AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vatican Church: ವ್ಯಾಟಿಕನ್ ಚರ್ಚ್‌ನಲ್ಲಿ ಬೆತ್ತಲೆಯಾಗಿ ಕಾಣಿಸಿಕೊಂಡ ವ್ಯಕ್ತಿ, ಕೊಟ್ಟ ಕಾರಣ ಇದು

ವ್ಯಾಟಿಕನ್ ಸಿಟಿಯ ಸೇಂಟ್​ ಪೀಟರ್ಸ್​ ಚರ್ಚ್​(Church) ನಲ್ಲಿ ವ್ಯಕ್ತಿಯೊಬ್ಬರು ಬೆತ್ತಲಾಗಿ ಕಾಣಿಸಿಕೊಂಡಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ವ್ಯಕ್ತಿಯು ಚರ್ಚ್‌ನ ಬಲಿಪೀಠದ ಬಳಿ ತನ್ನ ಬಟ್ಟೆಗಳನ್ನು ತೆಗೆದಿದ್ದಾನೆ.

Vatican Church: ವ್ಯಾಟಿಕನ್ ಚರ್ಚ್‌ನಲ್ಲಿ ಬೆತ್ತಲೆಯಾಗಿ ಕಾಣಿಸಿಕೊಂಡ ವ್ಯಕ್ತಿ, ಕೊಟ್ಟ ಕಾರಣ ಇದು
ಚರ್ಚ್​
ನಯನಾ ರಾಜೀವ್
|

Updated on:Jun 02, 2023 | 11:05 AM

Share

ವ್ಯಾಟಿಕನ್ ಸಿಟಿಯ ಸೇಂಟ್​ ಪೀಟರ್ಸ್​ ಚರ್ಚ್​(Church) ನಲ್ಲಿ ವ್ಯಕ್ತಿಯೊಬ್ಬರು ಬೆತ್ತಲಾಗಿ ಕಾಣಿಸಿಕೊಂಡಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ವ್ಯಕ್ತಿಯು ಚರ್ಚ್‌ನ ಬಲಿಪೀಠದ ಬಳಿ ತನ್ನ ಬಟ್ಟೆಗಳನ್ನು ತೆಗೆದಿದ್ದಾನೆ. ಉಕ್ರೇನ್ ಯುದ್ಧದ ವಿರುದ್ಧ ಪ್ರತಿಭಟಿಸಲು ಅವನು ಇದನ್ನು ಮಾಡಿದನೆಂದು ನಂಬಲಾಗಿದೆ. ನಂತರ, ಚರ್ಚ್‌ನ ಭದ್ರತಾ ಸಿಬ್ಬಂದಿ ಅವರನ್ನು ತಡೆದು ಇಟಲಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ವ್ಯಾಟಿಕನ್‌ನ ಸೇಂಟ್ ಪೀಟರ್ ಚರ್ಚ್‌ನಲ್ಲಿ ವ್ಯಕ್ತಿಯೊಬ್ಬ ತನ್ನ ಬಟ್ಟೆಗಳನ್ನು ತೆಗೆದಿದ್ದಾನೆ. ಉಕ್ರೇನ್‌ನ ಮಕ್ಕಳನ್ನು ಉಳಿಸಬೇಕು ಎಂದು ವ್ಯಕ್ತಿಯ ಬೆನ್ನಿನ ಮೇಲೆ ಬರೆಯಲಾಗಿದೆ. ಚರ್ಚ್ ಮುಚ್ಚುವ ಮುನ್ನ ಈ ಘಟನೆ ನಡೆದಿದೆ. ಘಟನೆ ನಡೆದ ತಕ್ಷಣ ವ್ಯಾಟಿಕನ್ ಸಿಟಿಯ ಭದ್ರತಾ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದು ಇಟಲಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮತ್ತಷ್ಟು ಓದಿ: Russia-Ukraine War: ಉಕ್ರೇನ್ ರಾಜಧಾನಿಯ ಮೇಲೆ ರಷ್ಯಾ ದಾಳಿ, ವಸತಿ ಕಟ್ಟಡದ ಮೇಲ್ಛಾವಣಿಯ ಮೇಲೆ ಬೆಂಕಿ

ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಘಟನೆಯ ಕುರಿತು ಇಟಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಧಿಸಿ ಇಟಲಿ ಪೊಲೀಸರಿಗೆ ಒಪ್ಪಿಸಿದ್ದಾರೆ. 2016ರ ಹಿಂದೆ ಲೂಯಿಸ್ ಕಾರ್ಲೋಸ್ ಜಿಯಾಂಪೊಲಿ (44 ವರ್ಷ) ಎಂಬುವವರು ಸಹ ವ್ಯಾಟಿಕನ್‌ನ ಸೇಂಟ್ ಪೀಟರ್ಸ್ ಚರ್ಚ್ ಅನ್ನು ಬೆತ್ತಲೆಯಾಗಿ ಪ್ರವೇಶಿಸಿದ್ದನು. ಅವರು ಬ್ರೆಜಿಲ್ ನಿವಾಸಿಯಾಗಿದ್ದರು. ತನಿಖೆಯ ವೇಳೆ ಆರೋಪಿಯ ಮಾನಸಿಕ ಸಮತೋಲನ ಸರಿಯಿಲ್ಲ ಎಂದು ತಿಳಿದುಬಂದಿದೆ. ಇದರಿಂದಾಗಿ ಅವರನ್ನು ಮನೋವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:03 am, Fri, 2 June 23

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್