AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG ಟ್ಯಾಂಕರ್ ಸ್ಫೋಟ, 18 ಭಾರತೀಯರ ಸಾವು

ಸುಡಾನ್​: ಇಲ್ಲಿನ ಸೆರಾಮಿಕ್​ ಫ್ಯಾಕ್ಟರಿಯಲ್ಲಿ ಎಲ್​ಪಿಜಿ ಟ್ಯಾಂಕರ್ ಸ್ಫೋಟಗೊಂಡು ನಡೆದ ಭೀಕರ ದುರಂತದಲ್ಲಿ 18 ಭಾರತೀಯರು ಬಲಿಯಾಗಿದ್ದಾರೆ. ಹಲವು ಮಂದಿಗೆ ಗಂಭೀರ ಗಾಯಗಳಾಗಿವೆ. ಸುಡಾನ್ ರಾಜಧಾನಿ ಖರ್ತೌಮ್​ನ ಬಹ್ರಿ ಪ್ರದೇಶದಲ್ಲಿ ಈ ಸ್ಫೋಟ ಸಂಭವಿಸಿದೆ. ಟ್ಯಾಂಕರ್ ಸ್ಫೋಟಗೊಂಡು ಒಟ್ಟು 23 ಮಂದಿ ಬಲಿಯಾಗಿದ್ದಾರೆ. 18 ಮಂದಿ ಭಾರತೀಯರು ಮೃತಪಟ್ಟಿರುವ ಬಗ್ಗೆ ಸರ್ಕಾರ ಖಚಿತಪಡಿಸಿದೆ. ಘಟನೆ ಬಗ್ಗೆ ವಿದೇಶಾಂಗ ಸಚಿವ ಜೈಶಂಕರ್ ಟ್ವೀಟ್ ಮಾಡಿದ್ದಾರೆ. ಮೃತಪಟ್ಟವರ ಪೈಕಿ ಮೂವರು ತಮಿಳುನಾಡು ಮೂಲದವ್ರು, ಒಬ್ಬರು ಗುಜರಾತ್, ಇಬ್ಬರು ಉತ್ತರಪ್ರದೇಶ ಮೂಲದವರು […]

LPG ಟ್ಯಾಂಕರ್ ಸ್ಫೋಟ, 18 ಭಾರತೀಯರ ಸಾವು
ಸಾಧು ಶ್ರೀನಾಥ್​
|

Updated on:Dec 04, 2019 | 5:56 PM

Share

ಸುಡಾನ್​: ಇಲ್ಲಿನ ಸೆರಾಮಿಕ್​ ಫ್ಯಾಕ್ಟರಿಯಲ್ಲಿ ಎಲ್​ಪಿಜಿ ಟ್ಯಾಂಕರ್ ಸ್ಫೋಟಗೊಂಡು ನಡೆದ ಭೀಕರ ದುರಂತದಲ್ಲಿ 18 ಭಾರತೀಯರು ಬಲಿಯಾಗಿದ್ದಾರೆ. ಹಲವು ಮಂದಿಗೆ ಗಂಭೀರ ಗಾಯಗಳಾಗಿವೆ. ಸುಡಾನ್ ರಾಜಧಾನಿ ಖರ್ತೌಮ್​ನ ಬಹ್ರಿ ಪ್ರದೇಶದಲ್ಲಿ ಈ ಸ್ಫೋಟ ಸಂಭವಿಸಿದೆ.

ಟ್ಯಾಂಕರ್ ಸ್ಫೋಟಗೊಂಡು ಒಟ್ಟು 23 ಮಂದಿ ಬಲಿಯಾಗಿದ್ದಾರೆ. 18 ಮಂದಿ ಭಾರತೀಯರು ಮೃತಪಟ್ಟಿರುವ ಬಗ್ಗೆ ಸರ್ಕಾರ ಖಚಿತಪಡಿಸಿದೆ. ಘಟನೆ ಬಗ್ಗೆ ವಿದೇಶಾಂಗ ಸಚಿವ ಜೈಶಂಕರ್ ಟ್ವೀಟ್ ಮಾಡಿದ್ದಾರೆ.

ಮೃತಪಟ್ಟವರ ಪೈಕಿ ಮೂವರು ತಮಿಳುನಾಡು ಮೂಲದವ್ರು, ಒಬ್ಬರು ಗುಜರಾತ್, ಇಬ್ಬರು ಉತ್ತರಪ್ರದೇಶ ಮೂಲದವರು ಎಂದು ಸದ್ಯಕ್ಕೆ ತಿಳಿದುಬಂದಿದೆ.

Published On - 5:55 pm, Wed, 4 December 19

ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್