AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಡನ್ ಬ್ರಿಡ್ಜ್​ ಬಳಿ ಚಾಕುವಿನಿಂದ ಉಗ್ರರ ದಾಳಿ, ಇಬ್ಬರು ಸಾವು

ಲಂಡನ್​: ಇಂಗ್ಲೆಂಡ್​ನ ಲಂಡನ್ ಬ್ರಿಡ್ಜ್ ಸಮೀಪ ಬ್ಲ್ಯಾಕ್ ಡ್ರೆಸ್ ಧರಿಸಿದ್ದ ಇಬ್ಬರು ಉಗ್ರರು ತಮ್ಮ ಬಳಿಯಿದ್ದ ಚಾಕುವಿನಿಂದ ಜನರ ಮೇಲೆ ಮನಬಂದಂತೆ ಅಟ್ಯಾಕ್ ಮಾಡಿದ್ದಾರೆ. ಜನನಿಬಿಡ ಪ್ರದೇಶವನ್ನೇ ಟಾರ್ಗೆಟ್ ಮಾಡಿ ಕ್ಷಣಾರ್ಧದಲ್ಲಿ ಐವರಿಗೆ ಚಾಕು ಇರಿದಿದ್ದಾರೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಲಂಡನ್ ಪೊಲೀಸರು ಗುಂಡು ಹಾರಿಸಿ ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆ. ಪರಾರಿಯಾಗಲು ಯತ್ನಿಸಿದ್ದ ಮತ್ತೋರ್ವ ಉಗ್ರನನ್ನ ಬಂಧಿಸಿದ್ದಾರೆ. ಲಂಡನ್ ಮೆಟ್ರೋ ಪಾಲಿಟನ್ ಪೊಲೀಸರು ಇದು ಉಗ್ರರ ದಾಳಿ ಅಂತ […]

ಲಂಡನ್ ಬ್ರಿಡ್ಜ್​ ಬಳಿ ಚಾಕುವಿನಿಂದ ಉಗ್ರರ ದಾಳಿ, ಇಬ್ಬರು ಸಾವು
ಸಾಧು ಶ್ರೀನಾಥ್​
|

Updated on: Nov 30, 2019 | 6:52 AM

Share

ಲಂಡನ್​: ಇಂಗ್ಲೆಂಡ್​ನ ಲಂಡನ್ ಬ್ರಿಡ್ಜ್ ಸಮೀಪ ಬ್ಲ್ಯಾಕ್ ಡ್ರೆಸ್ ಧರಿಸಿದ್ದ ಇಬ್ಬರು ಉಗ್ರರು ತಮ್ಮ ಬಳಿಯಿದ್ದ ಚಾಕುವಿನಿಂದ ಜನರ ಮೇಲೆ ಮನಬಂದಂತೆ ಅಟ್ಯಾಕ್ ಮಾಡಿದ್ದಾರೆ. ಜನನಿಬಿಡ ಪ್ರದೇಶವನ್ನೇ ಟಾರ್ಗೆಟ್ ಮಾಡಿ ಕ್ಷಣಾರ್ಧದಲ್ಲಿ ಐವರಿಗೆ ಚಾಕು ಇರಿದಿದ್ದಾರೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಲಂಡನ್ ಪೊಲೀಸರು ಗುಂಡು ಹಾರಿಸಿ ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆ. ಪರಾರಿಯಾಗಲು ಯತ್ನಿಸಿದ್ದ ಮತ್ತೋರ್ವ ಉಗ್ರನನ್ನ ಬಂಧಿಸಿದ್ದಾರೆ. ಲಂಡನ್ ಮೆಟ್ರೋ ಪಾಲಿಟನ್ ಪೊಲೀಸರು ಇದು ಉಗ್ರರ ದಾಳಿ ಅಂತ ಖಚಿತಪಡಿಸಿದ್ದಾರೆ. ಇದೇ ಜಾಗದಲ್ಲಿ 2017ರ ಜೂನ್‌ನಲ್ಲಿ ಭಯೋತ್ಪಾದಕರ ದಾಳಿ ನಡೆದು 8 ಮಂದಿ ಸಾವಿಗೀಡಾಗಿದ್ದರು.

ಲಂಡನ್​​ನಲ್ಲಿ ಥೇಮ್ಸ್ ನದಿ ಸೇತುವೆ ಬಳಿಯೇ ಉಗ್ರರು ಟಾರ್ಗೆಟ್ ಮಾಡಿ ಅಟ್ಯಾಕ್ ಮಾಡಿರೋದು ಲಂಡನ್ ಜನರನ್ನ ಬೆಚ್ಚಿ ಬೀಳಿಸಿದೆ. ಉಗ್ರರು ಎಲ್ಲೆಲ್ಲಿ ಅಟ್ಯಾಕ್ ಮಾಡೋಕೆ ಸಂಚು ರೂಪಿಸಿದ್ದಾರೆ ಅನ್ನೋ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ