AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಚೇರಿಯ ಅವಧಿಯಲ್ಲಿ ನಿತ್ಯ 6 ಗಂಟೆಗಳ ಕಾಲ ಟಾಯ್ಲೆಟ್​ನಲ್ಲೇ ಕುಳಿತಿರುತ್ತಿದ್ದ ಉದ್ಯೋಗಿ, ಕೆಲಸದಿಂದ ವಜಾ

ಕಚೇರಿ ಅವಧಿಯಲ್ಲಿ 6 ಗಂಟೆಗಳ ಕಾಲ ಟಾಯ್ಲೆಟ್​ನಲ್ಲಿ ಕೂತಿದ್ದ ವ್ಯಕ್ತಿಯನ್ನು ಕಂಪನಿ ಕೆಲಸದಿಂದ ವಜಾಗೊಳಿಸಿದೆ. ಆರೋಗ್ಯ ಸರಿ ಇಲ್ಲ ಎಂದು 6 ಗಂಟೆಗಳ ಕಾಲ ಕೆಲಸ ಬಿಟ್ಟು ಆತ ಟಾಯ್ಲೆಟ್​ನಲ್ಲಿ ಕುಳಿತಿದ್ದ ಎನ್ನಲಾಗಿದೆ.

ಕಚೇರಿಯ ಅವಧಿಯಲ್ಲಿ ನಿತ್ಯ 6 ಗಂಟೆಗಳ ಕಾಲ ಟಾಯ್ಲೆಟ್​ನಲ್ಲೇ ಕುಳಿತಿರುತ್ತಿದ್ದ ಉದ್ಯೋಗಿ, ಕೆಲಸದಿಂದ ವಜಾ
ಟಾಯ್ಲೆಟ್
ನಯನಾ ರಾಜೀವ್
|

Updated on: Jun 02, 2023 | 3:42 PM

Share

ಕಚೇರಿ ಅವಧಿಯಲ್ಲಿ 6 ಗಂಟೆಗಳ ಕಾಲ ಟಾಯ್ಲೆಟ್​ನಲ್ಲಿ ಕೂತಿದ್ದ ವ್ಯಕ್ತಿಯನ್ನು ಕಂಪನಿ ಕೆಲಸದಿಂದ ವಜಾಗೊಳಿಸಿದೆ. ಆರೋಗ್ಯ ಸರಿ ಇಲ್ಲ ಎಂದು 6 ಗಂಟೆಗಳ ಕಾಲ ಕೆಲಸ ಬಿಟ್ಟು ಆತ ಟಾಯ್ಲೆಟ್​ನಲ್ಲಿ ಕುಳಿತಿದ್ದ ಎನ್ನಲಾಗಿದೆ. ಈ ಘಟನೆ ಚೀನಾದಲ್ಲಿ ನಡೆದಿದೆ. ಉದ್ಯೋಗಿ ವಾಂಗ್ ಆರೋಗ್ಯ ಸರಿ ಇಲ್ಲ ಎನ್ನುವ ಕಾರಣವನ್ನು ನೀಡಿದ್ದ, ಅನ್ಯಾಯವಾಗಿ ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ಆರೋಪಿಸಿ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದರು. ಆದರೂ ಕೋರ್ಟ್​ ಕಂಪನಿ ಪರವಾಗಿ ತೀರ್ಪು ನೀಡಿದೆ.

ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ಪ್ರಕಾರ , ಶ್ರೀ ವಾಂಗ್ ಅವರು ಏಪ್ರಿಲ್ 2006 ರಲ್ಲಿ ಕಂಪನಿಗೆ ಸೇರಿದ್ದರು ಮತ್ತು ಡಿಸೆಂಬರ್ 2014 ರಲ್ಲಿ ಅವರು ಪೈಲ್ಸ್​ಗೆ ಚಿಕಿತ್ಸೆ ಪಡೆದರು, ಇದಾದ ಬಳಿಕ ಅವರು ಆಗಾಗ ಬಾತ್​ ರೂಮ್​ಗೆ ತೆರಳಬೇಕಾಗಿತ್ತು. ಅವರ ಚಿಕಿತ್ಸೆಯು ಯಶಸ್ವಿಯಾಗಿದ್ದರೂ ಸಹ, ವಾಂಗ್ ಅವರು ನಿರಂತರ ನೋವನ್ನು ಅನುಭವಿಸುತ್ತಿದ್ದರು, ಅಂದರೆ ಜುಲೈ 2015 ರಿಂದ ಟಾಯ್ಲೆಟ್​ನಲ್ಲಿ ದಿನಕ್ಕೆ ಮೂರರಿಂದ ಆರು ಗಂಟೆಗಳ ಕಾಲ ಕುಳಿತುಕೊಳ್ಳುವುದು ಅನಿವಾರ್ಯವಾಗಿತ್ತು.

ಮತ್ತಷ್ಟು ಓದಿ: Piles: ಜೀವ ಹಿಂಡುವ ಮೂಲವ್ಯಾಧಿ ನಿವಾರಣೆಗೆ ಇಲ್ಲಿದೆ ಪವರ್‌ಫುಲ್ ಹಳ್ಳಿಮದ್ದುಗಳು!

ಔಟ್ಲೆಟ್ ವರದಿ ಮಾಡಿದ ಕಂಪನಿಯ ದಾಖಲೆಗಳ ಪ್ರಕಾರ, 2015 ರಲ್ಲಿ ಸೆಪ್ಟೆಂಬರ್ 7 ರಿಂದ 17 ರವರೆಗೆ, ವಾಂಗ್ ಪ್ರತಿ ಕೆಲಸದ ಶಿಫ್ಟ್ ಸಮಯದಲ್ಲಿ ರೆಸ್ಟ್ ರೂಂಗೆ ಎರಡು ಅಥವಾ ಮೂರು ಬಾರಿ ಹೋಗುತ್ತಿದ್ದರು. ಪ್ರತಿ ಸಲವೂ 47 ರಿಂದ 3 ಗಂಟೆಯವರೆಗೆ ಇರುತ್ತಿದ್ದರು. ಕಳೆದ ಸೆಪ್ಟೆಂಬರ್​ನಲ್ಲಿ ಅವರನ್ನು ಕೆಲಸದಿಂದ ವಜಾ ಮಾಡಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್