AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal Earthquake: ನೇಪಾಳದ ಪೂರ್ವ ಪೋಖರದಲ್ಲಿ ಭೂಕಂಪನ, 5.3ರಷ್ಟು ತೀವ್ರತೆ ದಾಖಲು

ಕಠ್ಮಂಡುವಿನ ವಾಯುವ್ಯಕ್ಕೆ 113 ಕಿ.ಮೀ ದೂರದಲ್ಲಿರುವ ನೇಪಾಳದಲ್ಲಿ ಬೆಳಿಗ್ಗೆ 5:30 ರ ಸುಮಾರಿಗೆ ಭೂಕಂಪ ಸಂಭವಿಸಿದೆ. 10 ನಿಮಿಷಗಳ ಹಿಂದೆ M5.3ರಷ್ಟು ತೀವ್ರತೆಯ ಭೂಕಂಪನ ಕಠ್ಮಂಡು (ನೇಪಾಳ) ವಿನ ವಾಯುವ್ಯಕ್ಕೆ 113 ಕಿ.ಮೀ ಅನ್ನು ಹೊಡೆದಿದೆ ಎಂದು ಇಎಂಎಸ್ಸಿ ತನ್ನ ಅಧಿಕೃತ ಟ್ವಿಟರ್ನಲ್ಲಿ ತಿಳಿಸಿದೆ. ಈವರೆಗೆ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ.

Nepal Earthquake: ನೇಪಾಳದ ಪೂರ್ವ ಪೋಖರದಲ್ಲಿ ಭೂಕಂಪನ, 5.3ರಷ್ಟು ತೀವ್ರತೆ ದಾಖಲು
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:May 19, 2021 | 9:06 AM

Share

ಕಠ್ಮಂಡು: ನೇಪಾಳದ ಪೂರ್ವ ಪೋಖರದಲ್ಲಿ 35 ಕಿ.ಮೀ ದೂರದಲ್ಲಿ ರಿಕ್ಟರ್ ಮಾಪಕದಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್‌ಜಿಎಸ್ ಇಂದು ಪ್ರಕಟಣೆಯಲ್ಲಿ ತಿಳಿಸಿದೆ. ಭೂಕಂಪವಾದ ಸಮೀಪದ ಪ್ರದೇಶಗಳಲ್ಲಿನ ಅನೇಕ ಜನರು ಭೂಕಂಪವನ್ನು ಅನುಭವಿಸಿದರು ಎಂದು ಹೇಳಲಾಗುತ್ತಿದೆ.

ಕಠ್ಮಂಡುವಿನ ವಾಯುವ್ಯಕ್ಕೆ 113 ಕಿ.ಮೀ ದೂರದಲ್ಲಿರುವ ನೇಪಾಳದಲ್ಲಿ ಬೆಳಿಗ್ಗೆ 5:30 ರ ಸುಮಾರಿಗೆ ಭೂಕಂಪ ಸಂಭವಿಸಿದೆ. 10 ನಿಮಿಷಗಳ ಹಿಂದೆ M5.3ರಷ್ಟು ತೀವ್ರತೆಯ ಭೂಕಂಪನ ಕಠ್ಮಂಡು (ನೇಪಾಳ) ವಿನ ವಾಯುವ್ಯಕ್ಕೆ 113 ಕಿ.ಮೀ ಅನ್ನು ಹೊಡೆದಿದೆ ಎಂದು ಇಎಂಎಸ್ಸಿ ತನ್ನ ಅಧಿಕೃತ ಟ್ವಿಟರ್ನಲ್ಲಿ ತಿಳಿಸಿದೆ. ಈವರೆಗೆ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ.

“ಭೂಕಂಪನದ ಕೇಂದ್ರಬಿಂದುವು ಲ್ಯಾಮ್‌ಜಂಗ್ ಜಿಲ್ಲೆಯ ಭುಲ್‌ಭೂಲೆಯಲ್ಲಿದೆ. ಅಲ್ಲಿ ಅದು ಸುಮಾರು 5:42 ಎನ್‌ಪಿಟಿ ಸಂಭವಿಸಿದೆ. ಇದನ್ನು 5.8 ಪ್ರಮಾಣದಲ್ಲಿ ದಾಖಲಿಸಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಮಾನಿಟರಿಂಗ್ ಮತ್ತು ಸಂಶೋಧನಾ ಕೇಂದ್ರದ ಮುಖ್ಯ ಭೂಕಂಪಶಾಸ್ತ್ರಜ್ಞ ಡಾ.ಲೋಕ್ ಬಿಜಯ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: Corona Vaccine: ಎರಡನೇ ಡೋಸ್​ ಕೊವಿಶೀಲ್ಡ್​, ಕೊವ್ಯಾಕ್ಸಿನ್ ಲಸಿಕೆ​ ಪಡೆಯುವವರಿಗೆ ಶುಭಸುದ್ದಿ

Published On - 8:14 am, Wed, 19 May 21

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ