ಕಚೇರಿಯ ಅವಧಿಯಲ್ಲಿ ನಿತ್ಯ 6 ಗಂಟೆಗಳ ಕಾಲ ಟಾಯ್ಲೆಟ್​ನಲ್ಲೇ ಕುಳಿತಿರುತ್ತಿದ್ದ ಉದ್ಯೋಗಿ, ಕೆಲಸದಿಂದ ವಜಾ

ಕಚೇರಿ ಅವಧಿಯಲ್ಲಿ 6 ಗಂಟೆಗಳ ಕಾಲ ಟಾಯ್ಲೆಟ್​ನಲ್ಲಿ ಕೂತಿದ್ದ ವ್ಯಕ್ತಿಯನ್ನು ಕಂಪನಿ ಕೆಲಸದಿಂದ ವಜಾಗೊಳಿಸಿದೆ. ಆರೋಗ್ಯ ಸರಿ ಇಲ್ಲ ಎಂದು 6 ಗಂಟೆಗಳ ಕಾಲ ಕೆಲಸ ಬಿಟ್ಟು ಆತ ಟಾಯ್ಲೆಟ್​ನಲ್ಲಿ ಕುಳಿತಿದ್ದ ಎನ್ನಲಾಗಿದೆ.

ಕಚೇರಿಯ ಅವಧಿಯಲ್ಲಿ ನಿತ್ಯ 6 ಗಂಟೆಗಳ ಕಾಲ ಟಾಯ್ಲೆಟ್​ನಲ್ಲೇ ಕುಳಿತಿರುತ್ತಿದ್ದ ಉದ್ಯೋಗಿ, ಕೆಲಸದಿಂದ ವಜಾ
ಟಾಯ್ಲೆಟ್
Follow us
|

Updated on: Jun 02, 2023 | 3:42 PM

ಕಚೇರಿ ಅವಧಿಯಲ್ಲಿ 6 ಗಂಟೆಗಳ ಕಾಲ ಟಾಯ್ಲೆಟ್​ನಲ್ಲಿ ಕೂತಿದ್ದ ವ್ಯಕ್ತಿಯನ್ನು ಕಂಪನಿ ಕೆಲಸದಿಂದ ವಜಾಗೊಳಿಸಿದೆ. ಆರೋಗ್ಯ ಸರಿ ಇಲ್ಲ ಎಂದು 6 ಗಂಟೆಗಳ ಕಾಲ ಕೆಲಸ ಬಿಟ್ಟು ಆತ ಟಾಯ್ಲೆಟ್​ನಲ್ಲಿ ಕುಳಿತಿದ್ದ ಎನ್ನಲಾಗಿದೆ. ಈ ಘಟನೆ ಚೀನಾದಲ್ಲಿ ನಡೆದಿದೆ. ಉದ್ಯೋಗಿ ವಾಂಗ್ ಆರೋಗ್ಯ ಸರಿ ಇಲ್ಲ ಎನ್ನುವ ಕಾರಣವನ್ನು ನೀಡಿದ್ದ, ಅನ್ಯಾಯವಾಗಿ ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ಆರೋಪಿಸಿ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದರು. ಆದರೂ ಕೋರ್ಟ್​ ಕಂಪನಿ ಪರವಾಗಿ ತೀರ್ಪು ನೀಡಿದೆ.

ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ಪ್ರಕಾರ , ಶ್ರೀ ವಾಂಗ್ ಅವರು ಏಪ್ರಿಲ್ 2006 ರಲ್ಲಿ ಕಂಪನಿಗೆ ಸೇರಿದ್ದರು ಮತ್ತು ಡಿಸೆಂಬರ್ 2014 ರಲ್ಲಿ ಅವರು ಪೈಲ್ಸ್​ಗೆ ಚಿಕಿತ್ಸೆ ಪಡೆದರು, ಇದಾದ ಬಳಿಕ ಅವರು ಆಗಾಗ ಬಾತ್​ ರೂಮ್​ಗೆ ತೆರಳಬೇಕಾಗಿತ್ತು. ಅವರ ಚಿಕಿತ್ಸೆಯು ಯಶಸ್ವಿಯಾಗಿದ್ದರೂ ಸಹ, ವಾಂಗ್ ಅವರು ನಿರಂತರ ನೋವನ್ನು ಅನುಭವಿಸುತ್ತಿದ್ದರು, ಅಂದರೆ ಜುಲೈ 2015 ರಿಂದ ಟಾಯ್ಲೆಟ್​ನಲ್ಲಿ ದಿನಕ್ಕೆ ಮೂರರಿಂದ ಆರು ಗಂಟೆಗಳ ಕಾಲ ಕುಳಿತುಕೊಳ್ಳುವುದು ಅನಿವಾರ್ಯವಾಗಿತ್ತು.

ಮತ್ತಷ್ಟು ಓದಿ: Piles: ಜೀವ ಹಿಂಡುವ ಮೂಲವ್ಯಾಧಿ ನಿವಾರಣೆಗೆ ಇಲ್ಲಿದೆ ಪವರ್‌ಫುಲ್ ಹಳ್ಳಿಮದ್ದುಗಳು!

ಔಟ್ಲೆಟ್ ವರದಿ ಮಾಡಿದ ಕಂಪನಿಯ ದಾಖಲೆಗಳ ಪ್ರಕಾರ, 2015 ರಲ್ಲಿ ಸೆಪ್ಟೆಂಬರ್ 7 ರಿಂದ 17 ರವರೆಗೆ, ವಾಂಗ್ ಪ್ರತಿ ಕೆಲಸದ ಶಿಫ್ಟ್ ಸಮಯದಲ್ಲಿ ರೆಸ್ಟ್ ರೂಂಗೆ ಎರಡು ಅಥವಾ ಮೂರು ಬಾರಿ ಹೋಗುತ್ತಿದ್ದರು. ಪ್ರತಿ ಸಲವೂ 47 ರಿಂದ 3 ಗಂಟೆಯವರೆಗೆ ಇರುತ್ತಿದ್ದರು. ಕಳೆದ ಸೆಪ್ಟೆಂಬರ್​ನಲ್ಲಿ ಅವರನ್ನು ಕೆಲಸದಿಂದ ವಜಾ ಮಾಡಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು