AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ ಗೇಮ್​ ಭ್ರಮೆಯಲ್ಲಿ.. ದಂಪತಿಗೆ ಚಾಕು ಚುಚ್ಚಿ ಚುಚ್ಚಿ ಕೊಂದೇ ಬಿಟ್ಟ!

ವಿಡಿಯೋ ಗೇಮ್​ ಆಡ್ತಾ ಆಡ್ತಾ ಅದರ ಗುಂಗಲ್ಲೇ ಇದ್ದ ಭೂಪನೊಬ್ಬ.. ಟಾಕೀಸ್​ಗೆ ಸಿನಿಮಾ ನೋಡಲು ಹೋದ ವೇಳೆ ದಂಪತಿಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿಬಿಟ್ಟಿದ್ದಾನೆ. ಅಂದ ಹಾಗೆ, ಈ ವಿಚಿತ್ರ ಘಟನೆ ನೆದರ್​ಲ್ಯಾಂಡ್​ನಲ್ಲಿ ನಡೆದಿದೆ. ಇನ್ನು ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಕೋರ್ಟ್​ ಮುಂದೆ ಹಾಜರು ಪಡಿಸಿದರು. ಇದೇ ವೇಳೆ ಕೃತ್ಯ ಎಸಗಲು ಕಾರಣವೇನು ಎಂದು ಪ್ರಶ್ನಿಸಿದಾಗ ಆ 34 ವರ್ಷದ ಭೂಪ ಕೊಟ್ಟ ಉತ್ತರವೇನು ಗೊತ್ತಾ? ಫೋರ್ಟ್​ನೈಟ್ ವಿಡಿಯೋ ಗೇಮ್ ಆಡ್ತಿದ್ದಾಗ.. ಏನಾಯಿತು ಅಂದ್ರೆ..  ನಾನು ಫೋರ್ಟ್​ನೈಟ್​ […]

ವಿಡಿಯೋ ಗೇಮ್​ ಭ್ರಮೆಯಲ್ಲಿ.. ದಂಪತಿಗೆ ಚಾಕು ಚುಚ್ಚಿ ಚುಚ್ಚಿ ಕೊಂದೇ ಬಿಟ್ಟ!
KUSHAL V
|

Updated on:Oct 03, 2020 | 12:23 PM

Share

ವಿಡಿಯೋ ಗೇಮ್​ ಆಡ್ತಾ ಆಡ್ತಾ ಅದರ ಗುಂಗಲ್ಲೇ ಇದ್ದ ಭೂಪನೊಬ್ಬ.. ಟಾಕೀಸ್​ಗೆ ಸಿನಿಮಾ ನೋಡಲು ಹೋದ ವೇಳೆ ದಂಪತಿಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿಬಿಟ್ಟಿದ್ದಾನೆ. ಅಂದ ಹಾಗೆ, ಈ ವಿಚಿತ್ರ ಘಟನೆ ನೆದರ್​ಲ್ಯಾಂಡ್​ನಲ್ಲಿ ನಡೆದಿದೆ.

ಇನ್ನು ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಕೋರ್ಟ್​ ಮುಂದೆ ಹಾಜರು ಪಡಿಸಿದರು. ಇದೇ ವೇಳೆ ಕೃತ್ಯ ಎಸಗಲು ಕಾರಣವೇನು ಎಂದು ಪ್ರಶ್ನಿಸಿದಾಗ ಆ 34 ವರ್ಷದ ಭೂಪ ಕೊಟ್ಟ ಉತ್ತರವೇನು ಗೊತ್ತಾ?

ಫೋರ್ಟ್​ನೈಟ್ ವಿಡಿಯೋ ಗೇಮ್ ಆಡ್ತಿದ್ದಾಗ.. ಏನಾಯಿತು ಅಂದ್ರೆ..  ನಾನು ಫೋರ್ಟ್​ನೈಟ್​ ಅನ್ನೋ ವಿಡಿಯೋ ಗೇಮ್ ಆಡುತ್ತೇನೆ. ನನಗೆ ಆ ಗೇಮ್​ ಅಂದರೆ ಬಹಳ ಇಷ್ಟ. ಹಾಗಾಗಿ, ಟಾಕೀಸ್​ನಲ್ಲಿ ಸಿನಿಮಾ ನೋಡುತ್ತಿದ್ದ ವೇಳೆ ಕೆಲವು ದೈತ್ಯ ಶಕ್ತಿಗಳು ನನ್ನ ಮಗಳನ್ನು ಹೊತ್ತೊಯ್ಯಲು ಬಂದಿದ್ದಾರೆ ಅನ್ನೋ ಭ್ರಮೆ ಆಯ್ತು. ಹಾಗಾಗಿ, ಆ ಭ್ರಮೆಯಲ್ಲಿ ನಾನು ಈ ಕೃತ್ಯ ಎಸಗಿಬಿಟ್ಟೆ  ಎಂದು ನಿರ್ಲಿಪ್ತನಾಗಿ ಆತ ಹೇಳಿದ್ದಾನೆ!

Published On - 12:08 pm, Sat, 3 October 20

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ