AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಚೇರಿಯ ಅವಧಿಯಲ್ಲಿ ನಿತ್ಯ 6 ಗಂಟೆಗಳ ಕಾಲ ಟಾಯ್ಲೆಟ್​ನಲ್ಲೇ ಕುಳಿತಿರುತ್ತಿದ್ದ ಉದ್ಯೋಗಿ, ಕೆಲಸದಿಂದ ವಜಾ

ಕಚೇರಿ ಅವಧಿಯಲ್ಲಿ 6 ಗಂಟೆಗಳ ಕಾಲ ಟಾಯ್ಲೆಟ್​ನಲ್ಲಿ ಕೂತಿದ್ದ ವ್ಯಕ್ತಿಯನ್ನು ಕಂಪನಿ ಕೆಲಸದಿಂದ ವಜಾಗೊಳಿಸಿದೆ. ಆರೋಗ್ಯ ಸರಿ ಇಲ್ಲ ಎಂದು 6 ಗಂಟೆಗಳ ಕಾಲ ಕೆಲಸ ಬಿಟ್ಟು ಆತ ಟಾಯ್ಲೆಟ್​ನಲ್ಲಿ ಕುಳಿತಿದ್ದ ಎನ್ನಲಾಗಿದೆ.

ಕಚೇರಿಯ ಅವಧಿಯಲ್ಲಿ ನಿತ್ಯ 6 ಗಂಟೆಗಳ ಕಾಲ ಟಾಯ್ಲೆಟ್​ನಲ್ಲೇ ಕುಳಿತಿರುತ್ತಿದ್ದ ಉದ್ಯೋಗಿ, ಕೆಲಸದಿಂದ ವಜಾ
ಟಾಯ್ಲೆಟ್
ನಯನಾ ರಾಜೀವ್
|

Updated on: Jun 02, 2023 | 3:42 PM

Share

ಕಚೇರಿ ಅವಧಿಯಲ್ಲಿ 6 ಗಂಟೆಗಳ ಕಾಲ ಟಾಯ್ಲೆಟ್​ನಲ್ಲಿ ಕೂತಿದ್ದ ವ್ಯಕ್ತಿಯನ್ನು ಕಂಪನಿ ಕೆಲಸದಿಂದ ವಜಾಗೊಳಿಸಿದೆ. ಆರೋಗ್ಯ ಸರಿ ಇಲ್ಲ ಎಂದು 6 ಗಂಟೆಗಳ ಕಾಲ ಕೆಲಸ ಬಿಟ್ಟು ಆತ ಟಾಯ್ಲೆಟ್​ನಲ್ಲಿ ಕುಳಿತಿದ್ದ ಎನ್ನಲಾಗಿದೆ. ಈ ಘಟನೆ ಚೀನಾದಲ್ಲಿ ನಡೆದಿದೆ. ಉದ್ಯೋಗಿ ವಾಂಗ್ ಆರೋಗ್ಯ ಸರಿ ಇಲ್ಲ ಎನ್ನುವ ಕಾರಣವನ್ನು ನೀಡಿದ್ದ, ಅನ್ಯಾಯವಾಗಿ ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ಆರೋಪಿಸಿ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದರು. ಆದರೂ ಕೋರ್ಟ್​ ಕಂಪನಿ ಪರವಾಗಿ ತೀರ್ಪು ನೀಡಿದೆ.

ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ಪ್ರಕಾರ , ಶ್ರೀ ವಾಂಗ್ ಅವರು ಏಪ್ರಿಲ್ 2006 ರಲ್ಲಿ ಕಂಪನಿಗೆ ಸೇರಿದ್ದರು ಮತ್ತು ಡಿಸೆಂಬರ್ 2014 ರಲ್ಲಿ ಅವರು ಪೈಲ್ಸ್​ಗೆ ಚಿಕಿತ್ಸೆ ಪಡೆದರು, ಇದಾದ ಬಳಿಕ ಅವರು ಆಗಾಗ ಬಾತ್​ ರೂಮ್​ಗೆ ತೆರಳಬೇಕಾಗಿತ್ತು. ಅವರ ಚಿಕಿತ್ಸೆಯು ಯಶಸ್ವಿಯಾಗಿದ್ದರೂ ಸಹ, ವಾಂಗ್ ಅವರು ನಿರಂತರ ನೋವನ್ನು ಅನುಭವಿಸುತ್ತಿದ್ದರು, ಅಂದರೆ ಜುಲೈ 2015 ರಿಂದ ಟಾಯ್ಲೆಟ್​ನಲ್ಲಿ ದಿನಕ್ಕೆ ಮೂರರಿಂದ ಆರು ಗಂಟೆಗಳ ಕಾಲ ಕುಳಿತುಕೊಳ್ಳುವುದು ಅನಿವಾರ್ಯವಾಗಿತ್ತು.

ಮತ್ತಷ್ಟು ಓದಿ: Piles: ಜೀವ ಹಿಂಡುವ ಮೂಲವ್ಯಾಧಿ ನಿವಾರಣೆಗೆ ಇಲ್ಲಿದೆ ಪವರ್‌ಫುಲ್ ಹಳ್ಳಿಮದ್ದುಗಳು!

ಔಟ್ಲೆಟ್ ವರದಿ ಮಾಡಿದ ಕಂಪನಿಯ ದಾಖಲೆಗಳ ಪ್ರಕಾರ, 2015 ರಲ್ಲಿ ಸೆಪ್ಟೆಂಬರ್ 7 ರಿಂದ 17 ರವರೆಗೆ, ವಾಂಗ್ ಪ್ರತಿ ಕೆಲಸದ ಶಿಫ್ಟ್ ಸಮಯದಲ್ಲಿ ರೆಸ್ಟ್ ರೂಂಗೆ ಎರಡು ಅಥವಾ ಮೂರು ಬಾರಿ ಹೋಗುತ್ತಿದ್ದರು. ಪ್ರತಿ ಸಲವೂ 47 ರಿಂದ 3 ಗಂಟೆಯವರೆಗೆ ಇರುತ್ತಿದ್ದರು. ಕಳೆದ ಸೆಪ್ಟೆಂಬರ್​ನಲ್ಲಿ ಅವರನ್ನು ಕೆಲಸದಿಂದ ವಜಾ ಮಾಡಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು