AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ecuador Earthquake: ಈಕ್ವೆಡಾರ್​ನಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ, 14 ಮಂದಿ ಸಾವು

ದಕ್ಷಿಣ ಅಮೆರಿಕದ ಈಕ್ವೆಡಾರ್​ನಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 14 ಮಂದಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಭೂಕಂಪದ ತೀವ್ರತೆಯಿಂದಾಗಿ ಹಲವು ಕಟ್ಟಡಗಳು ಹಾನಿಗೀಡಾಗಿವೆ, ಜನರು ಮನೆ ಬಿಟ್ಟು ಬೀದಿಗೆ ಬಂದಿದ್ದಾರೆ. ಉತ್ತರ ಪೆರುವಿನಲ್ಲೂ ಭೂಕಂಪದ ಅನುಭವವಾಗಿದೆ.

Ecuador Earthquake: ಈಕ್ವೆಡಾರ್​ನಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ, 14 ಮಂದಿ ಸಾವು
ಈಕ್ವೆಡಾರ್ ಭೂಕಂಪImage Credit source: Reuters
ನಯನಾ ರಾಜೀವ್
|

Updated on: Mar 19, 2023 | 7:56 AM

Share

ಮುಖ್ಯಾಂಶಗಳು

  • ಈಕ್ವೆಡಾರ್​ನಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ, 14 ಮಂದಿ ಸಾವು
  • ದಕ್ಷಿಣ ಅಮೆರಿಕದ ಈಕ್ವೆಡಾರ್​ನಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 14 ಮಂದಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ
  • ದೇಶದ ಕರಾವಳಿ ಗುವಾಯಾಸ್ ಪ್ರದೇಶದಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಈಕ್ವೆಡಾರ್​ನ ಎರಡನೇ ದೊಡ್ಡ ನಗರವಾದ ಗುವಾಕ್ವಿಲ್​ನ ದಕ್ಷಿಣಕ್ಕೆ ಸುಮಾರು 50 ಮೈಲಿಗಳ ದೂರದಲ್ಲಿ ಭೂಕಂಪದ ಕೇಂದ್ರ ಬಿಂದುವಿದೆ.

ದಕ್ಷಿಣ ಅಮೆರಿಕದ ಈಕ್ವೆಡಾರ್​ನಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 14 ಮಂದಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಭೂಕಂಪದ ತೀವ್ರತೆಯಿಂದಾಗಿ ಹಲವು ಕಟ್ಟಡಗಳು ಹಾನಿಗೀಡಾಗಿವೆ, ಜನರು ಮನೆ ಬಿಟ್ಟು ಬೀದಿಗೆ ಬಂದಿದ್ದಾರೆ. ಉತ್ತರ ಪೆರುವಿನಲ್ಲೂ ಭೂಕಂಪದ ಅನುಭವವಾಗಿದೆ.

ದೇಶದ ಕರಾವಳಿ ಗುವಾಯಾಸ್ ಪ್ರದೇಶದಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಈಕ್ವೆಡಾರ್​ನ ಎರಡನೇ ದೊಡ್ಡ ನಗರವಾದ ಗುವಾಕ್ವಿಲ್​ನ ದಕ್ಷಿಣಕ್ಕೆ ಸುಮಾರು 50 ಮೈಲಿಗಳ ದೂರದಲ್ಲಿ ಭೂಕಂಪದ ಕೇಂದ್ರ ಬಿಂದುವಿದೆ.

ಉತ್ತರ ಪೆರುವಿನಲ್ಲೂ ಭೂಕಂಪದ ಅನುಭವವಾಗಿದ್ದು, ಅಧ್ಯಕ್ಷ ಗಿಲ್ಲೆರ್ಮೊ ಲಾಸ್ಸೊ ಟ್ವೀಟ್ ಮಾಡಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಎಲ್ ಒರೊದಲ್ಲಿ 11 ಮಂದಿ ಮೃತಪಟ್ಟರೆ, ಅಜುವಾಯ್​ನಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ, ಅಜುವಾಯ್​ನಲ್ಲಿ ಕಾರಿನ ಮೇಲೆ ಗೋಡೆ ಬಿದ್ದು ಒಬ್ಬರು ಮೃತಪಟ್ಟಿದ್ದಾರೆ, ಭದ್ರತಾ ಕ್ಯಾಮರಾ ಟವರ್ ಬಿದ್ದು ಎಲ್ ಒರೊದಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: China Earthquake: ಚೀನಾದಲ್ಲಿ 4.7 ತೀವ್ರತೆಯ ಭೂಕಂಪ

ಭೂಕಂಪದಲ್ಲಿ ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಸಾವುನೋವುಗಳು ಹೆಚ್ಚಾಗುವ ಸಾಧ್ಯತೆ ಇದೆ. ಭೂಕಂಪವು ದಕ್ಷಿಣ ಈಕ್ವೆಡಾರ್​ನಲ್ಲಿರುವ ಹಲವು ಕಟ್ಟಡಗಳಿಗೆ ಹಾನಿಯುಂಟು ಮಾಡಿದೆ, ಸುನಾಮಿಯ ಯಾವುದೇ ಲಕ್ಷಣಗಳಿಲ್ಲ.

Follow Us
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK