AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಡನ್ ಬ್ರಿಡ್ಜ್​ ಬಳಿ ಚಾಕುವಿನಿಂದ ಉಗ್ರರ ದಾಳಿ, ಇಬ್ಬರು ಸಾವು

ಲಂಡನ್​: ಇಂಗ್ಲೆಂಡ್​ನ ಲಂಡನ್ ಬ್ರಿಡ್ಜ್ ಸಮೀಪ ಬ್ಲ್ಯಾಕ್ ಡ್ರೆಸ್ ಧರಿಸಿದ್ದ ಇಬ್ಬರು ಉಗ್ರರು ತಮ್ಮ ಬಳಿಯಿದ್ದ ಚಾಕುವಿನಿಂದ ಜನರ ಮೇಲೆ ಮನಬಂದಂತೆ ಅಟ್ಯಾಕ್ ಮಾಡಿದ್ದಾರೆ. ಜನನಿಬಿಡ ಪ್ರದೇಶವನ್ನೇ ಟಾರ್ಗೆಟ್ ಮಾಡಿ ಕ್ಷಣಾರ್ಧದಲ್ಲಿ ಐವರಿಗೆ ಚಾಕು ಇರಿದಿದ್ದಾರೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಲಂಡನ್ ಪೊಲೀಸರು ಗುಂಡು ಹಾರಿಸಿ ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆ. ಪರಾರಿಯಾಗಲು ಯತ್ನಿಸಿದ್ದ ಮತ್ತೋರ್ವ ಉಗ್ರನನ್ನ ಬಂಧಿಸಿದ್ದಾರೆ. ಲಂಡನ್ ಮೆಟ್ರೋ ಪಾಲಿಟನ್ ಪೊಲೀಸರು ಇದು ಉಗ್ರರ ದಾಳಿ ಅಂತ […]

ಲಂಡನ್ ಬ್ರಿಡ್ಜ್​ ಬಳಿ ಚಾಕುವಿನಿಂದ ಉಗ್ರರ ದಾಳಿ, ಇಬ್ಬರು ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 30, 2019 | 6:52 AM

Share

ಲಂಡನ್​: ಇಂಗ್ಲೆಂಡ್​ನ ಲಂಡನ್ ಬ್ರಿಡ್ಜ್ ಸಮೀಪ ಬ್ಲ್ಯಾಕ್ ಡ್ರೆಸ್ ಧರಿಸಿದ್ದ ಇಬ್ಬರು ಉಗ್ರರು ತಮ್ಮ ಬಳಿಯಿದ್ದ ಚಾಕುವಿನಿಂದ ಜನರ ಮೇಲೆ ಮನಬಂದಂತೆ ಅಟ್ಯಾಕ್ ಮಾಡಿದ್ದಾರೆ. ಜನನಿಬಿಡ ಪ್ರದೇಶವನ್ನೇ ಟಾರ್ಗೆಟ್ ಮಾಡಿ ಕ್ಷಣಾರ್ಧದಲ್ಲಿ ಐವರಿಗೆ ಚಾಕು ಇರಿದಿದ್ದಾರೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಲಂಡನ್ ಪೊಲೀಸರು ಗುಂಡು ಹಾರಿಸಿ ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆ. ಪರಾರಿಯಾಗಲು ಯತ್ನಿಸಿದ್ದ ಮತ್ತೋರ್ವ ಉಗ್ರನನ್ನ ಬಂಧಿಸಿದ್ದಾರೆ. ಲಂಡನ್ ಮೆಟ್ರೋ ಪಾಲಿಟನ್ ಪೊಲೀಸರು ಇದು ಉಗ್ರರ ದಾಳಿ ಅಂತ ಖಚಿತಪಡಿಸಿದ್ದಾರೆ. ಇದೇ ಜಾಗದಲ್ಲಿ 2017ರ ಜೂನ್‌ನಲ್ಲಿ ಭಯೋತ್ಪಾದಕರ ದಾಳಿ ನಡೆದು 8 ಮಂದಿ ಸಾವಿಗೀಡಾಗಿದ್ದರು.

ಲಂಡನ್​​ನಲ್ಲಿ ಥೇಮ್ಸ್ ನದಿ ಸೇತುವೆ ಬಳಿಯೇ ಉಗ್ರರು ಟಾರ್ಗೆಟ್ ಮಾಡಿ ಅಟ್ಯಾಕ್ ಮಾಡಿರೋದು ಲಂಡನ್ ಜನರನ್ನ ಬೆಚ್ಚಿ ಬೀಳಿಸಿದೆ. ಉಗ್ರರು ಎಲ್ಲೆಲ್ಲಿ ಅಟ್ಯಾಕ್ ಮಾಡೋಕೆ ಸಂಚು ರೂಪಿಸಿದ್ದಾರೆ ಅನ್ನೋ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ