AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chile Earthquake: ಚಿಲಿಯ ಮಧ್ಯ ಕರಾವಳಿ ಪ್ರದೇಶದಲ್ಲಿ 6.2 ತೀವ್ರತೆಯ ಭಾರಿ ಭೂಕಂಪ

ಚಿಲಿಯ ಮಧ್ಯ ಕರಾವಳಿ ಪ್ರದೇಶದಲ್ಲಿ 6.2 ತೀವ್ರತೆಯ ಭಾರಿ ಭೂಕಂಪ ಸಂಭವಿಸಿದೆ. NCS ಪ್ರಕಾರ, ಭೂಕಂಪದ ಕೇಂದ್ರಬಿಂದು ಸುಮಾರು 10 ಕಿ.ಮೀ ಆಳದಲ್ಲಿದೆ. ಮಾರ್ಚ್ 22 ರಂದು ಕೂಡ ಭೂಕಂಪ ಸಂಭವಿಸಿತ್ತು

Chile Earthquake: ಚಿಲಿಯ ಮಧ್ಯ ಕರಾವಳಿ ಪ್ರದೇಶದಲ್ಲಿ 6.2 ತೀವ್ರತೆಯ ಭಾರಿ ಭೂಕಂಪ
ಭೂಕಂಪ
ನಯನಾ ರಾಜೀವ್
|

Updated on: Mar 31, 2023 | 8:30 AM

Share

ಚಿಲಿಯ ಮಧ್ಯ ಕರಾವಳಿ ಪ್ರದೇಶದಲ್ಲಿ 6.2 ತೀವ್ರತೆಯ ಭಾರಿ ಭೂಕಂಪ ಸಂಭವಿಸಿದೆ. NCS ಪ್ರಕಾರ, ಭೂಕಂಪದ ಕೇಂದ್ರಬಿಂದು ಸುಮಾರು 10 ಕಿ.ಮೀ ಆಳದಲ್ಲಿದೆ. ಯಾವುದೇ ಸಾವು ನೋವುಗಳು ಸಂಭವಿಸಿರುವ ಕುರಿತು ವರದಿಯಾಗಿಲ್ಲ. ಮಾರ್ಚ್ 22 ರಂದು ಕೂಡ ಭೂಕಂಪ ಸಂಭವಿಸಿತ್ತು, ರಿಕ್ಟರ್ ಮಾಪಕದಲ್ಲಿ 6.3 ರ ತೀವ್ರತೆಯ ದಾಖಲಾಗಿದ್ದು, ಚಿಲಿಯಿಂದ 519 ಕಿಮೀ ದೂರದಲ್ಲಿ ಅದರ ಕೇಂದ್ರಬಿಂದುವಿತ್ತು ಎಂದು ಹೇಳಲಾಗಿದೆ. ಚಿಲಿಯಲ್ಲಿ 2022ರಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿತ್ತು. 31.8222 ಡಿಗ್ರಿ ದಕ್ಷಿಣ ಅಕ್ಷಾಂಶ ಮತ್ತು 71.3664 ಡಿಗ್ರಿ ಪಶ್ಚಿಮ ರೇಖಾಂಶದಲ್ಲಿ 496.06 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರಬಿಂದುವಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ