Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನುಷ್ಯ ಅಲ್ಲ ಈತ ರಾಕ್ಷಸ, ಪತ್ನಿಯ ಹತ್ಯೆ ಮಾಡಿ 200 ತುಂಡುಗಳಾಗಿ ಕತ್ತರಿಸಿ ವಾರ ಅಡುಗೆ ಮನೆಯಲ್ಲಿ ಇಟ್ಟುಕೊಂಡಿದ್ದ ವ್ಯಕ್ತಿ

ವ್ಯಕ್ತಿಯೊಬ್ಬ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿ, ಬಳಿಕ ದೇಹವನ್ನು 200ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿದ ಘಟನೆ ಇಂಗ್ಲೆಂಡ್​ನಲ್ಲಿ ನಡೆದಿದೆ. ಅಷ್ಟೇ ಅಲ್ಲ ದೇಹದ ತುಂಡುಗಳನ್ನು ವಾರಗಳವರೆಗೆ ಅಡುಗೆ ಮನೆಯಲ್ಲೇ ಇಟ್ಟುಕೊಂಡಿದ್ದ, ಇದಾದ ನಂತರ ಸ್ನೇಹಿತನಿಗೆ 5 ಸಾವಿರ ರೂ. ಕೊಟ್ಟು ಅವುಗಳನ್ನು ನದಿಗೆ ಎಸೆಯಲು ತಿಳಿಸಿದ್ದ.

ಮನುಷ್ಯ ಅಲ್ಲ ಈತ ರಾಕ್ಷಸ, ಪತ್ನಿಯ ಹತ್ಯೆ ಮಾಡಿ 200 ತುಂಡುಗಳಾಗಿ ಕತ್ತರಿಸಿ ವಾರ ಅಡುಗೆ ಮನೆಯಲ್ಲಿ ಇಟ್ಟುಕೊಂಡಿದ್ದ ವ್ಯಕ್ತಿ
ಆರೋಪಿ
Follow us
ನಯನಾ ರಾಜೀವ್
|

Updated on: Apr 07, 2024 | 11:22 AM

ವ್ಯಕ್ತಿಯೊಬ್ಬ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿ, ಬಳಿಕ ದೇಹವನ್ನು 200ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿದ ಘಟನೆ ಇಂಗ್ಲೆಂಡ್​ನಲ್ಲಿ ನಡೆದಿದೆ. ಅಷ್ಟೇ ಅಲ್ಲ ದೇಹದ ತುಂಡುಗಳನ್ನು ವಾರಗಳವರೆಗೆ ಅಡುಗೆ ಮನೆಯಲ್ಲೇ ಇಟ್ಟುಕೊಂಡಿದ್ದ, ಇದಾದ ನಂತರ ಸ್ನೇಹಿತನಿಗೆ 5 ಸಾವಿರ ರೂ. ಕೊಟ್ಟು ಅವುಗಳನ್ನು ನದಿಗೆ ಎಸೆಯಲು ತಿಳಿಸಿದ್ದ.

28 ವರ್ಷದ ನಿಕೋಲಸ್ ಮೆಟ್ಸನ್ 26 ವರ್ಷದ ಪತ್ನಿ ಬ್ಲಾಮ್ಲಿಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಮೊದಲು ಬೆಡ್​ರೂಮಿನಲ್ಲಿ ಪತ್ನಿಗೆ ಹಲವು ಬಾರಿ ಇರಿದು ಕೊಲೆ ಮಾಡಿ ಬಳಿಕ ದೇಹವನ್ನು ಸ್ನಾನಗೃಹಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಂದ 200ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿ ಬಳಿಕ ಪ್ಲಾಸ್ಟಿಕ್ ಚೀಲಗಳಲ್ಲಿ ತುಂಡುಗಳನ್ನು ಹಾಕಿ ಇರಿಸಿದ್ದ.

ಘಟನೆ ನಡೆದು ಸುಮಾರು ಒಂದು ವಾರದ ಬಳಿಕ ಪೊಲೀಸರಿಗೆ ಮಾಹಿತಿ ದೊರೆತಿತ್ತು. ಶವವನ್ನು ವಿಲೇವಾರಿ ಮಾಡಿದ ಮರುದಿನವೇ ವಾಕಿಂಗ್​ಗೆ ತೆರಳಿದ್ದ ವ್ಯಕ್ತಿಯೊಬ್ಬರು ನದಿಯಲ್ಲಿ ಪ್ಲಾಸ್ಟಿಕ್​ ಚೀಲಗಳು ತೇಲುತ್ತಿರುವುದನ್ನು ನೋಡಿದ್ದರು. ಒಂದು ಬ್ಯಾಗ್​ನಲ್ಲಿ ಬ್ರಾಮ್ಲಿಯ ಕೈ ಹಾಗೂ ಬೋಳಿಸಿದ ತಲೆ ಇತ್ತು. ದೇಹವನ್ನು ವಿರೂಪಗೊಳಿಸಲಾಗಿತ್ತು.

ಮತ್ತಷ್ಟು ಓದಿ: ಮಂಗಳೂರು: ಅವಳಿ ಕೊಲೆ ಕೇಸ್​ನಲ್ಲಿ ಮೃತಪಟ್ಟಿದ್ದ ಮಹಿಳೆ ಪತಿ ಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು

ತನ್ನ ಮಗಳಿಗೆ ಮದುವೆಯಾಗಿ ಕೇವಲ 16 ತಿಂಗಳುಗಳಾಗಿದೆ, ಈ ರಾಕ್ಷಸರು ಒಂದು ದಿನವೂ ಆಕೆಗೆ ನಮ್ಮನ್ನು ಭೇಟಿಯಾಗಲು ಅವಕಾಶ ಕೊಟ್ಟಿರಲಿಲ್ಲ. ಮಾರ್ಚ್​ 24 ರಂದು ಪೊಲೀಸರು ಅವರ ಮನೆಗೆ ಹೋದಾಗ ಆತ ತನ್ನ ಹೆಂಡತಿ ತನಗೆ ಕಾಟ ಕೊಡುತ್ತಿದ್ದಾಳೆ ಎಂದು ಕಚ್ಚಿದ ಕಲೆಯನ್ನು ತೋರಿಸಿದ್ದ.

ಬಳಿಕ ಪೊಲೀಸರು ಬಾತ್​ ಟಬ್​ನಲ್ಲಿ ರಕ್ತದ ಕಲೆಗಳನ್ನು ಕಂಡಿದ್ದಾರೆ, ರೂಮಿನ ತುಂಬಾ ಅಮೋನಿಯಾ ಹಾಗೂ ಬ್ಲೀಚ್​ನ ವಾಸನೆ ಮೂಗಿಗೆ ಬಡಿಯುತ್ತಿತ್ತು. ಕೆಲವು ದಿನಗಳ ಹಿಂದೆ ಆಕೆ ತನ್ನ ಸ್ನೇಹಿತೆಯರ ಜತೆ ಮನೆ ಬಿಟ್ಟು ಹೋಗಿದ್ದಾಳೆ ಎಂದು ನಂಬಿಸಲು ಪ್ರಯತ್ನಿಸಿದ್ದ, ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ ಸೋಮವಾರ ಹಂತಕನಿಗೆ ಶಿಕ್ಷೆಯಾಗಲಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್