AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಲೈಂಗಿಕ ಕ್ರಿಯೆ ಮುನ್ನ ಹಣ ಕೇಳ್ತಿದ್ದ ಪತ್ನಿ; ಬೇಸತ್ತು ವಿಚ್ಛೇದನ ನೀಡಿದ ಪತಿ

ಲೈಂಗಿಕ ಕ್ರಿಯೆಗೂ ಮುನ್ನ ನನ್ನ ಪತ್ನಿ ಹಣ ಕೇಳುತ್ತಾಳೆ ಎಂಬ ಕಾರಣಕ್ಕೆ ವ್ಯಕ್ತಿಯೊರ್ವ ವಿಚ್ಛೇದನ ನೀಡಿರುವ ಘಟನೆ ತೈವಾನ್‌ನಲ್ಲಿ ನಡೆದಿದೆ. ಇದೀಗ ಪತಿಯ ದೂರನ್ನು ಗಂಭೀರವಾಗಿ ಪರಿಗಣಿಸಿದ ಸ್ಥಳೀಯ ನ್ಯಾಯಾಲಯ ಆತನಿಗೆ ಆತನ ಹೆಂಡತಿಯಿಂದ ಡೈವೋರ್ಸ್‌ ನೀಡಿದೆ.

Viral News: ಲೈಂಗಿಕ ಕ್ರಿಯೆ ಮುನ್ನ ಹಣ ಕೇಳ್ತಿದ್ದ ಪತ್ನಿ; ಬೇಸತ್ತು ವಿಚ್ಛೇದನ ನೀಡಿದ ಪತಿ
ಲೈಂಗಿಕ ಕ್ರಿಯೆ ಮುನ್ನ ಹಣ ಕೇಳ್ತಿದ್ದ ಪತ್ನಿ; ಬೇಸತ್ತು ವಿಚ್ಛೇದನ ನೀಡಿದ ಪತಿ
ಅಕ್ಷತಾ ವರ್ಕಾಡಿ
|

Updated on: Aug 09, 2024 | 3:20 PM

Share

ತೈವಾನ್‌ನ ವ್ಯಕ್ತಿಯೊಬ್ಬ ತನ್ನ ಹೆಂಡತಿಯಿಂದ ವಿಚ್ಛೇದನವನ್ನು ಪಡೆದಿರುವ ಪ್ರಕರಣವೊಂದು ಎಲ್ಲೆಡೆ ಭಾರೀ ಸುದ್ದಿಯಲ್ಲಿದೆ. ವಿಚ್ಛೇದನ ಪಡೆಯುವುದರಲ್ಲಿ ಸುದ್ದಿಯಾಗುವಂತಹ ವಿಶೇಷತೆ ಏನಿದೆ ಅಂತ ನೀವು ಅಂದುಕೊಳ್ಳಬಹುದು. ಆದರೆ ವಿಚ್ಛೇದನಕ್ಕೆ ಪತಿ ನೀಡಿರುವ ಕಾರಣ ತಿಳಿದರೆ ನೀವು ಶಾಕ್​​​ ಆಗುವುದಂತೂ ಖಂಡಿತಾ. ಹೌದು, ಪ್ರತಿ ಬಾರಿ ಲೈಂಗಿಕ ಕ್ರಿಯೆಗೂ ಮುನ್ನ ಪತ್ನಿ ತನ್ನಿಂದ ಹಣದ ಬೇಡಿಕೆ ಇಡುತ್ತಾಳೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಬೇಸತ್ತು ಪತ್ನಿಗೆ ವಿಚ್ಛೇದನ ನೀಡಿದ್ದಾನೆ.

2014 ರಲ್ಲಿ ಮದುವೆಯಾದ ಈ ಜೋಡಿಗೆ ಇಬ್ಬರು ಮಕ್ಕಳಿದ್ದಾರೆ. ಪ್ರಾರಂಭದಲ್ಲಿ ಎಲ್ಲವೂ ಚೆನ್ನಾಗಿದ್ದು, ಆದರೆ ವರ್ಷಗಳು ಕಳೆಯುತ್ತಿದ್ದಂತೆ ಪತಿ ಪತ್ನಿಯರಿಬ್ಬರ ನಡುವೆ ಮಾತುಕತೆ ಕಡಿಮೆಯಾಗಿದೆ. ಇದಲ್ಲದೇ ಪತಿ ದೈಹಿಕ ಸಂಪರ್ಕಕ್ಕಾಗಿ ಹತ್ತಿರ ಬಂದಾಗ ಪತ್ನಿ ದೂರವಾಗುತ್ತಿದ್ದಳು. ಆದರೆ ಇತ್ತೀಚಿನ ದಿನಗಳಲ್ಲಿ ಮಾತುಕತೆಯಿಂದ ಹಿಡಿದು ಲೈಂಗಿಕ ಕ್ರಿಯೆ ನಡೆಸಬೇಕಾದರೂ ಆಕೆ ಹಣದ ಬೇಡಿಕೆ ಇಡುತ್ತಿದ್ದಳು ಎಂಬುದು ತಿಳಿದುಬಂದಿದೆ.

ಇದನ್ನೂ ಓದಿ: ಏಕಕಾಲದಲ್ಲಿ ಇಬ್ಬರು ವೈದ್ಯರನ್ನು ಪ್ರೀತಿಯ ಬಲೆಗೆ ಬೀಳಿಸಿದ ನರ್ಸ್; ವಿಷಯ ತಿಳಿದು ಐಸಿಯುಗೆ ದಾಖಲಾದ ಡಾಕ್ಟರ್ಸ್

ಇದೀಗ ಪತಿಯ ದೂರಿನ ಆಧಾರದ ಮೇಲೆ ಸ್ಥಳೀಯ ನ್ಯಾಯಾಲಯ ಆತನಿಗೆ ಪತ್ನಿಯಿಂದ ಡೈವೋರ್ಸ್‌ ನೀಡಿದೆ. ಪ್ರತಿ ಬಾರಿ ಲೈಂಗಿಕತೆಯನ್ನು ಬಯಸಿದಾಗ ಅಥವಾ ಅವಳೊಂದಿಗೆ ಮಾತನಾಡಲು ಬಯಸಿದಾಗ ಆಕೆ NT$500 (Rs 1,260) ಬೇಡಿಕೆಯಿಡುತ್ತಿದ್ದಳು ಎಂದು ವರದಿಯಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ