AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತರಿಗೆ ಸೆಕ್ಸ್​ ಮಾಡಲು ಪ್ರೇರೇಪಿಸಿದ ಪಾಪಿಗೆ ಸಿಕ್ತು 600 ವರ್ಷ ಕಾರಾಗೃಹ ಶಿಕ್ಷೆ!

ಅಪ್ರಾಪ್ತರಿಗೆ ಸೆಕ್ಸ್​ ಮಾಡುವಂತೆ ಪ್ರೇರೇಪಿಸಿ ಅದರ ವಿಡಿಯೋ ಮಾಡಿದ ಅಯೋಗ್ಯನಿಗೆ ನ್ಯಾಯಾಲಯವು 600 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದೆ. ಅಂದ ಹಾಗೆ, ಈ ಘಟನೆ ನಡೆದಿರೋದು ಅಮೆರಿಕದ ಅಲಬಾಮ ರಾಜ್ಯದಲ್ಲಿ. ಮ್ಯಾಥ್ಯೂ ಮಿಲ್ಲರ್​ ಎಂಬ ಈ 32 ವರ್ಷದ ಪಾಪಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಇಬ್ಬರು ಅಪ್ರಾಪ್ತರಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಲು ಪ್ರೇರೇಪಿಸಿದ್ದನಂತೆ. ಬಳಿಕ ಆ ಮಕ್ಕಳ ಲೈಂಗಿಕ ಕ್ರಿಯೆಯನ್ನು ವಿಡಿಯೋ ಮಾಡಿದ್ದನಂತೆ. ಇದ್ದಕೆ ಸಾಕ್ಷಿಯಾಗಿ ಆರೋಪಿಯ ಕ್ಯಾಮರಾವನ್ನು ಪರಿಶೀಲಿಸಿದಾಗ ಪೊಲೀಸರಿಗೆ ಸುಮಾರು ಫೋಟೋ ಮತ್ತು […]

ಅಪ್ರಾಪ್ತರಿಗೆ ಸೆಕ್ಸ್​ ಮಾಡಲು ಪ್ರೇರೇಪಿಸಿದ ಪಾಪಿಗೆ ಸಿಕ್ತು 600 ವರ್ಷ ಕಾರಾಗೃಹ ಶಿಕ್ಷೆ!
KUSHAL V
| Edited By: ಸಾಧು ಶ್ರೀನಾಥ್​|

Updated on:Oct 05, 2020 | 7:07 AM

Share

ಅಪ್ರಾಪ್ತರಿಗೆ ಸೆಕ್ಸ್​ ಮಾಡುವಂತೆ ಪ್ರೇರೇಪಿಸಿ ಅದರ ವಿಡಿಯೋ ಮಾಡಿದ ಅಯೋಗ್ಯನಿಗೆ ನ್ಯಾಯಾಲಯವು 600 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದೆ. ಅಂದ ಹಾಗೆ, ಈ ಘಟನೆ ನಡೆದಿರೋದು ಅಮೆರಿಕದ ಅಲಬಾಮ ರಾಜ್ಯದಲ್ಲಿ.

ಮ್ಯಾಥ್ಯೂ ಮಿಲ್ಲರ್​ ಎಂಬ ಈ 32 ವರ್ಷದ ಪಾಪಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಇಬ್ಬರು ಅಪ್ರಾಪ್ತರಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಲು ಪ್ರೇರೇಪಿಸಿದ್ದನಂತೆ. ಬಳಿಕ ಆ ಮಕ್ಕಳ ಲೈಂಗಿಕ ಕ್ರಿಯೆಯನ್ನು ವಿಡಿಯೋ ಮಾಡಿದ್ದನಂತೆ.

ಇದ್ದಕೆ ಸಾಕ್ಷಿಯಾಗಿ ಆರೋಪಿಯ ಕ್ಯಾಮರಾವನ್ನು ಪರಿಶೀಲಿಸಿದಾಗ ಪೊಲೀಸರಿಗೆ ಸುಮಾರು ಫೋಟೋ ಮತ್ತು ವಿಡಿಯೋ ಪತ್ತೆಯಾಗಿದೆ. ಹಾಗಾಗಿ, ಆರೋಪಿಯ ದುಷ್ಕೃತ್ಯವನ್ನು ಗಮನಿಸಿ ಕೋರ್ಟ್​ ಮ್ಯಾಥ್ಯೂಗೆ 600 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದೆ.

Published On - 6:23 pm, Sun, 4 October 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!