AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ ಗೇಮ್​ ಭ್ರಮೆಯಲ್ಲಿ.. ದಂಪತಿಗೆ ಚಾಕು ಚುಚ್ಚಿ ಚುಚ್ಚಿ ಕೊಂದೇ ಬಿಟ್ಟ!

ವಿಡಿಯೋ ಗೇಮ್​ ಆಡ್ತಾ ಆಡ್ತಾ ಅದರ ಗುಂಗಲ್ಲೇ ಇದ್ದ ಭೂಪನೊಬ್ಬ.. ಟಾಕೀಸ್​ಗೆ ಸಿನಿಮಾ ನೋಡಲು ಹೋದ ವೇಳೆ ದಂಪತಿಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿಬಿಟ್ಟಿದ್ದಾನೆ. ಅಂದ ಹಾಗೆ, ಈ ವಿಚಿತ್ರ ಘಟನೆ ನೆದರ್​ಲ್ಯಾಂಡ್​ನಲ್ಲಿ ನಡೆದಿದೆ. ಇನ್ನು ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಕೋರ್ಟ್​ ಮುಂದೆ ಹಾಜರು ಪಡಿಸಿದರು. ಇದೇ ವೇಳೆ ಕೃತ್ಯ ಎಸಗಲು ಕಾರಣವೇನು ಎಂದು ಪ್ರಶ್ನಿಸಿದಾಗ ಆ 34 ವರ್ಷದ ಭೂಪ ಕೊಟ್ಟ ಉತ್ತರವೇನು ಗೊತ್ತಾ? ಫೋರ್ಟ್​ನೈಟ್ ವಿಡಿಯೋ ಗೇಮ್ ಆಡ್ತಿದ್ದಾಗ.. ಏನಾಯಿತು ಅಂದ್ರೆ..  ನಾನು ಫೋರ್ಟ್​ನೈಟ್​ […]

ವಿಡಿಯೋ ಗೇಮ್​ ಭ್ರಮೆಯಲ್ಲಿ.. ದಂಪತಿಗೆ ಚಾಕು ಚುಚ್ಚಿ ಚುಚ್ಚಿ ಕೊಂದೇ ಬಿಟ್ಟ!
KUSHAL V
|

Updated on:Oct 03, 2020 | 12:23 PM

Share

ವಿಡಿಯೋ ಗೇಮ್​ ಆಡ್ತಾ ಆಡ್ತಾ ಅದರ ಗುಂಗಲ್ಲೇ ಇದ್ದ ಭೂಪನೊಬ್ಬ.. ಟಾಕೀಸ್​ಗೆ ಸಿನಿಮಾ ನೋಡಲು ಹೋದ ವೇಳೆ ದಂಪತಿಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿಬಿಟ್ಟಿದ್ದಾನೆ. ಅಂದ ಹಾಗೆ, ಈ ವಿಚಿತ್ರ ಘಟನೆ ನೆದರ್​ಲ್ಯಾಂಡ್​ನಲ್ಲಿ ನಡೆದಿದೆ.

ಇನ್ನು ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಕೋರ್ಟ್​ ಮುಂದೆ ಹಾಜರು ಪಡಿಸಿದರು. ಇದೇ ವೇಳೆ ಕೃತ್ಯ ಎಸಗಲು ಕಾರಣವೇನು ಎಂದು ಪ್ರಶ್ನಿಸಿದಾಗ ಆ 34 ವರ್ಷದ ಭೂಪ ಕೊಟ್ಟ ಉತ್ತರವೇನು ಗೊತ್ತಾ?

ಫೋರ್ಟ್​ನೈಟ್ ವಿಡಿಯೋ ಗೇಮ್ ಆಡ್ತಿದ್ದಾಗ.. ಏನಾಯಿತು ಅಂದ್ರೆ..  ನಾನು ಫೋರ್ಟ್​ನೈಟ್​ ಅನ್ನೋ ವಿಡಿಯೋ ಗೇಮ್ ಆಡುತ್ತೇನೆ. ನನಗೆ ಆ ಗೇಮ್​ ಅಂದರೆ ಬಹಳ ಇಷ್ಟ. ಹಾಗಾಗಿ, ಟಾಕೀಸ್​ನಲ್ಲಿ ಸಿನಿಮಾ ನೋಡುತ್ತಿದ್ದ ವೇಳೆ ಕೆಲವು ದೈತ್ಯ ಶಕ್ತಿಗಳು ನನ್ನ ಮಗಳನ್ನು ಹೊತ್ತೊಯ್ಯಲು ಬಂದಿದ್ದಾರೆ ಅನ್ನೋ ಭ್ರಮೆ ಆಯ್ತು. ಹಾಗಾಗಿ, ಆ ಭ್ರಮೆಯಲ್ಲಿ ನಾನು ಈ ಕೃತ್ಯ ಎಸಗಿಬಿಟ್ಟೆ  ಎಂದು ನಿರ್ಲಿಪ್ತನಾಗಿ ಆತ ಹೇಳಿದ್ದಾನೆ!

Published On - 12:08 pm, Sat, 3 October 20

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ