AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal Earthquake: ನೇಪಾಳದ ಪೂರ್ವ ಪೋಖರದಲ್ಲಿ ಭೂಕಂಪನ, 5.3ರಷ್ಟು ತೀವ್ರತೆ ದಾಖಲು

ಕಠ್ಮಂಡುವಿನ ವಾಯುವ್ಯಕ್ಕೆ 113 ಕಿ.ಮೀ ದೂರದಲ್ಲಿರುವ ನೇಪಾಳದಲ್ಲಿ ಬೆಳಿಗ್ಗೆ 5:30 ರ ಸುಮಾರಿಗೆ ಭೂಕಂಪ ಸಂಭವಿಸಿದೆ. 10 ನಿಮಿಷಗಳ ಹಿಂದೆ M5.3ರಷ್ಟು ತೀವ್ರತೆಯ ಭೂಕಂಪನ ಕಠ್ಮಂಡು (ನೇಪಾಳ) ವಿನ ವಾಯುವ್ಯಕ್ಕೆ 113 ಕಿ.ಮೀ ಅನ್ನು ಹೊಡೆದಿದೆ ಎಂದು ಇಎಂಎಸ್ಸಿ ತನ್ನ ಅಧಿಕೃತ ಟ್ವಿಟರ್ನಲ್ಲಿ ತಿಳಿಸಿದೆ. ಈವರೆಗೆ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ.

Nepal Earthquake: ನೇಪಾಳದ ಪೂರ್ವ ಪೋಖರದಲ್ಲಿ ಭೂಕಂಪನ, 5.3ರಷ್ಟು ತೀವ್ರತೆ ದಾಖಲು
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Edited By: |

Updated on:May 19, 2021 | 9:06 AM

Share

ಕಠ್ಮಂಡು: ನೇಪಾಳದ ಪೂರ್ವ ಪೋಖರದಲ್ಲಿ 35 ಕಿ.ಮೀ ದೂರದಲ್ಲಿ ರಿಕ್ಟರ್ ಮಾಪಕದಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್‌ಜಿಎಸ್ ಇಂದು ಪ್ರಕಟಣೆಯಲ್ಲಿ ತಿಳಿಸಿದೆ. ಭೂಕಂಪವಾದ ಸಮೀಪದ ಪ್ರದೇಶಗಳಲ್ಲಿನ ಅನೇಕ ಜನರು ಭೂಕಂಪವನ್ನು ಅನುಭವಿಸಿದರು ಎಂದು ಹೇಳಲಾಗುತ್ತಿದೆ.

ಕಠ್ಮಂಡುವಿನ ವಾಯುವ್ಯಕ್ಕೆ 113 ಕಿ.ಮೀ ದೂರದಲ್ಲಿರುವ ನೇಪಾಳದಲ್ಲಿ ಬೆಳಿಗ್ಗೆ 5:30 ರ ಸುಮಾರಿಗೆ ಭೂಕಂಪ ಸಂಭವಿಸಿದೆ. 10 ನಿಮಿಷಗಳ ಹಿಂದೆ M5.3ರಷ್ಟು ತೀವ್ರತೆಯ ಭೂಕಂಪನ ಕಠ್ಮಂಡು (ನೇಪಾಳ) ವಿನ ವಾಯುವ್ಯಕ್ಕೆ 113 ಕಿ.ಮೀ ಅನ್ನು ಹೊಡೆದಿದೆ ಎಂದು ಇಎಂಎಸ್ಸಿ ತನ್ನ ಅಧಿಕೃತ ಟ್ವಿಟರ್ನಲ್ಲಿ ತಿಳಿಸಿದೆ. ಈವರೆಗೆ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ.

“ಭೂಕಂಪನದ ಕೇಂದ್ರಬಿಂದುವು ಲ್ಯಾಮ್‌ಜಂಗ್ ಜಿಲ್ಲೆಯ ಭುಲ್‌ಭೂಲೆಯಲ್ಲಿದೆ. ಅಲ್ಲಿ ಅದು ಸುಮಾರು 5:42 ಎನ್‌ಪಿಟಿ ಸಂಭವಿಸಿದೆ. ಇದನ್ನು 5.8 ಪ್ರಮಾಣದಲ್ಲಿ ದಾಖಲಿಸಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಮಾನಿಟರಿಂಗ್ ಮತ್ತು ಸಂಶೋಧನಾ ಕೇಂದ್ರದ ಮುಖ್ಯ ಭೂಕಂಪಶಾಸ್ತ್ರಜ್ಞ ಡಾ.ಲೋಕ್ ಬಿಜಯ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: Corona Vaccine: ಎರಡನೇ ಡೋಸ್​ ಕೊವಿಶೀಲ್ಡ್​, ಕೊವ್ಯಾಕ್ಸಿನ್ ಲಸಿಕೆ​ ಪಡೆಯುವವರಿಗೆ ಶುಭಸುದ್ದಿ

Published On - 8:14 am, Wed, 19 May 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ