಮಾಡಿ ಕ್ಷಣಾರ್ಧದಲ್ಲಿ ಐವರಿಗೆ ಚಾಕು ಇರಿದಿದ್ದಾರೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಲಂಡನ್ ಪೊಲೀಸರು ಗುಂಡು ಹಾರಿಸಿ ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆ. ಪರಾರಿಯಾಗಲು ಯತ್ನಿಸಿದ್ದ ಮತ್ತೋರ್ವ ಉಗ್ರನನ್ನ ಬಂಧಿಸಿದ್ದಾರೆ. ಲಂಡನ್ ಮೆಟ್ರೋ ಪಾಲಿಟನ್ ಪೊಲೀಸರು ಇದು ಉಗ್ರರ ದಾಳಿ ಅಂತ ಖಚಿತಪಡಿಸಿದ್ದಾರೆ. ಇದೇ ಜಾಗದಲ್ಲಿ 2017ರ ಜೂನ್‌ನಲ್ಲಿ ಭಯೋತ್ಪಾದಕರ ದಾಳಿ ನಡೆದು 8 ಮಂದಿ ಸಾವಿಗೀಡಾಗಿದ್ದರು.

ಲಂಡನ್​​ನಲ್ಲಿ ಥೇಮ್ಸ್ ನದಿ ಸೇತುವೆ ಬಳಿಯೇ ಉಗ್ರರು ಟಾರ್ಗೆಟ್ ಮಾಡಿ ಅಟ್ಯಾಕ್ ಮಾಡಿರೋದು ಲಂಡನ್ ಜನರನ್ನ ಬೆಚ್ಚಿ ಬೀಳಿಸಿದೆ. ಉಗ್ರರು ಎಲ್ಲೆಲ್ಲಿ ಅಟ್ಯಾಕ್ ಮಾಡೋಕೆ ಸಂಚು ರೂಪಿಸಿದ್ದಾರೆ ಅನ್ನೋ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ