AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿಯನ್ನ ಸಾವಿನ ದವಡೆಯಿಂದ ಉಳಿಸಲು Sharkಗೇ ಗೂಸಾ ಕೊಟ್ಟ ಪತಿರಾಯ!

ಗೂಸಾ ಮೇಲೆ ಗೂಸಾ. ಹೌದು, ಶಾರ್ಕ್​ ಬಾಯಲ್ಲಿ ಸಿಲುಕಿದ್ದ ತನ್ನ ಹೆಂಡತಿಯನ್ನ ರಕ್ಷಿಸಲು ಪತಿರಾಯನೊಬ್ಬ ಅದಕ್ಕೆ ಸರಿಯಾಗಿ ಗೂಸಾ ಕೊಟ್ಟಿರುವ ಸ್ವಾರಸ್ಯಕರ ಪ್ರಸಂಗ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ವೀಕೆಂಡ್​ ಮಸ್ತಿಗೆಂದು ಸಿಡ್ನಿಯ ಸಮುದ್ರ ತೀರಕ್ಕೆ ಬಂದಿದ್ದ ದಂಪತಿ ನೀರಿನಲ್ಲಿ ಸರ್ಫಿಂಗ್​ ಮಾಡಲು ಮುಂದಾದರು. ಇದೇ ವೇಳೆ ಅಲ್ಲೇ ಈಜುತ್ತಿದ್ದ 10 ಅಡಿ ಉದ್ದದ ಗ್ರೇಟ್​ ವೈಟ್​ ಶಾರ್ಕ್ ಒಂದು ಮಹಿಳೆಯ ಕಾಲಿಗೆ ಬಾಯಿ ಹಾಕಿ ಆಕೆಯನ್ನ ಸಮುದ್ರದೊಳಗೆ ಕಸಿದುಕೊಂದು ಹೋಗಲು ಮುಂದಾಗಿದೆ. ಹೆಂಡತಿಯ […]

ಹೆಂಡತಿಯನ್ನ ಸಾವಿನ ದವಡೆಯಿಂದ ಉಳಿಸಲು Sharkಗೇ ಗೂಸಾ ಕೊಟ್ಟ ಪತಿರಾಯ!
KUSHAL V
|

Updated on: Aug 16, 2020 | 3:12 PM

Share

ಗೂಸಾ ಮೇಲೆ ಗೂಸಾ. ಹೌದು, ಶಾರ್ಕ್​ ಬಾಯಲ್ಲಿ ಸಿಲುಕಿದ್ದ ತನ್ನ ಹೆಂಡತಿಯನ್ನ ರಕ್ಷಿಸಲು ಪತಿರಾಯನೊಬ್ಬ ಅದಕ್ಕೆ ಸರಿಯಾಗಿ ಗೂಸಾ ಕೊಟ್ಟಿರುವ ಸ್ವಾರಸ್ಯಕರ ಪ್ರಸಂಗ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಬೆಳಕಿಗೆ ಬಂದಿದೆ.

ಕಳೆದ ಶನಿವಾರ ವೀಕೆಂಡ್​ ಮಸ್ತಿಗೆಂದು ಸಿಡ್ನಿಯ ಸಮುದ್ರ ತೀರಕ್ಕೆ ಬಂದಿದ್ದ ದಂಪತಿ ನೀರಿನಲ್ಲಿ ಸರ್ಫಿಂಗ್​ ಮಾಡಲು ಮುಂದಾದರು. ಇದೇ ವೇಳೆ ಅಲ್ಲೇ ಈಜುತ್ತಿದ್ದ 10 ಅಡಿ ಉದ್ದದ ಗ್ರೇಟ್​ ವೈಟ್​ ಶಾರ್ಕ್ ಒಂದು ಮಹಿಳೆಯ ಕಾಲಿಗೆ ಬಾಯಿ ಹಾಕಿ ಆಕೆಯನ್ನ ಸಮುದ್ರದೊಳಗೆ ಕಸಿದುಕೊಂದು ಹೋಗಲು ಮುಂದಾಗಿದೆ.

ಹೆಂಡತಿಯ ಚೀತ್ಕಾರ ಕೇಳಿದ ಪತಿ ಮಾರ್ಕ್​ ಱಪ್ಲೇ ಕೂಡಲೇ ಆಕೆಯ ಬಳಿಗೆ ಈಜಿಬಂದು ಶಾರ್ಕ್ ಬಾಯಲ್ಲಿ ಸಿಲುಕಿದ್ದ ಪತ್ನಿಯ ಬಲಗಾಲನ್ನು ಹೊರತೆಗೆಯಲು ಪ್ರಯತ್ನಿಸಿದ. ಆದರೆ, ಹೆಂಡತಿಯ ಕಾಲನ್ನು ಶಾರ್ಕ್​ ಬಲವಾಗಿ ಕಚ್ಚಿದ್ದರಿಂದ ಅದು ಸಾಧ್ಯವಾಗಲಿಲ್ಲ. ಇದೇ ವೇಳೆ ಸಿಟ್ಟಿಗೆದ್ದ ಮಾರ್ಕ್ ಶಾರ್ಕ್​ಗೆ ಹಿಗ್ಗಾಮುಗ್ಗಾ ಗೂಸಾ ಕೊಟ್ಟಿದ್ದಾನಂತೆ.

ಮಾರ್ಕ್​ನ ಆಕ್ರಮಣದಿಂದ ಕೊಂಚ ವಿಚಲಿತಗೊಂಡ ಶಾರ್ಕ್ ಪತ್ನಿಯ ಕಾಲನ್ನು ಬಿಡುಗಡೆ ಮಾಡಿ ಅಲ್ಲಿಂದ ಪರಾರಿಯಾಗಿದೆ. ಇತರರ ಸಹಾಯದಿಂದ ಆಕೆಯನ್ನ ತೀರಕ್ಕೆ ಕರೆತಂದ ಮಾರ್ಕ್​ ಕೂಡಲೇ ಪತ್ನಿಯನ್ನ ಆಸ್ಪತ್ರೆಗೆ ಸೇರಿಸಿ ಅವಳ ಪ್ರಾಣ ಉಳಿಸಿದ್ದಾನೆ. ಒಟ್ನಲ್ಲಿ, ಸಾವಿನ ದವಡೆಯಿಂದ ಹೆಂಡತಿಯನ್ನ ಪಾರುಮಾಡಿದ ಮಾರ್ಕ್​ ನಿಜಕ್ಕೂ ಗಂಡೆದೆಯ ಗಂಡು ಅಲ್ಲ ಗಂಡೆದೆಯ ಗಂಡ ಎಂದು ತೋರಿಸಿಕೊಟ್ಟಿದ್ದಾನೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ