AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಲೈಂಗಿಕ ಕ್ರಿಯೆ ಮುನ್ನ ಹಣ ಕೇಳ್ತಿದ್ದ ಪತ್ನಿ; ಬೇಸತ್ತು ವಿಚ್ಛೇದನ ನೀಡಿದ ಪತಿ

ಲೈಂಗಿಕ ಕ್ರಿಯೆಗೂ ಮುನ್ನ ನನ್ನ ಪತ್ನಿ ಹಣ ಕೇಳುತ್ತಾಳೆ ಎಂಬ ಕಾರಣಕ್ಕೆ ವ್ಯಕ್ತಿಯೊರ್ವ ವಿಚ್ಛೇದನ ನೀಡಿರುವ ಘಟನೆ ತೈವಾನ್‌ನಲ್ಲಿ ನಡೆದಿದೆ. ಇದೀಗ ಪತಿಯ ದೂರನ್ನು ಗಂಭೀರವಾಗಿ ಪರಿಗಣಿಸಿದ ಸ್ಥಳೀಯ ನ್ಯಾಯಾಲಯ ಆತನಿಗೆ ಆತನ ಹೆಂಡತಿಯಿಂದ ಡೈವೋರ್ಸ್‌ ನೀಡಿದೆ.

Viral News: ಲೈಂಗಿಕ ಕ್ರಿಯೆ ಮುನ್ನ ಹಣ ಕೇಳ್ತಿದ್ದ ಪತ್ನಿ; ಬೇಸತ್ತು ವಿಚ್ಛೇದನ ನೀಡಿದ ಪತಿ
ಲೈಂಗಿಕ ಕ್ರಿಯೆ ಮುನ್ನ ಹಣ ಕೇಳ್ತಿದ್ದ ಪತ್ನಿ; ಬೇಸತ್ತು ವಿಚ್ಛೇದನ ನೀಡಿದ ಪತಿ
ಅಕ್ಷತಾ ವರ್ಕಾಡಿ
|

Updated on: Aug 09, 2024 | 3:20 PM

Share

ತೈವಾನ್‌ನ ವ್ಯಕ್ತಿಯೊಬ್ಬ ತನ್ನ ಹೆಂಡತಿಯಿಂದ ವಿಚ್ಛೇದನವನ್ನು ಪಡೆದಿರುವ ಪ್ರಕರಣವೊಂದು ಎಲ್ಲೆಡೆ ಭಾರೀ ಸುದ್ದಿಯಲ್ಲಿದೆ. ವಿಚ್ಛೇದನ ಪಡೆಯುವುದರಲ್ಲಿ ಸುದ್ದಿಯಾಗುವಂತಹ ವಿಶೇಷತೆ ಏನಿದೆ ಅಂತ ನೀವು ಅಂದುಕೊಳ್ಳಬಹುದು. ಆದರೆ ವಿಚ್ಛೇದನಕ್ಕೆ ಪತಿ ನೀಡಿರುವ ಕಾರಣ ತಿಳಿದರೆ ನೀವು ಶಾಕ್​​​ ಆಗುವುದಂತೂ ಖಂಡಿತಾ. ಹೌದು, ಪ್ರತಿ ಬಾರಿ ಲೈಂಗಿಕ ಕ್ರಿಯೆಗೂ ಮುನ್ನ ಪತ್ನಿ ತನ್ನಿಂದ ಹಣದ ಬೇಡಿಕೆ ಇಡುತ್ತಾಳೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಬೇಸತ್ತು ಪತ್ನಿಗೆ ವಿಚ್ಛೇದನ ನೀಡಿದ್ದಾನೆ.

2014 ರಲ್ಲಿ ಮದುವೆಯಾದ ಈ ಜೋಡಿಗೆ ಇಬ್ಬರು ಮಕ್ಕಳಿದ್ದಾರೆ. ಪ್ರಾರಂಭದಲ್ಲಿ ಎಲ್ಲವೂ ಚೆನ್ನಾಗಿದ್ದು, ಆದರೆ ವರ್ಷಗಳು ಕಳೆಯುತ್ತಿದ್ದಂತೆ ಪತಿ ಪತ್ನಿಯರಿಬ್ಬರ ನಡುವೆ ಮಾತುಕತೆ ಕಡಿಮೆಯಾಗಿದೆ. ಇದಲ್ಲದೇ ಪತಿ ದೈಹಿಕ ಸಂಪರ್ಕಕ್ಕಾಗಿ ಹತ್ತಿರ ಬಂದಾಗ ಪತ್ನಿ ದೂರವಾಗುತ್ತಿದ್ದಳು. ಆದರೆ ಇತ್ತೀಚಿನ ದಿನಗಳಲ್ಲಿ ಮಾತುಕತೆಯಿಂದ ಹಿಡಿದು ಲೈಂಗಿಕ ಕ್ರಿಯೆ ನಡೆಸಬೇಕಾದರೂ ಆಕೆ ಹಣದ ಬೇಡಿಕೆ ಇಡುತ್ತಿದ್ದಳು ಎಂಬುದು ತಿಳಿದುಬಂದಿದೆ.

ಇದನ್ನೂ ಓದಿ: ಏಕಕಾಲದಲ್ಲಿ ಇಬ್ಬರು ವೈದ್ಯರನ್ನು ಪ್ರೀತಿಯ ಬಲೆಗೆ ಬೀಳಿಸಿದ ನರ್ಸ್; ವಿಷಯ ತಿಳಿದು ಐಸಿಯುಗೆ ದಾಖಲಾದ ಡಾಕ್ಟರ್ಸ್

ಇದೀಗ ಪತಿಯ ದೂರಿನ ಆಧಾರದ ಮೇಲೆ ಸ್ಥಳೀಯ ನ್ಯಾಯಾಲಯ ಆತನಿಗೆ ಪತ್ನಿಯಿಂದ ಡೈವೋರ್ಸ್‌ ನೀಡಿದೆ. ಪ್ರತಿ ಬಾರಿ ಲೈಂಗಿಕತೆಯನ್ನು ಬಯಸಿದಾಗ ಅಥವಾ ಅವಳೊಂದಿಗೆ ಮಾತನಾಡಲು ಬಯಸಿದಾಗ ಆಕೆ NT$500 (Rs 1,260) ಬೇಡಿಕೆಯಿಡುತ್ತಿದ್ದಳು ಎಂದು ವರದಿಯಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ