AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್​ಬುಕ್​ ಪರಿಚಯ: 35 ವರ್ಷದ ಪುರುಷನನ್ನು ಮದುವೆಯಾದ 81 ವರ್ಷ ವಯಸ್ಸಿನ ಅಜ್ಜಿ!

ಈಜಿಪ್ಟ್​ನ ಮೊಹಮದ್ ಅಹ್ಮದ್​ ಇಬ್ರಾಹಿಂ (35) ಇಂಗ್ಲೆಂಡ್ ಅಜ್ಜಿ ಐರಿಸ್ ಜಾನ್ಸ್​ (81) ನಡುವೆ ವಿವಾಹ ಏರ್ಪಟ್ಟಿದೆ. ಇಬ್ಬರ ನಡುವಿನ ವುಯಸ್ಸಿನ ಅಂತರ ಬರೋಬ್ಬರಿ 45 ವರ್ಷ.

ಫೇಸ್​ಬುಕ್​ ಪರಿಚಯ: 35 ವರ್ಷದ ಪುರುಷನನ್ನು ಮದುವೆಯಾದ 81 ವರ್ಷ ವಯಸ್ಸಿನ ಅಜ್ಜಿ!
ಮದುವೆಯಾದ ದಂಪತಿ
ರಾಜೇಶ್ ದುಗ್ಗುಮನೆ
|

Updated on: Jan 07, 2021 | 6:12 PM

Share

ಪ್ರೀತಿ ಕುರುಡು ಅನ್ನೋ ಮಾತಿದೆ. ಈ ವಿಚಾರ ಈಗ ಮತ್ತೊಮ್ಮೆ ಸಾಬೀತಾಗಿದೆ. 81 ವರ್ಷದ ಅಜ್ಜಿ 35 ವರ್ಷದ ಪುರುಷನನ್ನು ಮದುವೆ ಆಗಿದ್ದಾರೆ! ವಿಚಿತ್ರ ಎಂದರೆ, ಇಬ್ಬರ ನಡುವೆ ಪರಿಚಯವಾಗಲು ಕಾರಣ ಫೇಸ್​ಬುಕ್​.

ಈಜಿಪ್ಟ್​ನ ಮೊಹಮದ್ ಅಹ್ಮದ್​ ಇಬ್ರಾಹಿಂ (35) ಮತ್ತು ಇಂಗ್ಲೆಂಡ್ ಅಜ್ಜಿ ಐರಿಸ್ ಜಾನ್ಸ್​ (81) ನಡುವೆ ವಿವಾಹ ನಡೆದಿದೆ. ಇಬ್ಬರ ನಡುವಿನ ವುಯಸ್ಸಿನ ಅಂತರ ಬರೋಬ್ಬರಿ 45 ವರ್ಷ. ಮೊಹಮದ್​ ಈಜಿಪ್ಟ್​ನಲ್ಲಿ ವಾಸವಾಗಿದ್ದಾರೆ. ಐರಿಸ್​ ಮೊಹಮದ್​ಗೆ ಫೇಸ್​ಬುಕ್​ನಲ್ಲಿ ಪರಿಚಯವಾಗಿದ್ದರು. ಇಬ್ಬರೂ ಮದುವೆಯಾಗುವ ನಿರ್ಧಾರಕ್ಕೆ ಕೂಡ ಬಂದಿದ್ದರು. ಆದರೆ, ಮೊಹಮದ್​ಗೆ ವೀಸಾ ಸಿಕ್ಕಿರಲಿಲ್ಲ.

ಹೀಗಾಗಿ, ಐರಿಸ್​​ ವೀಸಾ ಪಡೆದು ಈಜಿಪ್ಟ್​ಗೆ ಬಂದಿದ್ದರು. ಇಬ್ಬರೂ ಈಜಿಪ್ಟ್​ನಲ್ಲಿ ಸರಳವಾಗಿ ಮದುವೆ ಆಗಿದ್ದಾರೆ. ನನಗೆ ಪದೇ ಪದೇ ಈಜಿಪ್ಟ್​ಗೆ ತೆರಳಲು ಸಾಧ್ಯವಾಗುವುದಿಲ್ಲ. ಅಲ್ಲಿ ತುಂಬಾನೇ ಟ್ರಾಫಿಕ್​ ಮತ್ತು ಅಲ್ಲಿಯ ಹವಾಮಾನ ಚೆನ್ನಾಗಿಲ್ಲ. ಹೀಗಾಗಿ, ಇಂಗ್ಲೆಂಡ್​ಗೆ ಬರುವಂತೆ ನಾನೇ ಹೇಳಿದ್ದೇನೆ. ವೀಸಾ ಸಿಗುವವರೆಗೆ ನಮಗೆ ನೆಮ್ಮದಿ ಇಲ್ಲ ಎಂದಿದ್ದಾರೆ ಐರಿಸ್.

ನನ್ನ ಕೊನೆ ಉಸಿರು ಇರುವರೆಗೂ ಐರಿಸ್​ ಅವರನ್ನು ಬಿಟ್ಟಿರುವುದಿಲ್ಲ ಎಂದಿದ್ದಾರೆ ಮೊಹಮದ್​. ಇದನ್ನು ಅನೇಕರು ಟ್ರೋಲ್​ ಮಾಡಿದ್ದಾರೆ. ಅವಳು ಇನ್ನು, ಕೆಲವೇ ವರ್ಷ ಮಾತ್ರ ಬದುಕಿರುವುದು. ನೀನು ಬಿಡದಿದ್ದರೂ ಅವರೇ ಹೋಗುತ್ತಾರೆ ಎಂದು ಅವರ ಟೀಕಿಸಿದ್ದಾರೆ. ಇನ್ನು ಕೆಲವರು ಪ್ರೀತಿಯನ್ನು ಕೊಂಡಾಡಿದ್ದಾರೆ.

ಪ್ರೀತಿಸಿ ಮದುವೆಯಾದ ಪತ್ನಿಗೆ ವರದಕ್ಷಿಣೆ ಕಿರುಕುಳ.. 3ನೆ ಮಹಡಿಯಿಂದ ನೂಕಿ ಕೊಲೆಗೈದೇಬಿಟ್ಟ ಪಾಪಿ ಪತಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ