Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಲೈಂಗಿಕ ಕ್ರಿಯೆ ಮುನ್ನ ಹಣ ಕೇಳ್ತಿದ್ದ ಪತ್ನಿ; ಬೇಸತ್ತು ವಿಚ್ಛೇದನ ನೀಡಿದ ಪತಿ

ಲೈಂಗಿಕ ಕ್ರಿಯೆಗೂ ಮುನ್ನ ನನ್ನ ಪತ್ನಿ ಹಣ ಕೇಳುತ್ತಾಳೆ ಎಂಬ ಕಾರಣಕ್ಕೆ ವ್ಯಕ್ತಿಯೊರ್ವ ವಿಚ್ಛೇದನ ನೀಡಿರುವ ಘಟನೆ ತೈವಾನ್‌ನಲ್ಲಿ ನಡೆದಿದೆ. ಇದೀಗ ಪತಿಯ ದೂರನ್ನು ಗಂಭೀರವಾಗಿ ಪರಿಗಣಿಸಿದ ಸ್ಥಳೀಯ ನ್ಯಾಯಾಲಯ ಆತನಿಗೆ ಆತನ ಹೆಂಡತಿಯಿಂದ ಡೈವೋರ್ಸ್‌ ನೀಡಿದೆ.

Viral News: ಲೈಂಗಿಕ ಕ್ರಿಯೆ ಮುನ್ನ ಹಣ ಕೇಳ್ತಿದ್ದ ಪತ್ನಿ; ಬೇಸತ್ತು ವಿಚ್ಛೇದನ ನೀಡಿದ ಪತಿ
ಲೈಂಗಿಕ ಕ್ರಿಯೆ ಮುನ್ನ ಹಣ ಕೇಳ್ತಿದ್ದ ಪತ್ನಿ; ಬೇಸತ್ತು ವಿಚ್ಛೇದನ ನೀಡಿದ ಪತಿ
Follow us
ಅಕ್ಷತಾ ವರ್ಕಾಡಿ
|

Updated on: Aug 09, 2024 | 3:20 PM

ತೈವಾನ್‌ನ ವ್ಯಕ್ತಿಯೊಬ್ಬ ತನ್ನ ಹೆಂಡತಿಯಿಂದ ವಿಚ್ಛೇದನವನ್ನು ಪಡೆದಿರುವ ಪ್ರಕರಣವೊಂದು ಎಲ್ಲೆಡೆ ಭಾರೀ ಸುದ್ದಿಯಲ್ಲಿದೆ. ವಿಚ್ಛೇದನ ಪಡೆಯುವುದರಲ್ಲಿ ಸುದ್ದಿಯಾಗುವಂತಹ ವಿಶೇಷತೆ ಏನಿದೆ ಅಂತ ನೀವು ಅಂದುಕೊಳ್ಳಬಹುದು. ಆದರೆ ವಿಚ್ಛೇದನಕ್ಕೆ ಪತಿ ನೀಡಿರುವ ಕಾರಣ ತಿಳಿದರೆ ನೀವು ಶಾಕ್​​​ ಆಗುವುದಂತೂ ಖಂಡಿತಾ. ಹೌದು, ಪ್ರತಿ ಬಾರಿ ಲೈಂಗಿಕ ಕ್ರಿಯೆಗೂ ಮುನ್ನ ಪತ್ನಿ ತನ್ನಿಂದ ಹಣದ ಬೇಡಿಕೆ ಇಡುತ್ತಾಳೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಬೇಸತ್ತು ಪತ್ನಿಗೆ ವಿಚ್ಛೇದನ ನೀಡಿದ್ದಾನೆ.

2014 ರಲ್ಲಿ ಮದುವೆಯಾದ ಈ ಜೋಡಿಗೆ ಇಬ್ಬರು ಮಕ್ಕಳಿದ್ದಾರೆ. ಪ್ರಾರಂಭದಲ್ಲಿ ಎಲ್ಲವೂ ಚೆನ್ನಾಗಿದ್ದು, ಆದರೆ ವರ್ಷಗಳು ಕಳೆಯುತ್ತಿದ್ದಂತೆ ಪತಿ ಪತ್ನಿಯರಿಬ್ಬರ ನಡುವೆ ಮಾತುಕತೆ ಕಡಿಮೆಯಾಗಿದೆ. ಇದಲ್ಲದೇ ಪತಿ ದೈಹಿಕ ಸಂಪರ್ಕಕ್ಕಾಗಿ ಹತ್ತಿರ ಬಂದಾಗ ಪತ್ನಿ ದೂರವಾಗುತ್ತಿದ್ದಳು. ಆದರೆ ಇತ್ತೀಚಿನ ದಿನಗಳಲ್ಲಿ ಮಾತುಕತೆಯಿಂದ ಹಿಡಿದು ಲೈಂಗಿಕ ಕ್ರಿಯೆ ನಡೆಸಬೇಕಾದರೂ ಆಕೆ ಹಣದ ಬೇಡಿಕೆ ಇಡುತ್ತಿದ್ದಳು ಎಂಬುದು ತಿಳಿದುಬಂದಿದೆ.

ಇದನ್ನೂ ಓದಿ: ಏಕಕಾಲದಲ್ಲಿ ಇಬ್ಬರು ವೈದ್ಯರನ್ನು ಪ್ರೀತಿಯ ಬಲೆಗೆ ಬೀಳಿಸಿದ ನರ್ಸ್; ವಿಷಯ ತಿಳಿದು ಐಸಿಯುಗೆ ದಾಖಲಾದ ಡಾಕ್ಟರ್ಸ್

ಇದೀಗ ಪತಿಯ ದೂರಿನ ಆಧಾರದ ಮೇಲೆ ಸ್ಥಳೀಯ ನ್ಯಾಯಾಲಯ ಆತನಿಗೆ ಪತ್ನಿಯಿಂದ ಡೈವೋರ್ಸ್‌ ನೀಡಿದೆ. ಪ್ರತಿ ಬಾರಿ ಲೈಂಗಿಕತೆಯನ್ನು ಬಯಸಿದಾಗ ಅಥವಾ ಅವಳೊಂದಿಗೆ ಮಾತನಾಡಲು ಬಯಸಿದಾಗ ಆಕೆ NT$500 (Rs 1,260) ಬೇಡಿಕೆಯಿಡುತ್ತಿದ್ದಳು ಎಂದು ವರದಿಯಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ