AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶಾನ್ಯ ಜಪಾನ್​ನಲ್ಲಿ ಭೂಕಂಪ; ಸುನಾಮಿ ಏಳುವ ಸಾಧ್ಯತೆ

Japan Earthquake: ಮಿಯಾಮಿ ಪ್ರದೇಶದ ಸಾಗರದ ಆಳದಲ್ಲಿ ಈ ಭೂಕಂಪ ಸಂಭವಿಸಿದೆ. ಭೂಕಂಪನದಿಂದ ಯಾವುದೇ ಸಾವು ನೋವು ಅಥವಾ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಸುನಾಮಿ ಏಳುವ ಮುನ್ಸೂಚನೆ ಇದೆ ಎಂದು ವರದಿಯಾಗಿದೆ.

ಈಶಾನ್ಯ ಜಪಾನ್​ನಲ್ಲಿ ಭೂಕಂಪ; ಸುನಾಮಿ ಏಳುವ ಸಾಧ್ಯತೆ
ಸಾಂದರ್ಭಿಕ ಚಿತ್ರ
guruganesh bhat
|

Updated on:Mar 20, 2021 | 6:43 PM

Share

ಟೋಕಿಯೋ: ಜಪಾನ್​ನ ಈಶಾನ್ಯ ಕರಾವಳಿಯಲ್ಲಿ ಶನಿವಾರ ಪ್ರಬಲ ಭೂಕಂಪವಾಗಿದ್ದು ರಿಕ್ಟರ್ ಮಾಪಕದಲ್ಲಿ 7 ರಷ್ಟು ತೀವ್ರತೆ ದಾಖಲಾಗಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ವರದಿ ಮಾಡಿದೆ. ಜಪಾನ್​​ನ ಈಶಾನ್ಯ ಕಡಲತೀರದಲ್ಲಿ ಸಂಭವಿಸಿರುವ ಈ ಭೂಕಂಪದಿಂದ ಜಪಾನ್​ಗೆ ಸುನಾಮಿ ಭೀತಿ ಎದುರಾಗುವ ಸಾಧ್ಯತೆ ಇದೆ ಎಂದು ಅಲ್ಲಿನ ಹವಾಮಾನ ಇಲಾಖೆ ತಿಳಿಸಿದೆ.

ಮಿಯಾಮಿ ಪ್ರದೇಶದ ಸಾಗರದ ಆಳದಲ್ಲಿ ಈ ಭೂಕಂಪ ಸಂಭವಿಸಿದೆ. ಭೂಕಂಪನದಿಂದ ಯಾವುದೇ ಸಾವು ನೋವು ಅಥವಾ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಸುನಾಮಿ ಏಳುವ ಮುನ್ಸೂಚನೆ ಇದೆ ಎಂದು ವರದಿಯಾಗಿದೆ. ಹೀಗಾಗಿ ಜಪಾನ್​ನಾದ್ಯಂತ ಭಾರಿ ಮುಂಜಾಗರೂಕತೆ ವಹಿಸಲಾಗಿದೆ.

ರಿಕ್ಟರ್ ಮಾಪಕದಲ್ಲಿ 7ರಷ್ಟು ತೀವ್ರತೆ ದಾಖಲಾಗಿರುವುದರಿಂದ ರೈಲ್ವೆ ಇಲಾಖೆಯು ರೈಲು ಸಂಚಾರವನ್ನು ಸ್ಥಗಿತಗೊಳಿಸಿದೆ. ಅಲ್ಲದೇ ಈಶಾನ್ಯ ಜಪಾನ್​ನ ಅಣು ಸ್ಥಾವರಗಳ ಸುರಕ್ಷತೆಯ ಪ್ರಶ್ನೆಯೂ ಈ ಭೂಕಂಪದಿಂದ ಉಂಟಾಗಿದ್ದು, ಈ ಕುರಿತು ತಜ್ಞ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. 2011ರಲ್ಲಿ ಸುನಾಮಿ ಹೊಡೆತದಿಂದ ಪುಕುಶಿಮಾ ಅಣು ಸ್ಥಾವರಕ್ಕೆ ಧಕ್ಕೆ ಬಂದಿತ್ತು ಎಂದು ಸ್ಮರಿಸಬಹುದು.

ಇದನ್ನೂ ಓದಿ: ಎರಡೇ ನಿಮಿಷ ಮೊದಲು ಕಚೇರಿಯಿಂದ ಹೊರಟರೂ ಜಪಾನ್​ ಸರ್ಕಾರ ನೀಡೋ ಶಿಕ್ಷೆ ಏನು ಗೊತ್ತಾ?

Japan Earthquake: ಜಪಾನ್​ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಮುನ್ಸೂಚನೆ ಇಲ್ಲ ಎಂದ ಅಧಿಕಾರಿಗಳು

Published On - 6:34 pm, Sat, 20 March 21

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ