ಕಚೇರಿಯ ಅವಧಿಯಲ್ಲಿ ನಿತ್ಯ 6 ಗಂಟೆಗಳ ಕಾಲ ಟಾಯ್ಲೆಟ್​ನಲ್ಲೇ ಕುಳಿತಿರುತ್ತಿದ್ದ ಉದ್ಯೋಗಿ, ಕೆಲಸದಿಂದ ವಜಾ

ಕಚೇರಿ ಅವಧಿಯಲ್ಲಿ 6 ಗಂಟೆಗಳ ಕಾಲ ಟಾಯ್ಲೆಟ್​ನಲ್ಲಿ ಕೂತಿದ್ದ ವ್ಯಕ್ತಿಯನ್ನು ಕಂಪನಿ ಕೆಲಸದಿಂದ ವಜಾಗೊಳಿಸಿದೆ. ಆರೋಗ್ಯ ಸರಿ ಇಲ್ಲ ಎಂದು 6 ಗಂಟೆಗಳ ಕಾಲ ಕೆಲಸ ಬಿಟ್ಟು ಆತ ಟಾಯ್ಲೆಟ್​ನಲ್ಲಿ ಕುಳಿತಿದ್ದ ಎನ್ನಲಾಗಿದೆ.

ಕಚೇರಿಯ ಅವಧಿಯಲ್ಲಿ ನಿತ್ಯ 6 ಗಂಟೆಗಳ ಕಾಲ ಟಾಯ್ಲೆಟ್​ನಲ್ಲೇ ಕುಳಿತಿರುತ್ತಿದ್ದ ಉದ್ಯೋಗಿ, ಕೆಲಸದಿಂದ ವಜಾ
ಟಾಯ್ಲೆಟ್
Follow us
ನಯನಾ ರಾಜೀವ್
|

Updated on: Jun 02, 2023 | 3:42 PM

ಕಚೇರಿ ಅವಧಿಯಲ್ಲಿ 6 ಗಂಟೆಗಳ ಕಾಲ ಟಾಯ್ಲೆಟ್​ನಲ್ಲಿ ಕೂತಿದ್ದ ವ್ಯಕ್ತಿಯನ್ನು ಕಂಪನಿ ಕೆಲಸದಿಂದ ವಜಾಗೊಳಿಸಿದೆ. ಆರೋಗ್ಯ ಸರಿ ಇಲ್ಲ ಎಂದು 6 ಗಂಟೆಗಳ ಕಾಲ ಕೆಲಸ ಬಿಟ್ಟು ಆತ ಟಾಯ್ಲೆಟ್​ನಲ್ಲಿ ಕುಳಿತಿದ್ದ ಎನ್ನಲಾಗಿದೆ. ಈ ಘಟನೆ ಚೀನಾದಲ್ಲಿ ನಡೆದಿದೆ. ಉದ್ಯೋಗಿ ವಾಂಗ್ ಆರೋಗ್ಯ ಸರಿ ಇಲ್ಲ ಎನ್ನುವ ಕಾರಣವನ್ನು ನೀಡಿದ್ದ, ಅನ್ಯಾಯವಾಗಿ ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ಆರೋಪಿಸಿ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದರು. ಆದರೂ ಕೋರ್ಟ್​ ಕಂಪನಿ ಪರವಾಗಿ ತೀರ್ಪು ನೀಡಿದೆ.

ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ಪ್ರಕಾರ , ಶ್ರೀ ವಾಂಗ್ ಅವರು ಏಪ್ರಿಲ್ 2006 ರಲ್ಲಿ ಕಂಪನಿಗೆ ಸೇರಿದ್ದರು ಮತ್ತು ಡಿಸೆಂಬರ್ 2014 ರಲ್ಲಿ ಅವರು ಪೈಲ್ಸ್​ಗೆ ಚಿಕಿತ್ಸೆ ಪಡೆದರು, ಇದಾದ ಬಳಿಕ ಅವರು ಆಗಾಗ ಬಾತ್​ ರೂಮ್​ಗೆ ತೆರಳಬೇಕಾಗಿತ್ತು. ಅವರ ಚಿಕಿತ್ಸೆಯು ಯಶಸ್ವಿಯಾಗಿದ್ದರೂ ಸಹ, ವಾಂಗ್ ಅವರು ನಿರಂತರ ನೋವನ್ನು ಅನುಭವಿಸುತ್ತಿದ್ದರು, ಅಂದರೆ ಜುಲೈ 2015 ರಿಂದ ಟಾಯ್ಲೆಟ್​ನಲ್ಲಿ ದಿನಕ್ಕೆ ಮೂರರಿಂದ ಆರು ಗಂಟೆಗಳ ಕಾಲ ಕುಳಿತುಕೊಳ್ಳುವುದು ಅನಿವಾರ್ಯವಾಗಿತ್ತು.

ಮತ್ತಷ್ಟು ಓದಿ: Piles: ಜೀವ ಹಿಂಡುವ ಮೂಲವ್ಯಾಧಿ ನಿವಾರಣೆಗೆ ಇಲ್ಲಿದೆ ಪವರ್‌ಫುಲ್ ಹಳ್ಳಿಮದ್ದುಗಳು!

ಔಟ್ಲೆಟ್ ವರದಿ ಮಾಡಿದ ಕಂಪನಿಯ ದಾಖಲೆಗಳ ಪ್ರಕಾರ, 2015 ರಲ್ಲಿ ಸೆಪ್ಟೆಂಬರ್ 7 ರಿಂದ 17 ರವರೆಗೆ, ವಾಂಗ್ ಪ್ರತಿ ಕೆಲಸದ ಶಿಫ್ಟ್ ಸಮಯದಲ್ಲಿ ರೆಸ್ಟ್ ರೂಂಗೆ ಎರಡು ಅಥವಾ ಮೂರು ಬಾರಿ ಹೋಗುತ್ತಿದ್ದರು. ಪ್ರತಿ ಸಲವೂ 47 ರಿಂದ 3 ಗಂಟೆಯವರೆಗೆ ಇರುತ್ತಿದ್ದರು. ಕಳೆದ ಸೆಪ್ಟೆಂಬರ್​ನಲ್ಲಿ ಅವರನ್ನು ಕೆಲಸದಿಂದ ವಜಾ ಮಾಡಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರೋಡೆಕೋರನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ
ದರೋಡೆಕೋರನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ
ರಾಜ್ಯಾಧ್ಯಕ್ಷನ ಚುನಾವಣೆಯನ್ನು ಶಿವರಾಜ್ ಚೌಹಾನ್ ನೋಡಿಕೊಳ್ಳುತ್ತಾರೆ: ಅಶೋಕ
ರಾಜ್ಯಾಧ್ಯಕ್ಷನ ಚುನಾವಣೆಯನ್ನು ಶಿವರಾಜ್ ಚೌಹಾನ್ ನೋಡಿಕೊಳ್ಳುತ್ತಾರೆ: ಅಶೋಕ
ವರಿಷ್ಠರು ದೆಹಲಿಗೆ ತೆರಳಬೇಕಿದ್ದರಿಂದ ಬೇಗ ಭಾಷಣ ಮುಗಿಸಿದ ಸಿದ್ದರಾಮಯ್ಯ
ವರಿಷ್ಠರು ದೆಹಲಿಗೆ ತೆರಳಬೇಕಿದ್ದರಿಂದ ಬೇಗ ಭಾಷಣ ಮುಗಿಸಿದ ಸಿದ್ದರಾಮಯ್ಯ
ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್
ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್
ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ
ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ
ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ
ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ
ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ