AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal Earthquake: ನೇಪಾಳದ ಪೂರ್ವ ಪೋಖರದಲ್ಲಿ ಭೂಕಂಪನ, 5.3ರಷ್ಟು ತೀವ್ರತೆ ದಾಖಲು

ಕಠ್ಮಂಡುವಿನ ವಾಯುವ್ಯಕ್ಕೆ 113 ಕಿ.ಮೀ ದೂರದಲ್ಲಿರುವ ನೇಪಾಳದಲ್ಲಿ ಬೆಳಿಗ್ಗೆ 5:30 ರ ಸುಮಾರಿಗೆ ಭೂಕಂಪ ಸಂಭವಿಸಿದೆ. 10 ನಿಮಿಷಗಳ ಹಿಂದೆ M5.3ರಷ್ಟು ತೀವ್ರತೆಯ ಭೂಕಂಪನ ಕಠ್ಮಂಡು (ನೇಪಾಳ) ವಿನ ವಾಯುವ್ಯಕ್ಕೆ 113 ಕಿ.ಮೀ ಅನ್ನು ಹೊಡೆದಿದೆ ಎಂದು ಇಎಂಎಸ್ಸಿ ತನ್ನ ಅಧಿಕೃತ ಟ್ವಿಟರ್ನಲ್ಲಿ ತಿಳಿಸಿದೆ. ಈವರೆಗೆ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ.

Nepal Earthquake: ನೇಪಾಳದ ಪೂರ್ವ ಪೋಖರದಲ್ಲಿ ಭೂಕಂಪನ, 5.3ರಷ್ಟು ತೀವ್ರತೆ ದಾಖಲು
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:May 19, 2021 | 9:06 AM

Share

ಕಠ್ಮಂಡು: ನೇಪಾಳದ ಪೂರ್ವ ಪೋಖರದಲ್ಲಿ 35 ಕಿ.ಮೀ ದೂರದಲ್ಲಿ ರಿಕ್ಟರ್ ಮಾಪಕದಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್‌ಜಿಎಸ್ ಇಂದು ಪ್ರಕಟಣೆಯಲ್ಲಿ ತಿಳಿಸಿದೆ. ಭೂಕಂಪವಾದ ಸಮೀಪದ ಪ್ರದೇಶಗಳಲ್ಲಿನ ಅನೇಕ ಜನರು ಭೂಕಂಪವನ್ನು ಅನುಭವಿಸಿದರು ಎಂದು ಹೇಳಲಾಗುತ್ತಿದೆ.

ಕಠ್ಮಂಡುವಿನ ವಾಯುವ್ಯಕ್ಕೆ 113 ಕಿ.ಮೀ ದೂರದಲ್ಲಿರುವ ನೇಪಾಳದಲ್ಲಿ ಬೆಳಿಗ್ಗೆ 5:30 ರ ಸುಮಾರಿಗೆ ಭೂಕಂಪ ಸಂಭವಿಸಿದೆ. 10 ನಿಮಿಷಗಳ ಹಿಂದೆ M5.3ರಷ್ಟು ತೀವ್ರತೆಯ ಭೂಕಂಪನ ಕಠ್ಮಂಡು (ನೇಪಾಳ) ವಿನ ವಾಯುವ್ಯಕ್ಕೆ 113 ಕಿ.ಮೀ ಅನ್ನು ಹೊಡೆದಿದೆ ಎಂದು ಇಎಂಎಸ್ಸಿ ತನ್ನ ಅಧಿಕೃತ ಟ್ವಿಟರ್ನಲ್ಲಿ ತಿಳಿಸಿದೆ. ಈವರೆಗೆ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ.

“ಭೂಕಂಪನದ ಕೇಂದ್ರಬಿಂದುವು ಲ್ಯಾಮ್‌ಜಂಗ್ ಜಿಲ್ಲೆಯ ಭುಲ್‌ಭೂಲೆಯಲ್ಲಿದೆ. ಅಲ್ಲಿ ಅದು ಸುಮಾರು 5:42 ಎನ್‌ಪಿಟಿ ಸಂಭವಿಸಿದೆ. ಇದನ್ನು 5.8 ಪ್ರಮಾಣದಲ್ಲಿ ದಾಖಲಿಸಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಮಾನಿಟರಿಂಗ್ ಮತ್ತು ಸಂಶೋಧನಾ ಕೇಂದ್ರದ ಮುಖ್ಯ ಭೂಕಂಪಶಾಸ್ತ್ರಜ್ಞ ಡಾ.ಲೋಕ್ ಬಿಜಯ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: Corona Vaccine: ಎರಡನೇ ಡೋಸ್​ ಕೊವಿಶೀಲ್ಡ್​, ಕೊವ್ಯಾಕ್ಸಿನ್ ಲಸಿಕೆ​ ಪಡೆಯುವವರಿಗೆ ಶುಭಸುದ್ದಿ

Published On - 8:14 am, Wed, 19 May 21

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!