AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿಯನ್ನ ಸಾವಿನ ದವಡೆಯಿಂದ ಉಳಿಸಲು Sharkಗೇ ಗೂಸಾ ಕೊಟ್ಟ ಪತಿರಾಯ!

ಗೂಸಾ ಮೇಲೆ ಗೂಸಾ. ಹೌದು, ಶಾರ್ಕ್​ ಬಾಯಲ್ಲಿ ಸಿಲುಕಿದ್ದ ತನ್ನ ಹೆಂಡತಿಯನ್ನ ರಕ್ಷಿಸಲು ಪತಿರಾಯನೊಬ್ಬ ಅದಕ್ಕೆ ಸರಿಯಾಗಿ ಗೂಸಾ ಕೊಟ್ಟಿರುವ ಸ್ವಾರಸ್ಯಕರ ಪ್ರಸಂಗ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ವೀಕೆಂಡ್​ ಮಸ್ತಿಗೆಂದು ಸಿಡ್ನಿಯ ಸಮುದ್ರ ತೀರಕ್ಕೆ ಬಂದಿದ್ದ ದಂಪತಿ ನೀರಿನಲ್ಲಿ ಸರ್ಫಿಂಗ್​ ಮಾಡಲು ಮುಂದಾದರು. ಇದೇ ವೇಳೆ ಅಲ್ಲೇ ಈಜುತ್ತಿದ್ದ 10 ಅಡಿ ಉದ್ದದ ಗ್ರೇಟ್​ ವೈಟ್​ ಶಾರ್ಕ್ ಒಂದು ಮಹಿಳೆಯ ಕಾಲಿಗೆ ಬಾಯಿ ಹಾಕಿ ಆಕೆಯನ್ನ ಸಮುದ್ರದೊಳಗೆ ಕಸಿದುಕೊಂದು ಹೋಗಲು ಮುಂದಾಗಿದೆ. ಹೆಂಡತಿಯ […]

ಹೆಂಡತಿಯನ್ನ ಸಾವಿನ ದವಡೆಯಿಂದ ಉಳಿಸಲು Sharkಗೇ ಗೂಸಾ ಕೊಟ್ಟ ಪತಿರಾಯ!
KUSHAL V
|

Updated on: Aug 16, 2020 | 3:12 PM

Share

ಗೂಸಾ ಮೇಲೆ ಗೂಸಾ. ಹೌದು, ಶಾರ್ಕ್​ ಬಾಯಲ್ಲಿ ಸಿಲುಕಿದ್ದ ತನ್ನ ಹೆಂಡತಿಯನ್ನ ರಕ್ಷಿಸಲು ಪತಿರಾಯನೊಬ್ಬ ಅದಕ್ಕೆ ಸರಿಯಾಗಿ ಗೂಸಾ ಕೊಟ್ಟಿರುವ ಸ್ವಾರಸ್ಯಕರ ಪ್ರಸಂಗ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಬೆಳಕಿಗೆ ಬಂದಿದೆ.

ಕಳೆದ ಶನಿವಾರ ವೀಕೆಂಡ್​ ಮಸ್ತಿಗೆಂದು ಸಿಡ್ನಿಯ ಸಮುದ್ರ ತೀರಕ್ಕೆ ಬಂದಿದ್ದ ದಂಪತಿ ನೀರಿನಲ್ಲಿ ಸರ್ಫಿಂಗ್​ ಮಾಡಲು ಮುಂದಾದರು. ಇದೇ ವೇಳೆ ಅಲ್ಲೇ ಈಜುತ್ತಿದ್ದ 10 ಅಡಿ ಉದ್ದದ ಗ್ರೇಟ್​ ವೈಟ್​ ಶಾರ್ಕ್ ಒಂದು ಮಹಿಳೆಯ ಕಾಲಿಗೆ ಬಾಯಿ ಹಾಕಿ ಆಕೆಯನ್ನ ಸಮುದ್ರದೊಳಗೆ ಕಸಿದುಕೊಂದು ಹೋಗಲು ಮುಂದಾಗಿದೆ.

ಹೆಂಡತಿಯ ಚೀತ್ಕಾರ ಕೇಳಿದ ಪತಿ ಮಾರ್ಕ್​ ಱಪ್ಲೇ ಕೂಡಲೇ ಆಕೆಯ ಬಳಿಗೆ ಈಜಿಬಂದು ಶಾರ್ಕ್ ಬಾಯಲ್ಲಿ ಸಿಲುಕಿದ್ದ ಪತ್ನಿಯ ಬಲಗಾಲನ್ನು ಹೊರತೆಗೆಯಲು ಪ್ರಯತ್ನಿಸಿದ. ಆದರೆ, ಹೆಂಡತಿಯ ಕಾಲನ್ನು ಶಾರ್ಕ್​ ಬಲವಾಗಿ ಕಚ್ಚಿದ್ದರಿಂದ ಅದು ಸಾಧ್ಯವಾಗಲಿಲ್ಲ. ಇದೇ ವೇಳೆ ಸಿಟ್ಟಿಗೆದ್ದ ಮಾರ್ಕ್ ಶಾರ್ಕ್​ಗೆ ಹಿಗ್ಗಾಮುಗ್ಗಾ ಗೂಸಾ ಕೊಟ್ಟಿದ್ದಾನಂತೆ.

ಮಾರ್ಕ್​ನ ಆಕ್ರಮಣದಿಂದ ಕೊಂಚ ವಿಚಲಿತಗೊಂಡ ಶಾರ್ಕ್ ಪತ್ನಿಯ ಕಾಲನ್ನು ಬಿಡುಗಡೆ ಮಾಡಿ ಅಲ್ಲಿಂದ ಪರಾರಿಯಾಗಿದೆ. ಇತರರ ಸಹಾಯದಿಂದ ಆಕೆಯನ್ನ ತೀರಕ್ಕೆ ಕರೆತಂದ ಮಾರ್ಕ್​ ಕೂಡಲೇ ಪತ್ನಿಯನ್ನ ಆಸ್ಪತ್ರೆಗೆ ಸೇರಿಸಿ ಅವಳ ಪ್ರಾಣ ಉಳಿಸಿದ್ದಾನೆ. ಒಟ್ನಲ್ಲಿ, ಸಾವಿನ ದವಡೆಯಿಂದ ಹೆಂಡತಿಯನ್ನ ಪಾರುಮಾಡಿದ ಮಾರ್ಕ್​ ನಿಜಕ್ಕೂ ಗಂಡೆದೆಯ ಗಂಡು ಅಲ್ಲ ಗಂಡೆದೆಯ ಗಂಡ ಎಂದು ತೋರಿಸಿಕೊಟ್ಟಿದ್ದಾನೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ